• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆನಾಲ್ ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಬಂದ್‌ಗೆ ಕರೆ
ನಗರದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಹೇಮಾವತಿ ಹೋರಾಟ ಸಮಿತಿ ಜೂ. 25 ರಂದು ಕರೆ ನೀಡಿರುವ ತುಮಕೂರು ಜಿಲ್ಲೆ ಬಂದ್‌ಗೆ ವಿವಿಧ ಕನ್ನಡ ಪರ, ರೈತಪರ ಸಂಘಟನೆಗಳು ಗುರುವಾರ ಸಭೆ ನಡೆಸಿ ಬೆಂಬಲ ನೀಡಿ ಹೋರಾಟದಲ್ಲಿ ಭಾಗವಹಿಸಲು ತೀರ್ಮಾನಿಸಿವೆ.
ಅಪ್ರಾಪ್ತರ ಮೇಲೆ ದೌರ್ಜನ್ಯ: 125 ಮಂದಿ ಜೈಲುಪಾಲು
ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜಿಲ್ಲೆಯ 125 ಮಂದಿ ಜೈಲು ಪಾಲಾಗಿದ್ದಾರೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ನೂರುನ್ನೀಸಾ ತಿಳಿಸಿದರು.
ಕಠಿಣ ಅಭ್ಯಾಸದಿಂದ ಉನ್ನತ ಹುದ್ದೆ ಪಡೆಯಲು ಸಾಧ್ಯ: ರವಿ ಡಿ. ಚೆನ್ನಣ್ಣನವರ್
ಪೊಲೀಸ್‌ ಇಲಾಖೆಯವರು ಜನರ ಮನಸ್ಥಿತಿಯನ್ನು ಅರ್ಥೈಸಿಕೊಂಡು, ಸಮಾಜದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಆಗಷ್ಟೆ ಸಮಾಜದ ಪರಿಸ್ಥಿತಿ ಸುಧಾರಿಸಲು ಸಾಧ್ಯ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಪೊಲೀಸ್ ಉಪ ಮಹಾನಿರೀಕ್ಷಕ ರವಿ ಡಿ. ಚೆನ್ನಣ್ಣನವರ್ ಹೇಳಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಶಿವಾಜಿ ದೊಡ್ಡಬಳ್ಳಾಪುರ
ಪ್ರತಿಯೊಬ್ಬರು ನಿಸರ್ಗದತ್ತವಾಗಿರುವ ಗುಡ್ಡ, ಬೆಟ್ಟ, ಮರ-ಗಿಡಗಳನ್ನು ಸಂರಕ್ಷಿಸಬೇಕು. ಆಯಕಟ್ಟಿನ ತಾಣಗಳಲ್ಲಿ ಹೆಚ್ಚು ಗಿಡಗಳನ್ನು ನೆಡುವ ಮೂಲಕ ಪರಿಸರದ ಪ್ರಜ್ಞೆ ಮೂಡಿಸಬೇಕು ಎಂದು ಪರ್ಯಾವರಣ ಸಂರಕ್ಷಣಾ ಗತಿ ವಿಧಿ ಪ್ರಾಂತ್ಯ ಸಂಯೋಜಕ ಶಿವಾಜಿ ದೊಡ್ಡಬಳ್ಳಾಪುರ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಬಿಡುಗಡೆಗೆ ಕ್ರಮ
ಕೇಂದ್ರ ಸರ್ಕಾರದಿಂದ 5300 ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ ಬಯಲು ಸೀಮೆಗೆ ನೀರು ಹರಿಸುವುದೇ ನನ್ನ ಪ್ರಥಮ ಆದ್ಯತೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
25ರಂದು ಕೆನಾಲ್ ಕಾಮಗಾರಿ ವಿರೋಧಿಸಿ ಬಂದ್
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜಿಲ್ಲಾದ್ಯಂತ ಜೂ. 25ರಂದು ಬಂದ್ ಮಾಡುವುದಾಗಿ ಬಿಜೆಪಿ ಮುಖಂಡ ಎಸ್. ಡಿ. ದಿಲೀಪ್ ಕುಮಾರ್ ತಿಳಿಸಿದ್ದಾರೆ.
ತಾಪಮಾನ ಕಡಿಮೆಯಾಗಲು ಗಿಡ, ಮರ ಬೆಳೆಸಲು ಮುಂದಾಗಿ
ಮಕ್ಕಳಿಗೆ ಪರಿಸರದ ಬಗ್ಗೆ ಜ್ಞಾನದ ಅಗತ್ಯವಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ರಾಜಣ್ಣ ಹೇಳಿದರು.
ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಅಪರಾಧ
ಮಕ್ಕಳು ತಮ್ಮ ಬಾಲ್ಯವನ್ನು ಆಟ-ಪಾಠ ಶಿಕ್ಷಣದಿಂದ ಕಳೆಯಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ರೀತಿಯ ಕೆಲಸಗಳಲ್ಲಿ ತೊಡಗಿಸದೆ ಅವರಿಗೆ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನಿಸ ಹೇಳಿದರು.
ತಂಬಾಕು, ಸಿಗರೇಟ್‌ ಸೇವನೆ ಅಭ್ಯಾಸ ತ್ಯಜಿಸಿ
ತಂಬಾಕು ಸೇವನೆಯಿಂದ ಅಡ್ಡ ಪರಿಣಾಮಗಳು ಉಂಟಾಗುತ್ತವೆ, ಹೊರತು ಅದರಿಂದ ಜೀವನಕ್ಕೆ ಯಾವುದೇ ಲಾಭವಿಲ್ಲವೆಂದು ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಎಂ.ಬಿ. ಸಾನಿಕೊಪ್ಪ ಹೇಳಿದರು.
ಮಕ್ಕಳ ದೃಷ್ಟಿ ದೋಷ ನಿವಾರಣೆಗೆ ಸಂಕಲ್ಪ ಮಾಡಿ: ಸಂತೋಷ ಹೆಗಡೆ
ಯುವಕ, ಯುವತಿಯರು ಮನಸ್ಸು ಮಾಡಿದರೆ ಉತ್ತಮ ಸಮಾಜ ನಿರ್ಮಿಸಬಹುದು ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗಡೆ ಹೇಳಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 408
  • next >
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved