ಕುಂಚಟಿಗರು ಸಮಾಜದ ನಿರ್ಣಯ ಪಾಲಿಸಿರಾಜ್ಯ ಸರಕಾರ ಕೈಗೊಂಡಿರುವ  ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ  ಜನಗಣತಿಯಲ್ಲಿ ಕುಂಚಿಟಿಗ ಸಮುದಾಯದ ಯುವಕರು ಭವಿಷ್ಯದ ದೃಷ್ಟಿಯಿಂದ ಧರ್ಮ ಹಿಂದು, ಜಾತಿ ಒಕ್ಕಲಿಗ, ಉಪ ಜಾತಿ ಕುಂಚಿಟಿಗ  ಎಂದು ಬರೆಸುವಂತೆ ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿ ಕರೆ ನೀಡಿದರು.