ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಸರುಗದ್ದೆಯಂತಾಗಿರುವ ನಾಗತೀಹಳ್ಳಿ ಸಂಪರ್ಕ ರಸ್ತೆ
ತಾಲೂಕಿನ ಹೊನ್ನವಳ್ಳಿ ಹೋಬಳಿ ಗುಡಿಗೊಂಡನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ನಾಗತೀಹಳ್ಳಿ ಗ್ರಾಮದ ಮುಖ್ಯ ರಸ್ತೆಯು ವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಡಾಂಬರು ಸಂಪೂರ್ಣ ಹಾಳಾಗಿದೆ
ಕೆಎನ್ ಆರ್ ವಜಾ: ಕ್ಯಾತ್ಸಂದ್ರ ಬಂದ್ ಯಶಸ್ವಿ
ಕೆ.ಎನ್.ರಾಜಣ್ಣ ಅವರನ್ನು ವಿನಾಕಾರಣ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ಅಭಿಮಾನಿಗಳು ಗುರುವಾರ ಕೆ.ಎನ್.ರಾಜಣ್ಣನವರ ಹುಟ್ಟೂರು ನಗರದ ಕ್ಯಾತ್ಸಂದ್ರ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಯೋಜನೆಗಳನ್ನು ಪ್ರಚುರಪಡಿಸಿ: ಎಡಿಸಿ
ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲಿ ಯೋಜನೆಗಳ ಬಗ್ಗೆ ಅಗತ್ಯವಾಗಿ ಪ್ರಚುರ ಪಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾಲ್ಮೀಕಿ ಸಮುದಾಯ ತುಳಿಯುವ ಹುನ್ನಾರ
ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕ್ರಮ ಖಂಡಿಸಿ, ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಅಣ್ಣಪ್ಪಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದರು.
16ರೊಳಗೆ ಒಳ ಮೀಸಲಾತಿ ಜಾರಿಗೆ ಆಗ್ರಹ
ಭರವಸೆ ಈಡೇರದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಮುಖಂಡ ವಿ.ಟಿ.ವೆಂಕಟರಾಮಯ್ಯ ಎಚ್ಚರಿಕೆ
ಲೈಂಗಿಕ ಕಿರುಕುಳ ನಿರ್ಮೂಲನೆ ಜಾಗೃತಿ
ಸವ್ಯಸಾಚಿ ಸಭಾಂಗಣದಲ್ಲಿ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಲೈಂಗಿಕ ಕಿರುಕುಳ ನಿರ್ಮೂಲನ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮ
ಕಲ್ಲುಗಣಿಗಾರಿಕೆಗೆ ಗ್ರಾಮಸ್ಥರಿಂದ ಪ್ರಭಲ ವಿರೋಧ
ದೊಡ್ಡಶೆಟ್ಟೀಕೆರೆ ಸುತ್ತಮುತ್ತಲ ಹತ್ತಾರು ಗ್ರಾಮಗಳ ಗ್ರಾಮಸ್ಥರೊಂದಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನೇತೃತ್ವದಲ್ಲಿ ಕಲ್ಲುಗಣಿಗಾರಿಕೆಯನ್ನು ವಿರೋಧಿಸಿ ಪ್ರತಿಭಟಿಸಿದರು.
ಗ್ರಾಪಂ ವಿರುದ್ಧ ಆರೋಪ: ಸತ್ಯಕ್ಕೆ ದೂರ
ಮಾವತ್ತೂರು ಗ್ರಾಪಂ ತಾಲೂಕಿನಲ್ಲಿಯೇ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿ ಕಾರ್ಯಗಳಲ್ಲಿ ಉತ್ತಮ ಪಂಚಾಯಿತಿ ಎಂದು ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಬಂದಿದ್ದು ಕೆಲವರ ಸುಳ್ಳು ಹೇಳಿಕೆಗಳು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅಧ್ಯಕ್ಷೆ ಅನಿತಾಲಕ್ಷ್ಮಿನಾಗರಾಜು ಬೇಸರ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಬಡಾವಣೆಗೆ ವೆಂಕಟರಮಣ್ಣಪ್ಪ ಹೆಸರು ಬೇಡ
ಕುಮಾರಸ್ವಾಮಿ ಬಡಾವಣೆ ಹೆಸರು ಮರುನಾಮಕರಣ ಕೈಬಿಡುವಂತೆ ಒತ್ತಾಯಿಸಿ ತಾಲೂಕು ಜೆಡಿಎಸ್ ವತಿಯಿಂದ ಪುರಸಭೆ ಅವರಣದಲ್ಲಿ ಹಮ್ನಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿರಿಸಿದೆ.
ಹೆಸರು ಬದಲಿಸುವ ನಿರ್ಧಾರ ಕೈ ಬಿಡಲ್ಲ
ಶಿರಾ ರಸ್ತೆಯಲ್ಲಿರುವ ಆಶ್ರಯ ಬಡಾವಣೆಗೆ ವೆಂಕಟರಮಣಪ್ಪ ಬಡಾವಣೆ ಎಂದು 2009 ರಲ್ಲಿ ನಾಮಕರಣಗೊಳಿಸಿ ಪುರಸಭೆಯಿಂದ ಅನುಮೋದನೆಗೊಳಿಸಲಾಗಿದೆ.
< previous
1
...
23
24
25
26
27
28
29
30
31
...
502
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