• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲು, ಗೆಲುವು ಎನ್ನದೇ ಕ್ರೀಡೆಯಲ್ಲಿ ಭಾಗವಹಿಸಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 5.78 ಕೋಟಿ ರು. ವೆಚ್ಚದಲ್ಲಿ ಹೆಚ್ಚುವರಿ 5 ಕೊಠಡಿ ಹಾಗೂ ಆಡಿಟೋರಿಯಂ ನಿರ್ಮಾಣಕ್ಕೆ ಶೀಘ್ರ ಗುದ್ದಲಿ ಪೂಜೆ ನೆರೆವೇರಿಸುವುದಾಗಿ ಶಾಸಕ ಎಚ್. ವಿ.ವೆಂಕಟೇಶ್ ಭರವಸೆ ನೀಡಿದರು.
ರೋಗಿಗಳ ಆರೈಕೆ ನಿರ್ಲಕ್ಷಿಸಿ ಆಸ್ಪತ್ರೇಲಿ ಕ್ರಿಕೆಟ್‌ ಆಡಿದ ಸಿಬ್ಬಂದಿ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತವಾದ ಆರೈಕೆ ದೊರಕುತ್ತಿಲ್ಲ ಎಂದು ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಆಸ್ಪತ್ರೆ ಸಿಬ್ಬಂದಿ ಡಯಾಲಸೀಸ್ ಕೇಂದ್ರದಲ್ಲಿ ಕ್ರಿಕೆಟ್‌ ಆಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿ
ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಂಗ್ರೆಸ್‌ ಸರ್ಕಾರದಿಂದ ಕುಡಿವ ನೀರು ಬದಲು ವಿಷ ಪೂರೈಕೆ
ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.
ತಂತ್ರಜ್ಞಾನದಿಂದ ಆರೋಗ್ಯದ ಮೇಲೂ ದುಷ್ಪರಿಣಾಮ
ತಂತ್ರಜ್ಞಾನದಿಂದ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದ್ದು, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದ್ದು, ಗ್ರಾಮೀಣರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಫರ್ನಿಚರ್ ಸೇರಿ ಎಲ್ಲ ವಸ್ತುಗಳು ಒಂದೇ ಕಡೆ ಲಭ್ಯ: ಲೈಫ್ ಸ್ಟೈಲ್ ಎಕ್ಸ್ ಪೋ
ನಗರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ನಡೆಯುತ್ತಿರುವ ಫರ್ನೀಚರ್ -ಲೈಫ್ ಸ್ಟೈಲ್ ಎಕ್ಸ್ ಪೋ ಗೆ ಜನಸಾಗರವೇ ಹರಿದು ಬರುತ್ತಿದೆ.
ವಾಂತಿಬೇಧಿ: ಕಾಂಗ್ರೆಸ್‌ ಸರ್ಕಾರದಿಂದ ಸಾವನ್ನು ಮುಚ್ಚಿಡುವ ಪ್ರಯತ್ನ
ನಾವು ಯಾವ ಯುಗದಲ್ಲಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಚಿನ್ನೇನಹಳ್ಳಿ ಗ್ರಾಮದಲ್ಲಿ ಸರ್ಕಾರ ಶುದ್ಧ ಕುಡಿವ ನೀರು ಕೊಡದೆ ಕಲುಷಿತ ನೀರು ಕೊಟ್ಟ ಪರಿಣಾಮ ಗ್ರಾಮದಲ್ಲಿ 200ಕ್ಕೂ ಅಧಿಕ ಜನರು ವಾಂತಿ-ಬೇಧಿ ಕಾಣಿಸಿಕೊಂಡು ಈಗಾಗಲೇ 6 ಜನ ಮೃತಪಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.
ವರ್ಷ ಕಳೆದರೂ ಪ್ರಾರಂಭವಾಗದ ಡಾ. ಅಂಬೇಡ್ಕರ್ ವಸತಿ ಶಾಲೆ
ನೊಣವಿನಕೆರೆ ಹೋಬಳಿಯ ಕಂಪಾರಹಳ್ಳಿಯಲ್ಲಿ ವಸತಿ ಶಾಲೆಯನ್ನು ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯವಿರುವ ಹಾಸ್ಟೆಲ್, ಶಾಲಾ ಕಟ್ಟಡಗಳು, ವಸತಿ ಸಂಕೀರ್ಣ, 13 ವಸತಿ ನಿಲಯಗಳು, ಸಿಬ್ಬಂದಿಗೆ ಕೊಠಡಿ, ಸಭಾ ಭವನ, ಪ್ರಾಂಶುಪಾಲರ ಕೊಠಡಿ, ಬೋಧಕ ಬೋಧಕೇತರ ಸಿಬ್ಬಂದಿಗೆ ಕೊಠಡಿ, ಭೋಜನಾಲಯ ಸೇರಿ ವಿಶಾಲವಾದ ವಾತಾವರಣದಲ್ಲಿ ವಸತಿ ಶಾಲೆಯು ಉದ್ಘಾಟನೆಯನ್ನೂ ಕಂಡಿದೆ.
ಬಾಲಕಿಯರ ಪರಿಶಿಷ್ಟ ಜಾತಿ ಹಾಸ್ಟೆಲ್ ಗೆ ಸಚಿವರ ಭೇಟಿ
ವಿದ್ಯಾರ್ಥಿ ನಿಲಯಗಳಲ್ಲಿ 2500 ವಿದ್ಯಾರ್ಥಿನಿಯರಿಗೆ ಮಾತ್ರ ಪ್ರವೇಶಾವಕಾಶವಿದ್ದು, ಇನ್ನು ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 5000ಕ್ಕೆ ಹೆಚ್ಚಿಸುವಂತೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತಷ್ಟು ಹಾಸ್ಟೆಲ್‌ಗಳನ್ನು ತೆರೆಯಬೇಕೆಂದು ಮನವಿಗಳು ಬರುತ್ತಿವೆ.
ವ್ಯವಸಾಯೋತ್ಪನ್ನ ಮಾರಾಟ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಆಯ್ಕೆ
ಗುಬ್ಬಿ ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಮಚಂದ್ರ, ಉಪಾಧ್ಯಕ್ಷರಾಗಿ ಎಸ್. ಟಿ. ಅಂಜನಪ್ಪ ಅವಿರೋಧವಾಗಿ ಆಯ್ಕೆಯಾಗಿ ಮಾತನಾಡಿದರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 408
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved