• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎತ್ತಿನಹೊಳೆ ನೀರಿಗೂ ಬಂದಿದೆ ಕುತ್ತು: ಸೊಗಡು ಶಿವಣ್ಣ ಆರೋಪ
ಈ ನೀರಿಗೂ ಕೂಡ ರಾಮನಗರ ಜಿಲ್ಲೆಯ ರಾಜಕಾರಣಿಗಳ ಕಣ್ಣು ಬಿದ್ದಿದ್ದು , ಇದರಲ್ಲೂ ನಮ್ಮ ನೀರಿಗೆ ಕನ್ನ ಹಾಕಲು ಹೊಂಚು ಹಾಕಿ ನೀರು ತೆಗೆದುಕೊಂಡು ಹೋಗಲು ಈಗಾಗಲೇ ಕಾಮಗಾರಿ ಬಹುತೇಕ ಮುಗಿಯುತ್ತಾ ಬಂದಿದೆ.
ಸಂಘ,ಸಂಸ್ಥೆಗಳಲ್ಲಿ ಪರ, ವಿರೋಧ ಸಮಾನವಾಗಿ ಸ್ವೀಕರಿಸಿ: ಎಚ್.ಜಿ.ಚಂದ್ರಶೇಖರ್ ಸಲಹೆ
ಸಂಘವನ್ನು ಕಟ್ಟಿ ಬೆಳೆಸುವಲ್ಲಿ ಹಲವರ ಶ್ರಮವಿದೆ. ಯಾವುದೇ ಸಂಪರ್ಕ ಸಾಧನಗಳಿಲ್ಲದ ಸಮಯದಲ್ಲಿಯೂ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತಿದ್ದರು. ಈಗ ಜನರಲ್ಲಿ ಉತ್ಸಾಹ ಇಲ್ಲದಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಆತ್ಮಾಲೋಕನ ಮಾಡಿಕೊಳ್ಳಬೇಕಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸಂಚಾರಕ್ಕೆ ತೊಂದರೆ
ಬಿದರೆಗುಡಿ ಹಾಗೂ ಅಕ್ಕಪಕ್ಕ ಗ್ರಾಮಗಳಾದ ಕರೀಕೆರೆ, ಭೈರಾಪುರ ಮತ್ತಿತರ ಗ್ರಾಮಗಳಿಗೆ ಸಾರ್ವಜನಿಕರು ಪ್ರಯಾಣಿಸಲು ಸರ್ವಿಸ್ ರಸ್ತೆಯಿಲ್ಲದ ಕಾರಣ, ಸುಮಾರು ೨೦೦-೩೦೦ ಮನೆಗಳಿಗೆ ಸಮಸ್ಯೆಯಾಗಿದೆ. ಅಲ್ಲದೇ ಹೊಲ- ತೋಟಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.
ವೈದ್ಯಕ್ಷೀಯ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕುರಿತ ಕಾರ್ಯಾಗಾರ
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು, ಆ ಕ್ಷೇತ್ರದ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ .
ವಕೀಲರ ‘ಕುರುಕ್ಷೇತ್ರ’ ಪ್ರದರ್ಶನ: ಹಿರಿಯರಿಗೆ ಬೆಳ್ಳಿ ಕಿರೀಟ
ವಕೀಲರು ಪೌರಾಣಿಕ ನಾಟಕ ಪ್ರದರ್ಶನದ ಮೂಲಕ ತಮ್ಮ ಕಲಾಸಕ್ತಿಯನ್ನು ಪ್ರದರ್ಶಿಸಿರುವುದನ್ನು ಶ್ಲಾಘಿಸಿದ ನ್ಯಾಯಾಧೀಶರು, ನಾಟಕದಲ್ಲಿ ಕಲಾವಿದರು ಭೀಮ, ದುರ್ಯೋಧನನ ಪಾತ್ರ ವಹಿಸುತ್ತಾರೆ, ಅದೇ ಪಾತ್ರದಲ್ಲಿ ಮನೆಗೆ ಹೋದರೆ ಸಮಸ್ಯೆಯಾಗುತ್ತದೆ. ಹಾಗೇ ವಕೀಲರು, ನ್ಯಾಯಾಧೀಶರು ಕರ್ತವ್ಯದಲ್ಲಿದ್ದಾಗ ತಮ್ಮ ಪಾತ್ರದಲ್ಲಿರುತ್ತಾರೆ. ನಂತರ ಸಾಮಾನ್ಯ ಮನುಷ್ಯರಾಗಿರಬೇಕಾಗುತ್ತದೆ.
