• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಟರಿ ಮೂಲಕ 202 ಫಲಾನುಭವಿಗಳ ಆಯ್ಕೆ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆ, ವಿಭೂತಿ ಘಟಕ, ಬೋಜನಾಲಯ ಕೇಂದ್ರ ಹಾಗೂ ಮಿಲ್ಟ್ರಿ ಹೋಟೆಲ್ ಯೋಜನೆಗಳಡಿ 202 ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಹುಲಿಯೂರು ದುರ್ಗದಲ್ಲಿ ಸರ್ಕಾರಿ ಪಬ್ಲಿಕ್ ಸ್ಕೂಲ್ ಪ್ರಾರಂಭ
ಹುಲಿಯೂರುದುರ್ಗ ಭಾಗದಲ್ಲಿ ಸರ್ಕಾರಿ ಪಬ್ಲಿಕ್ ಸ್ಕೂಲ್ ಪ್ರಾರಂಭಿಸಲಾಗುತ್ತದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದ್ದಾರೆ.
ಡ್ಯಾಂ ಕಟ್ಟದಂತೆ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
ಕೋಳಾಲ ಹೋಬಳಿಯ ಬೈರಗೊಂಡ್ಲು ಗ್ರಾಮದ ಸಮೀಪ ಎತ್ತಿನಹೊಳೆಯ ಯೋಜನೆಯ ೫ ಸಾವಿರ ಎಕರೆ ಜಾಗದಲ್ಲಿ ಬಫರ್ ಡ್ಯಾಂ ನಿರ್ಮಾಣ ಮಾಡಬಾರದು ಎಂದು ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಶ್ರೀ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಬೀಗ ಮುದ್ರೆ
ಶ್ರೀ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಬೀಗ ಮುದ್ರೆ
ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ
ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ
ಸಹಕಾರಿ ಬ್ಯಾಂಕ್‌ಗಳಿಂದ ಬಡತನ ನಿರ್ಮೂಲನೆ
ಸಹಕಾರಿ ಬ್ಯಾಂಕ್‌ಗಳಿಂದ ದೇಶದ ಬಡತನ ನಿರ್ಮೂಲನೆ ಮಾಡಬಹುದು. ಸಹಕಾರ ಸಂಘಗಳು ದೇಶದ ಆರ್ಥಿಕತೆ ಬಲಪಡಿಸಿ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿಗಮದ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ಹೇಳಿದರು.
ಪತ್ರಕರ್ತರ ಸೇವೆ ದೇಶ ಸೇವೆಗೆ ಸಮ
ಶಿರಾ : ಸದಾ ಒತ್ತಡದಲ್ಲಿರುವ ಹಗಲು ಇರುಳು ಎನ್ನದೆ ಕೆಲಸ ಮಾಡುವ ಪತ್ರಕರ್ತರ ಸೇವೆ ದೇಶ ಸೇವೆ ಸಮನಾದುದು. ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ನಿಖಿಲ್ ಕುಮಾರಸ್ವಾಮಿ ಗೆಲುವು ಶತಸಿದ್ಧ : ಶ್ರೀ ರೇಣುಕಾ ಗುರೂಜಿ ಭವಿಷ್ಯ
ತಿಪಟೂರು ಈಗಾಗಲೇ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಬಹು ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಕ್ಷೇತ್ರ ಫಲಿತಾಂಶಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ.
ಎಲೆಮರೆಯ ಸಾಧಕರನ್ನು ಗುರುತಿಸುವ ಕಾರ್ಯವಾಗಲಿ
ಮುಂಜಾನೆ ಗೆಳೆಯರ ಬಳಗದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಹದಾರ್ಢ್ಯ ಪಟು ಶ್ರೀಹರಿ ಮತ್ತು ಹೈಜಂಪ್ ಕ್ರೀಡಾಳು ದರ್ಶನ್ ಹಾಗೂ ರಾಜೋತ್ಸವ ಪ್ರಶಸ್ತಿ ಪಡೆದ ವಿದ್ಯಾವಾಹಿನಿ ಪ್ರದೀಪಕುಮಾರ್ ಅವರನ್ನು ಅಭಿನಂದಿಸಲಾಯಿತು.
ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ಜಮೀನು ವಶಕ್ಕೆ ಪಡೆಯುತ್ತಿದೆ
ರಾಜ್ಯ ಸರ್ಕಾರವು ವಕ್ಪ್ ಹೆಸರಿನಲ್ಲಿ ರೈತರ ಜಮೀನು ಕಬಳಿಸುತ್ತಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 540
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved