• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಸರು ಗದ್ದೆಯಂತಾದ ಆರೋಗ್ಯ ಕೇಂದ್ರದ ಆವರಣ
ಇಲ್ಲಿನ ಗಾಂಧಿನಗರದಲ್ಲಿರುವ ಆರೋಗ್ಯ ಕೇಂದ್ರದ ಆವರಣವು ಮಳೆಗೆ ಕೆಸರು ಗದ್ದೆಯಂತಾಗಿದ್ದು, ರೋಗಿಗಳು ಆಸ್ಪತ್ರೆಗೆ ಬಂದು ಹೋಗಲು ತೊಂದರೆ ಅನುಭವಿಸುವಂತಾಗಿದೆ ಎಂದು ಸಮಾಜ ಸೇವಕ ಎಂ. ಸೈಫುಲ್ಲಾ ಒತ್ತಾಯಿಸಿದ್ದಾರೆ. ತಿಮಟೂರಿನಲ್ಲಿ ಮಾತನಾಡಿದರು.
ಮಾಯಸಂದ್ರ ಕ್ರಾಸ್‌ನಿಂದ ಅಂಚಿಹಳ್ಳಿಗೆ ರಸ್ತೆ ನಿರ್ಮಾಣಕ್ಕೆ ಚಾಲನೆ
ಮಾಯಸಂದ್ರ ಕ್ರಾಸ್‌ನಿಂದ ಅಂಚಿಹಳ್ಳಿಗೆ ರಸ್ತೆ ನಿರ್ಮಾಣಕ್ಕೆ ಚಾಲನೆ
ತಿಪಟೂರಿನಲ್ಲಿ ₹12,000 ದಾಟಿದ ಕೊಬ್ಬರಿ ಬೆಲೆ: ರೈತರಿಗೆ ಸಂತಸ
ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರಸಿದ್ದ ತಿಪಟೂರು ಕೊಬ್ಬರಿ ಬೆಲೆ ಕಳೆದ 2 ವರ್ಷಗಳಿಂದ 8,000 ರು.ಗೆ ಕುಸಿದಿತ್ತು. ಆದರೆ ಇತ್ತೀಚಿನ 2 ತಿಂಗಳಿನಿಂದ ನಿಧಾನವಾಗಿ ಚೇತರಿಕೆ ಕಂಡು ಹರಾಜಿನಲ್ಲಿ ಕ್ವಿಂಟಾಲ್‌ಗೆ 12222 ರು. ದಾಟಿದೆ.
ಊಟದ ಬಿಲ್ ಕೇಳಿದ್ದಕ್ಕೆ ಚಾಕು ಇರಿತ
ಊಟದ ಬಿಲ್ ಕೇಳಿದ್ದಕ್ಕೆ ಚಾಕು ಇರಿತ
ಕೆಪಿಎಸ್ಸಿ ಪರೀಕ್ಷೆಯನ್ನು ಲೋಪವಾಗದಂತೆ ನಡೆಸಿ
ನಗರದ 16 ಕೇಂದ್ರಗಳಲ್ಲಿ ಆ.27ರಂದು ನಡೆಯಲಿರುವ ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರಿನಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ತುಮಕೂರು ದಸರಾ ಉತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಮ್ಯೆಸೂರು ದಸರಾ ಉತ್ಸವದ ಮಾದರಿಯಲ್ಲಿ ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ತುಮಕೂರು ದಸರಾ ಉತ್ಸವವನ್ನು ಆಚರಿಸಲು ಉದ್ದೇಶಿಸಲಾಗಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತುಮಕೂರಿನಲ್ಲಿ ತುಮಕೂರು ದಸರಾ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸಚಿವ ರಾಜಣ್ಣರಿಂದ ದ್ವೇಷದ ರಾಜಕಾರಣ: ಎಂ.ವಿ.ವೀರಭದ್ರಯ್ಯ
ಸಚಿವ ರಾಜಣ್ಣರಿಂದ ದ್ವೇಷದ ರಾಜಕಾರಣ: ಎಂ.ವಿ.ವೀರಭದ್ರಯ್ಯ
ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ್ದ ಜ್ಞಾನಿ: ತಹಸೀಲ್ದಾರ್ ರಶ್ಮಿ
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು. ತಿಪಟೂರಿನಲ್ಲಿ ನಾರಾಯಣ ಗುರು ಜಯಂತಿಯಲ್ಲಿ ಮಾತನಾಡಿದರು.
ನೈತಿಕತೆಯಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಿಎಂ ಸದಾನಂದಗೌಡ
ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಹೇಳಿದರು. ತುಮಕೂರಿನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಮಾತನಾಡಿದರು.
ಗುಬ್ಬಿ ಪಟ್ಟಣದಲ್ಲಿ ಗುಡುಗು ಮಿಂಚು ಗಾಳಿ ಸಹಿತ ಮಳೆ : ರೈಲ್ವೆ ಅಂಡರ್ ಪಾಸ್ ನಲ್ಲಿ ಸಿಲುಕಿದ ಬಸ್‌

ಪಟ್ಟಣದಲ್ಲಿ ಬುಧವಾರ ಗುಡುಗು ಮಿಂಚು ಗಾಳಿಗಳಿಂದ ಸಹಿತ ಮಳೆಯಾಗಿದ್ದು ಪಟ್ಟಣದ ಬಹು ಭಾಗ ರಸ್ತೆಗಳು ಕೆರೆಯಂತೆ ಮಾರ್ಪಟ್ಟಗಿದ್ದವು. ರೈಲ್ವೆ ಅಂಡರ್ ಪಾಸ್ ಕೆರೆಯಂತೆಯಾಗಿದ್ದು ಇದೇ ಮಾರ್ಗದಲ್ಲಿ ಬಂದ ಸಾರಿಗೆ ಬಸ್‌ ನೀರಿನಲ್ಲಿ ಸಿಲುಕಿದ್ದರಿಂದ ಪ್ರಯಾಣಿಕರು ಪರದಾಡಿದರು.

  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 468
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved