• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿತ
ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಪರಾರಿ ಆಗುವಾಗ ಪ್ರೇಮಿಯನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸ್ ಠಾಣೆಗೆ ನೀಡಿದ ಘಟನೆ ಪಟ್ಟಣದ ದೊಡ್ಡಪೇಟೆ ಬಳಿ ನಡೆದಿದೆ.
ವಾಕಿಂಗ್ ಪಾತ್ ಕಳಪೆ ಕಾಮಗಾರಿ: ಕ್ರಮಕ್ಕೆ ಆಗ್ರಹ
ನಗರದ ಮುಖ್ಯ ರಸ್ತೆಗಳಲ್ಲಿ ಹಾಗೂ ಕೆಲ ಬಡಾವಣೆಗಳ ರಸ್ತೆಗಳ ಪಕ್ಕದಲ್ಲಿ ವಾಕಿಂಗ್ ಪಾತ್ ನಿರ್ಮಿಸಲು ಕಳಪೆ ಇಂಟರ್‌ಲಾಕ್ ಬ್ರಿಕ್ಸ್‌ ಅಳವಡಿಸಲಾಗಿದ್ದು, ಇದರಿಂದಾಗಿ ಬ್ರಿಕ್ಸ್‌ಗಳು ಕಿತ್ತು ಹೋಗುತ್ತಿವೆ. ಸರ್ಕಾರದ ಹಣ ಪೋಲಾಗುತ್ತಿದೆ ಎಂದು ಸಾರ್ವಜನಿಕರು ನಗರಸಭೆ, ಇಂಜಿನಿಯರಿಂಗ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾವಗಡ ಪುರಸಭೆಗೆ ಅಧ್ಯಕ್ಷರಾಗಿ ಪಿ.ಎಚ್‌.ರಾಜೇಶ್‌ ಆಯ್ಕೆ
ಇಲ್ಲಿನ ಪುರಸಭೆಗೆ ಅಧ್ಯಕ್ಷರಾಗಿ ಪಿ.ಎಚ್‌.ರಾಜೇಶ್‌ ಹಾಗೂ ಉಪಾಧ್ಯಕ್ಷೆಯಾಗಿ ಗೀತಾ ಹನುಮಂತರಾಯಪ್ಪ ಅವಿರೋಧವಾಗಿ ಬುಧವಾರ ಆಯ್ಕೆಯಾದರು.
ಜನಪದ ಸಂಸ್ಕೃತಿ ಉಳಿಸಿ, ಬೆಳೆಸಲು ಮುಂದಾಗಿ
ಜನಪದ ಸಂಸ್ಕೃತಿ ಮತ್ತು ಪರಂಪರೆಯನ್ನು ಶ್ರೀಮಂತಗೊಳಿಸಿ ಉಳಿಸಿ, ಬೆಳೆಸುವಲ್ಲಿ ಕಾಡುಗೊಲ್ಲರ ಪಾತ್ರ ಹೆಚ್ಚು ಮಹತ್ವದ್ದಾಗಿದೆ ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಪಾಲಿಕೆಯಿಂದ 1 ಎಕರೆ ಅಂಗಳ ಒತ್ತುವರಿ ಆರೋಪ
ನಗರದ 30ನೇ ವಾರ್ಡಿನ ಸಪ್ತಗಿರಿ ಬಡಾವಣೆಯ ಗಾರೆನರಸಯ್ಯನ ಕಟ್ಟೆ ಅಂಗಳದ ಪೂರ್ವ ಭಾಗದ ಸರ್ಕಾರಿ ಖರಾಬು ಜಾಗದಲ್ಲಿ ಭೂಗಳ್ಳರಿಗೆ ಬಡಾವಣೆ ನಿರ್ಮಿಸಲು ಅನುಕೂಲವಾಗುವಂತೆ ಕಟ್ಟೆಯ ಅಂಗಳದಲ್ಲಿ ಚೈನ್ ಲಿಂಕ್ ಪೆನ್ಸಿಂಗ್ ನೆಪದಲ್ಲಿ ಸುಮಾರು ಒಂದು ಎಕರೆ ಕಟ್ಟೆ ಅಂಗಳವನ್ನು ಮಹಾನಗರ ಪಾಲಿಕೆಯವರು ಒತ್ತುವರಿ ಮಾಡಿರುವುದನ್ನು ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆ ಅಧ್ಯಕ್ಷ ಬಿ.ವಿ.ಗುಂಡಪ್ಪ ಖಂಡಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಮುರುಘರಾಜೇಂದ್ರ ಶ್ರೀ ಕೊಡುಗೆ ಅಪಾರ
19ನೇ ಶತಮಾನದ ಉತ್ತರಾರ್ಧದಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಜಯದೇವ ಜಗದ್ಗುರುಗಳು 1903ರಲ್ಲಿ ಚಿತ್ರದುರ್ಗ ಬೃಹನ್ಮಠದ ಅಧ್ಯಕ್ಷರಾಗಿ ಹಲವಾರು ರಾಜಮನೆತನಗಳಿಂದ ಗೌರವಕ್ಕೆ ಪಾತ್ರರಾಗಿದ್ದರು ಎಂದು ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ ಹೇಳಿದರು.
ಗ್ರಾಮೀಣ ಜನರ ಆರೋಗ್ಯಕ್ಕೆ ಆದ್ಯತೆ
ತಾಲೂಕಿನ ಜಾಬಘಟ್ಟ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಸ್ವಾವಲಂಬಿಯಾಗಿ ಜೀವನ ರೂಪಿಸಿಕೊಳ್ಳಿ
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಮಹಿಳೆಯರು ಜೀವನ ರೂಪಿಸಿಕೊಂಡು ಮನೆಗೆ ಆಧಾರ ಸ್ಥಂಬವಾಗಿದ್ದಾರೆ ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ಜಗತ್ತಿಗೆ ದೊಡ್ಡ ಕೊಡುಗೆ ನೀಡಿದೆ ವಚನ ಸಾಹಿತ್ಯ
ದೀಪದಂತಿದ್ದ ಅಪ್ಪ ಬದುಕಿನಲ್ಲಿ ಸಾರ್ಥಕತೆ ಕಂಡರು. ಆ ದೀಪದ ಬೆಳಕಿನಲ್ಲಿ ವ್ಯಕ್ತಿತ್ವಪೂರ್ಣವಾಗಿ ಬೆಳೆದು ಅವರ ಹೆಸರು ಉಳಿಸುತ್ತೇನೆ ಎಂದು ಸಾಹಿತಿ ಡಾ.ಬಿ.ಸಿ.ಶೈಲಾ ನಾಗರಾಜ್ ತಿಳಿಸಿದರು.
ಜಿಲ್ಲೆಯಲ್ಲಿ ನಿರಂತರ ಸಾವು ನೋವು: ಜನರಲ್ಲಿ ಆತಂಕ
ವಿಷ ಆಹಾರ ಹಾಗೂ ಕಲುಷಿತ ನೀರು ಸೇವನೆಯಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸಾವು, ನೋವು ಉಂಟಾಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved