• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತರು, ಹಿರಿಯ ವಿದ್ಯಾರ್ಥಿಗಳು ಶ್ರೀಮಠದ ನಿಜವಾದ ಆಸ್ತಿ: ರಂಗಾಪುರ ಶ್ರೀ
ಶ್ರೀಮಠದ ಭಕ್ತರಾದಿಯಾಗಿ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ವಿದ್ಯೆ, ಸಂಸ್ಕಾರ, ಆಚಾರ ವಿಚಾರಗಳನ್ನು ನೀಡಿ ಉತ್ತಮ ವ್ಯಕ್ತಿಗಳನ್ನಾಗಿಸುವತ್ತ ಹೆಚ್ಚಿನ ಒತ್ತು ನೀಡಬೇಕು.
ಸಿಇಟಿ ಪರೀಕ್ಷೆಯಲ್ಲಿ ಶಿರಾ ಪ್ರೆಸಿಡೆನ್ಸಿ ಪಿಯು ಕಾಲೇಜು ಅತ್ಯುತ್ತಮ
ಒಟ್ಟು 9 ವಿದ್ಯಾರ್ಥಿಗಳು 100 ರ್‍ಯಾಂಕ್ ಹಾಗೂ 39 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ 500ರರೊಳಗಿನ ರ್‍ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರು ಸುಬ್ರಮಣ್ಯ ಡಿ. ಕೆ. ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಶ್ಲಾಘನೀಯ: ಬಿಇಒ ನಟರಾಜು
ಶಾಲೆ ತೊರೆಯುವ ಮಕ್ಕಳ ಮೇಲೆ ನಿಗಾ ವಹಿಸಲು ಶಾಲಾ ಶಿಕ್ಷಣ ಇಲಾಖೆಯು ಹೊಣೆಗಾರಿಕೆಯನ್ನು ಶಾಲಾ ಮುಖ್ಯ ಶಿಕ್ಷಕರಿಗೆ ವಹಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಲವು ತರಬೇತಿ ಕಾರ್ಯಕ್ರಮಗಳು ಸೇರಿ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ.
ಮತ ಎಣಿಕೆ ಪ್ರಕ್ರಿಯೆ ಸಮರ್ಪಕವಾಗಿ ನಿರ್ವಹಿಸಿ: ಡೀಸಿ
ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಸಲಾಗುವುದು.
ನಗರ, ಗ್ರಾಮೀಣ ಸ್ನೇಹಿತರ ಕೂಟದಿಂದ ಕ್ರಿಕೆಟ್ ಆಯೋಜನೆ
ನಗರ ಹಾಗೂ ಗ್ರಾಮೀಣ ಯುವಕರ ಸ್ನೇಹಿತರ ಕೂಟದಿಂದ ಪ್ರೆಂಡ್ಲಿ ಮ್ಯಾಚ್‌ ಕ್ರಿಕೆಟ್‌ ಟೂರ್ನಿಮೆಂಟ್‌ ಹಮ್ಮಿಕೊಳ್ಳಲಾಗಿತ್ತು. ಪಂದ್ಯಾವಳಿಯಲ್ಲಿ ಸುಮಾರು 10 ತಂಡಗಳು ಭಾಗವಹಿಸಿದ್ದವು.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶಾಂತಿಯುತ ಮತದಾನ
ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ತಿಪಟೂರು, ಕುಣಿಗಲ್, ಗುಬ್ಬಿ, ಕೊರಟಗೆರೆ ಹಾಗೂ ಜಿಲ್ಲಾ ಕೇಂದ್ರ ತುಮಕೂರಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳ ಹೊರಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದರು.
ಶೈಕ್ಷಣಿಕ ವರ್ಷಾರಂಭ: ಶಾಲಾ ಕಾಲೇಜುಗಳ ಸ್ವಚ್ಛತೆಗೆ ಡೀಸಿ ಸೂಚನೆ
ಆಸ್ಪತ್ರೆಗಳ ಶಸ್ತ್ರಚಿಕಿತ್ಸೆ ಕೊಠಡಿಗಳು ಸೇರಿ ಆಸ್ಪತ್ರೆ ಆವರಣ ಸ್ವಚ್ಛತೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಪಾವಗಡದಲ್ಲಿ ನಡೆದಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಸಮಾಜಕ್ಕೆ ಶಿಕ್ಷಣ ಉಪಯೋಗವಾಗಬೇಕು: ಗಂಗೇಶ್
ಪ್ರದರ್ಶನದಲ್ಲಿ ಕಂಡು ಬಂದ ಹಲವು ತಾಂತ್ರಿಕ ಮಾದರಿಗಳನ್ನು ಒಂದಲ್ಲಾ ಒಂದು ರೀತಿಯಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಉಪಯುಕ್ತವಾಗುವಂತೆ ರೂಪಿಸಿದ್ದಾರೆ. ಮುಂದೆ ಇದನ್ನು ಅಭಿವೃದ್ಧಿಪಡಿಸಿ ಸಮಾಜಕ್ಕೆ ಅರ್ಪಿಸುವಂತೆ ಗಂಗೇಶ್‌ ಗುಂಜನ್ ತಿಳಿಸಿದರು.
ಅವೈಜ್ಞಾನಿಕ ರೋಡ್ ಹಂಪ್ಸ್‌ಗಳಿಂದ ಅಪಘಾತಕ್ಕೆ ಆಹ್ವಾನ
ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್), ಬಾಲಕಿಯರ ಸರ್ಕಾರಿ ಕಾಲೇಜು, ಸಾಯಿಬಾಬ ರಸ್ತೆ ಸೇರಿದಂತೆ ಇತರೆ ಕಡೆಗಳಲ್ಲಿ, ಒಂದೊಂದು ಹಂಪ್ಸ್ ಹಾಕುವ ಬದಲಾಗಿ ಒಂದೇ ಸ್ಥಳದಲ್ಲಿ ನಾಲ್ಕಕ್ಕೂ ಹೆಚ್ಚು ಹಂಪ್ಸ್‌ ಹಾಕಲಾಗಿದೆ.
ಮಳೆ: ಬೈಕ್‌ ಮೇಲೆ ಮರ ಬಿದ್ದು ಸವಾರನ ಕಾಲು ಮುರಿತ
ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಬೈಕ್‌ನಲ್ಲಿ ಮನೆಗೆ ಹೋಗುವಾಗ ಮರ ಬಿದ್ದು ಬೈಕ್ ನಜ್ಜು ಗುಜ್ಜಾಗಿದ್ದು, ಸವಾರನ ಕಾಲು ಮರಿದ ಘಟನೆ ತಾಲೂಕಿನ ಹೊಸಕೆರೆ ಹಾಗಲವಾಡಿಯಲ್ಲಿ ನಡೆದಿದೆ.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 407
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved