• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಪ್ರಯತ್ನ
ಹೊರಗುತ್ತಿಗೆ ಆಧಾರದ ಮೇಲೆ ಪುರಸಭಾ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಎಂದು ಶಾಸಕ ಕೆ.ಎನ್‌.ರಾಜಣ್ಣ ತಿಳಿಸಿದರು.
ತುಮಕೂರು ದಸರಾ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ
ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು ಸಾಂಸ್ಕೃತಿಕ ದಸರಾ ವೇದಿಕೆಯಲ್ಲಿಂದು ನಗಾರಿ ಬಾರಿಸುವ ಮೂಲಕ ಸಾಂಸ್ಕೃತಿಕ ದಸರಾ ವೈಭವಕ್ಕೆ ಚಾಲನೆ
ಯುವಜನರಿಗಾಗಿ ಉದ್ಯೋಗ ಕೌಶಲ್ಯ ತರಬೇತಿ ಕೇಂದ್ರ
ಕೆಲಸಕ್ಕಾಗಿ ಅಲೆದಾಡುತ್ತಿರುವ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರು ಕೌಶಲ್ಯ ತರಬೇತಿ ಕೇಂದ್ರದ ಪ್ರಯೋಜನ ಪಡೆದುಕೊಳ್ಳವ ಮೂಲಕ ಉದ್ಯೋಗಸ್ಥರಾಗಬೇಕೆಂದು ಎಂಜೆಎಸ್‌ಪಿಆರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ. ಶ್ರೀಕಾಂತ್ ತಿಳಿಸಿದರು.
ವೀರಶೈವ ಲಿಂಗಾಯಿತ ಎಂದು ಬರೆಸಲು ಸಮಾಜದ ನಿರ್ಣಯ
ಜಾತಿಗಣತಿ ಸಮೀಕ್ಷೆಯಲ್ಲಿ ಹಲವು ಪಂಗಡಗಳಾಗಿ ವಿಂಗಡಣೆಯಾಗಿರುವ ವೀರಶೈವ ಲಿಂಗಾಯಿತ ಸಮುದಾಯ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯಿತ ಎಂದು ತಪ್ಪದೇ ನಮ್ಮದು ಮಾಡಬೇಕು ಎಂದು ತುಮಕೂರು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಕೋರಿ ಮಂಜುನಾಥ ಅವರು ಸಲಹೆ ನೀಡಿದರು.
ತುಮಕೂರು ದಸರಾ ಹೆಲಿ ರೈಡ್ ಗೆ ಚಾಲನೆ
ತುಮಕೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ದಸರಾ ವಿಶೇಷ ಹೆಲಿರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.
ಕುಂಚಟಿಗರು ಸಮಾಜದ ನಿರ್ಣಯ ಪಾಲಿಸಿ
ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಜನಗಣತಿಯಲ್ಲಿ ಕುಂಚಿಟಿಗ ಸಮುದಾಯದ ಯುವಕರು ಭವಿಷ್ಯದ ದೃಷ್ಟಿಯಿಂದ ಧರ್ಮ ಹಿಂದು, ಜಾತಿ ಒಕ್ಕಲಿಗ, ಉಪ ಜಾತಿ ಕುಂಚಿಟಿಗ ಎಂದು ಬರೆಸುವಂತೆ ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿ ಕರೆ ನೀಡಿದರು.
ಅಧ್ಯಕ್ಷರ ವಿರುದ್ಧ ಆರೋಪಗಳ ಸುರಿಮಳೆ
ತಾಲೂಕಿನ ಮಾವತ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಸರ್ವ ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡದ ಕಾರಣಕ್ಕೆ ಸಭೆ ರದ್ದಾಗಿದೆ.
ಅಪಘಾತ, ಕಳ್ಳತನ ತಡೆಗಟ್ಟಲು ಮನವಿ
ಪಟ್ಟಣ ಹಾಗೂ ತಾಲೂಕಿನ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ಹಾಗೂ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಮಹಿಳಾ ಘಟಕದಿಂದ ಮಂಗಳವಾರ ತಹಸೀಲ್ದಾರ್‌ ವೈ.ರವಿ ಹಾಗೂ ಪಾವಗಡ ವೃತ್ತ ಇನ್ಸ್‌ಪೆಕ್ಟರ್‌ ಸುರೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ವಾಗ್ದೇವಿ ಹೋಮದಲ್ಲಿ ಭಾಗಿಯಾದ ಜಿ. ಪರಮೇಶ್ವರ ದಂಪತಿ
ದಸರಾ ಉತ್ಸವದ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ದಸರಾ ಧಾರ್ಮಿಕ ಮಹಾ ಮಂಟಪದಲ್ಲಿ ಮಂಗಳವಾರ ಜರುಗಿದ ಶ್ರೀ ವಾಗ್ದೇವಿ ಹೋಮದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ್ ದಂಪತಿ ಭಾಗಿಯಾಗಿ ಪೂಜೆ ಸಲ್ಲಿಸಿದರು.
ರಕ್ತದಾನದ ಮೂಲಕ ದೇಶ ಸೇವೆ: ಚಿದಾನಂದಗೌಡ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಸೇವಾ ಪಾಕ್ಷಿಕ ಆಚರಿಸುತ್ತಿದ್ದು, ಇದರಲ್ಲಿ ಯುವಕರು ರಕ್ತದಾನ ಮೂಲಕ ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 534
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved