ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಬಳಕೆ ಕಡಿಮೆಯಾಗುತ್ತಿರುವುದು ದುಃಖಕರ
ಕನ್ನಡ ತಾಯಿ ಭಾಷೆ ಎಂಬುದು ಎಲ್ಲಿಯವರೆಗೂ ಜನರ ಮನಸ್ಸಿನಲ್ಲಿ ಬರುವುದಿಲ್ಲವೋ ಅಲ್ಲಿಯವರೆಗೂ ಎಷ್ಟು ಕನ್ನಡ ರಾಜ್ಯೋತ್ಸವ ಆಚರಿಸಿದರೂ ಪ್ರಯೋಜನವಿಲ್ಲ ಎಂದು ಬೆಂಗಳೂರಿನ ಪ್ರಸಿದ್ಧ ಬರಹಗಾರ ಹಾಗೂ ಭಾಷಣಕಾರ ಡಾ.ನಾ.ಸೋಮೇಶ್ವರ್ ತಿಳಿಸಿದರು.
ಒನಕೆ ಓಬವ್ವ ತತ್ವಾದರ್ಶ ಅಳವಡಿಸಿಕೊಳ್ಳಿ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಹಂಪಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಎಸ್. ಚಿನ್ನಸ್ವಾಮಿ ಸೋಸಲೆ ಒತ್ತಾಯಿಸಿದರು.
ಜ್ಞಾನದ ಜೊತೆಗೆ ವ್ಯಕ್ತಿತ್ವ ನಿರ್ಮಾಣಕ್ಕೂ ಆದ್ಯತೆ ನೀಡಿ
ಅನುಕರಣೆಯೇ ಯುಗ ಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲ್ಯಯುತವಾದ ವ್ಯಕ್ತಿತ್ವ ನಿರ್ಮಾಣಕ್ಕೂ ಕೊಡಬೇಕು ಎಂದು ವಿವಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಹರಿಪ್ರಸಾದ್ ಟಿ. ಎನ್. ಹೇಳಿದರು.
ಮಲ್ಲಿಕಾರ್ಜುನ ಶ್ರೀ ಚರಪಟ್ಟಾಧಿಕಾರ ಮಹೋತ್ಸವ
ತುಮಕೂರು ಚಿಕ್ಕತೊಟ್ಲುಕೆರೆಯ ಅಟವಿ ಜಂಗಮ ಸುಕ್ಷೇತ್ರದ ಉತ್ತರಾಧಿಕಾರಿಯಾಗಿ ಮಲ್ಲಿಕಾರ್ಜುನ ಸ್ವಾಮೀಜಿಯ ಚರಪಟ್ಟಾಧಿಕಾರ ಮಹೋತ್ಸವ ಸೋಮವಾರ ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಗಾಂಧಿ ಚಿಂತನೆ ಪುನಶ್ಚೇತಗೊಳಿಸುವ ಕಾರ್ಯ ಶ್ಲಾಘನೀಯ
ಮಹಾತ್ಮ ಗಾಂಧಿ ತತ್ವಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಸರ್ವೋದಯ ಮಂಡಲವು ವಿದ್ಯಾರ್ಥಿ, ಯುವಜನರಲ್ಲಿ ಗಾಂಧಿ ಚಿಂತನೆಗಳನ್ನು ಪುನಶ್ಚೇತಗೊಳಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನಾರ್ಹ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಸುರೇಶಗೌಡ ಹೇಳಿಕೆಗೆ ಮುಸ್ಲಿಂ ಸಮುದಾಯದಿಂದ ಖಂಡನೆ
ಶಾಸಕ ಬಿ. ಸುರೇಶ್ ಗೌಡ ಅವರು ಸಚಿವ ಜಮೀರ್ ಅಹಮದ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯವಾಗಿದ್ದು, ಈ ವಾಕ್ ಪ್ರಹಾರವನ್ನು ಮುಸ್ಲಿಮರು ಮತ್ತು ಮುಸ್ಲಿಂ ಸಮುದಾಯದ ಸಂಘಟನೆಗಳು ಸಹಿಸುವುದಿಲ್ಲ ಎಂದು ಮುಖಂಡ ನಿಸಾರ್ ಅಹಮದ್ ಆರೀಫ್ ಹೇಳಿದರು.
ಟಿಪ್ಪು ಜಯತಿ ಅದ್ಧೂರಿ ಆಚರಣೆ
ಟಿಪ್ಪು ಕೊಡುಗೆಗಳು ಸ್ಮರಿಸಿರುವುದು ದೇಶಕ್ಕೆ ಹಾಗೂ ರಾಜ್ಯಕ್ಕೆ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಮುಖಂಡ ಕೆ. ನಯಾಜ್ ಅಹ್ಮದ್ ತಿಳಿಸಿದರು.
ಜೈನ ಧರ್ಮದ ಮಂತ್ರಗಳಿಂದ ಶಾಂತಿ ಬೋಧನೆ
ವಿಶ್ವಕ್ಕೆ ಶಾಂತಿ, ಅಹಿಂಸಾ ಧರ್ಮವನ್ನು ಬೋಧಿಸುವ ಜೈನ ಧರ್ಮದ ಮಂತ್ರಗಳು, ಬೋಧನೆ ಪಾಠ ಪ್ರವಚನಗಳನ್ನು ನೀಡುವ ಧರ್ಮಭೂಮಿ ತೋವಿನಕೆರೆಯಾಗಿದೆ
ವಾಹನಗಳ ತಪಾಸಣೆ ಮಾಡಿಸಿ
ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡರೆ ವಾಯುಮಾಲಿನ್ಯ ತಡೆಗಟ್ಟಬಹುದಾಗಿದೆ. ವಾಹನಗಳನ್ನು ರಸ್ತೆಗೆ ಇಳಿಸುವ ಮುನ್ನಾ ಸ್ವ-ತಪಾಸಣೆ ಮಾಡಿಕೊಡಿಸಿಕೊಳ್ಳಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಭಗವಾನ್ದಾಸ್ ತಿಳಿಸಿದರು.
ಸಂಶೋಧನೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ಇರಲಿ
ಸಂಶೋಧನೆಯಲ್ಲಿ ಗುಣಮಟ್ಟದ ಕೊರತೆಯಿದೆ. ಸಂಶೋಧನಾ ಗುಣಮಟ್ಟವನ್ನು ಹೆಚ್ಚಿಸುವುದು ವಿಶ್ವವಿದ್ಯಾನಿಲಯಗಳ ಆದ್ಯತೆಯಾಗಬೇಕು
< previous
1
...
272
273
274
275
276
277
278
279
280
...
540
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?