ಸೋಲನ್ನು ಸವಾಲಾಗಿ ಸ್ವೀಕರಿಸಿ, ಗೆಲುವಿಗಾಗಿ ಪ್ರಯತ್ನಿಸಿ: ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಅನ್ನು ರದ್ದು ಪಡಿಸಬೇಕೆಂದು ಮೇ 30ರಂದು ತುಮಕೂರು ಜಿಲ್ಲಾ ಉಸ್ತುವರಿ ಸಚಿವ ಡಾ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಎಲ್ಲ ರೈತರೂ ಭಾಗವಹಿಸಬೇಕು.
ವಿದ್ಯಾರ್ಥಿಗಳೇ ದೇಶ, ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ: ಶಿವಾನಂದ ಶ್ರೀ
ಮಕ್ಕಳ ಜೀವನ ರೂಪಿಸಲು ತಮ್ಮ ಪೋಷಕರು ತಮ್ಮ ಜೀವನವನ್ನು ಮುಡುಪಿಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಹಾಗೂ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸವೆಂದರೆ ಬರೀ ಸಂಪಾದನೆಗೆ ಮಾತ್ರವೆಂದು ತಿಳಿಯಬಾರದು, ಅವರು ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು.
ಎನ್ ಡಿಎ ಅಭ್ಯರ್ಥಿಯನ್ನು ಸೋಲಿಸಲು ಕೈ ಕುತಂತ್ರ: ವಿಜಯೇಂದ್ರ ವಾಗ್ದಾಳಿ
ಶಿಕ್ಷಕರ ಧ್ವನಿಯಾಗಿ ನಿಮ್ಮೆಲ್ಲರ ಪರ ಸದನದ ಹೊರಗಡೆ ಹಾಗೂ ಒಳಗಡೆ ನಾರಾಯಣಸ್ವಾಮಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆತಂಕಕ್ಕೆ ಕಾರಣವಾಗಿದ್ದು, ಈ ಬಾರಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಕುತಂತ್ರ ಹೂಡಿದ್ದಾರೆ.
ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಲೋಕೇಶ್ ತಾಳಿಕಟ್ಟೆ
ಈ ಬಾರಿ ನಡೆಯುವ ಚುನಾವಣೆಯು ಸತ್ಯ, ಅಸತ್ಯ ಮತ್ತು ಧರ್ಮ, ಅಧರ್ಮಗಳ ನಡುವಿನ ಯುದ್ಧವಾಗಿದೆ. ಈ ಬಾರಿ ರಾಜಕೀಯ ವ್ಯಕ್ತಿಯನ್ನು ಹೊರತುಪಡಿಸಿ ಒಬ್ಬ ಶಿಕ್ಷಕ ಗೆಲುವು ಸಾಧಿಸುವುದು ಖಚಿತವಾಗಿದೆ.
ದಲಿತರಿಂದ ಗ್ರಾಮದೇವತೆ ಕೆಂಪಮ್ಮನ ದೇಗುಲ ಪ್ರವೇಶ, ಸಂಭ್ರಮ
ದಲಿತರು ದೇವಾಲಯ ಪ್ರವೇಶಿಸಲಿದ್ದಾರೆ ಎಂಬ ಸಂಗತಿ ಅರಿತ ತಹಸೀಲ್ದಾರ್ ವೈ.ಎಂ.ರೇಣುಕುಮಾರ್ , ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಮತ್ತು ದಲಿತ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ದಲಿತರು ದೇವಾಲಯ ಪ್ರವೇಶಿಸಲು ನಮ್ಮದೇನೂ ತಕರಾರಿಲ್ಲ ಎಂದು ಗ್ರಾಮಸ್ಥರು ತಹಸೀಲ್ದಾರ್‌ರಿಗೆ ತಿಳಿಸಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 405
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved