• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಕ್ರಮವಹಿಸಿ: ಸಿಎಂ
ರಾಜ್ಯದಲ್ಲಿ 2312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರಸುವ ಮೂಲಕ ಸಮರ್ಪಕವಾಗಿ ಪರಿಹರಿಸಲಾಗಿದೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ.
ಕನ್ನಡ ಓದಲೂ ಬಾರದ ಶಿಕ್ಷಣಮಂತ್ರಿಯಿಂದ ಅಭಿವೃದ್ಧಿ ಅಸಾಧ್ಯ: ಬಿಜೆಪಿ ಅಭ್ಯರ್ಥಿ
ಎನ್‌ಪಿಎಸ್ ಮತ್ತು ಓಪಿಎಸ್ ಗಳ ಬಗ್ಗೆ ಸರಿಯಾದ ಜ್ಞಾನವಿಲ್ಲದ ಕಾಂಗ್ರೆಸ್ಸಿಗರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಇದನ್ನು ಜಾರಿ ಮಾಡಿದ್ದರೂ ಎಂಬುದಕ್ಕೆ ದಾಖಲಾತಿಗಳಿವೆ. ಆ ತಪ್ಪುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸಲಿ
ಚರಕ ಕಿಡ್ನಿ ಸ್ಟೋನ್, ಯುರೋಲಜಿ ಸೆಂಟರ್ ಉದ್ಘಾಟನೆ
ಮಲ್ಟಿ ಸ್ಟೆಷಾಲಟಿಯಲ್ಲಿ ಹಲವು ಸೇವೆಗಳು ಲಭ್ಯವಿದ್ದು, ನಿರಂತರ 24 ಗಂಟೆಯೂ ತುರ್ತು ಸೇವೆಗಳು, ಸಾಮಾನ್ಯ ರೋಗಗಳಿಗೆ ಚಿಕಿತ್ಸೆಗಳು ದೊರೆಯುತ್ತವೆ. ಪ್ರಸೂತಿ ಮತ್ತು ಸ್ತ್ರೀ ರೋಗ ಶಸ್ತ್ರಚಿಕಿತ್ಸೆ ಸೇವೆಗಳು, ಮಕ್ಕಳ ಕಾಯಿಲೆಗಳ ಚಿಕಿತ್ಸೆ, ಎನ್‌ಐಸಿಯು ಮತ್ತು ಐಸಿಯು ಸೇವೆಗಳು, ಅಂಕಾಲಜಿ (ಕ್ಯಾನ್ಸರ್ ಕೇರ್) ಹಾಗೂ ಹೃದ್ರೋಗ ಮತ್ತು ರಕ್ತನಾಳ ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.
ಸ್ವಚ್ಛತೆಗಾಗಿ ಸಾರ್ವಜನಿಕರು ನಗರಸಭೆ ಸಿಬ್ಬಂದಿಗೆ ಸಹಕರಿಸಿ: ಪೌರಾಯುಕ್ತ
ಶಿರಾ ನಗರದಲ್ಲಿ ಚರಂಡಿಗಳ ಮೇಲೆ ಕಲ್ಲು ಚಪ್ಪಡಿಗಳನ್ನು ಹಾಕಿ ಮುಚ್ಚಿರುವವರು ಅವುಗಳನ್ನು ತೆರವುಗೊಳಿಸಿ ಚರಂಡಿಯಲ್ಲಿರುವ ಹೂಳನ್ನು ತೆಗೆಯಲು ನಗರಸಭಾ ಸಿಬ್ಬಂದಿಗೆ ಸಹಕಾರ ನೀಡಬೇಕು. ಚರಂಡಿಯಲ್ಲಿ ನೀರು ಸರಾಗವಾಗಿ ಹೋಗದಿದ್ದರೆ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ನೀರು ಮನೆಯೊಳಗೆ ನುಗ್ಗುತ್ತದೆ.
ಸಮೃದ್ಧ ಪರಿಸರ ಸಂರಕ್ಷಿಸುವುದು ನಮ್ಮೆಲರ ಕರ್ತವ್ಯ: ಎಚ್.ಟಿ.ಭೈರಪ್ಪ
ಅರಣ್ಯ ಸಂಪತ್ತು ಈಗಾಗಲೇ ಕ್ಷೀಣಿಸಿದೆ. ಶೇ. 33 ರಷ್ಟಿದ್ದ ಅರಣ್ಯವು ಶೇ. 17 ಕ್ಕೆ ಇಳಿದಿದೆ. ಸಕಾಲಕ್ಕೆ ಮಳೆ ಬೆಳೆ ಕಾಣಲು ಹಸಿರು ಪರಿಸರ ಅತ್ಯಗತ್ಯ. ಬಿಸಿಲಿನ ತಾಪಮಾನ ಜನರಿಗೆ ತಟ್ಟಿದೆ. 50 ಡಿಗ್ರಿ ಸೆಲ್ಸಿಯಸ್ ಬಿಸಿಲು ದಾಖಲಾಗಿದ್ದು, 60 ರಿಂದ 70 ಡಿಗ್ರಿ ಮುಟ್ಟಿದಲ್ಲಿ ಮನುಷ್ಯ ಕೂಡ ಬದುಕಲಾರ.
ಮಾಜಿ ಶಾಸಕರಿಂದ ಸಂತ್ರಸ್ತ ರೈತರ ಭೇಟಿ, ಸಾಂತ್ವನ
ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಹಲವಡೆ ಬಿದ್ದ ಭಾರೀ ಮಳೆಯಿಂದಾಗಿ ನಿಡಗಲ್‌ ಹೋಬಳಿ ವ್ಯಾಪ್ತಿಯ ಅರಸೀಕೆರೆ, ನ್ಯಾಯದಗುಂಟೆ, ಕದಿರೇಹಳ್ಳಿ, ಕೋಡಿಗೇನಹಳ್ಳಿ ಇತರೆ ಗ್ರಾಮಗಳ ಹಲವು ತೋಟಗಳಲ್ಲಿ ಅಡಿಕೆ,ತೆಂಗು, ಬಾಳೆ ಮತ್ತು ವಿಳ್ಯದೆಲೆ ನಷ್ಟಕ್ಕೀಡಾಗಿವೆ. ಅರಸೀಕೆರೆ ಗ್ರಾಮದ ರೈತ ಪ್ರಕಾಶ್‌ ರಿಗೆ ಸೇರಿದ್ದ ನೂರಾರು ಅಡಿಕೆ ಹಾಗೂ ಇನ್ನಿತರೆ ಬೆಲೆ ಬಾಳುವ ಮರಗಳು ಧರೆಗುರುಳಿವೆ.
ಐಪಿಎಲ್ ಸೆಮಿಫೈನಲ್, ಫೈನಲ್ ಪಂದ್ಯ ವೀಕ್ಷಿಸಲು ವ್ಯವಸ್ಥೆ
ಟಾಟಾ ಐಪಿಎಲ್ 2024ರ ಕ್ರೇಜ್ ಹೆಚ್ಚಿಸುವ ಸಲುವಾಗಿ ಈ ವರ್ಷ ದೇಶದ ಐವತ್ತು ಕಡೆಗಳಲ್ಲಿ ದೊಡ್ಡ ಪರದೆಗಳ ಮೂಲಕ ಐಪಿಎಲ್ ಅಭಿಮಾನಿಗಳಿಗೆ ಮನರಂಜನೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಮೇ.24ರಂದು ನಡೆಯುವ ಸೆಮಿಫೈನಲ್ ಮತ್ತು ಮೇ 26 ರಂದು ನಡೆಯುವ ಫೈನಲ್ ಪಂದ್ಯವನ್ನು ದೊಡ್ಡ ಪರದೆಯ ಮೇಲೆ 4-5 ಸಾವಿರ ಜನರಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಜ್ಞಾನ ವಿಕಾಸ ಕಾರ್ಯಕ್ರಮದಿಂದ ಮಹಿಳೆಯರಿಗೆ ಉತ್ತಮ ಬದುಕು: ಸತೀಶ್ ಸುವರ್ಣ
ಜ್ಞಾನ ವಿಕಾಸ ಕೇಂದ್ರ ಕೇವಲ ಮಹಿಳೆಯರಿಗೆ ಸಾಲ ಸೌಲಭ್ಯ, ಸ್ವ ಉದ್ಯೋಗಕ್ಕೆ ಸೀಮಿತವಾಗದೇ ಅವರಲ್ಲಿ ಸಂಸ್ಕೃತಿ, ಸಂಸ್ಕಾರ ಕುರಿತು ಮಾಹಿತಿ ನೀಡುತ್ತಿದ್ದು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲಾಗುತ್ತಿದೆ. ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ ಮಹಿಳೆಯರನ್ನು ಸಾಮಾಜಿಕ, ಶೈಕ್ಷಣಿಕವಾಗಿ ಪ್ರೋತ್ಸಾಹಿಸಲಾಗುತ್ತಿದೆ.
ಬುದ್ಧನ ತತ್ವ, ಸಿದ್ಧಾಂತಗಳಿಗೆ ಜಗತ್ತಿನಾದ್ಯಂತ ಮನ್ನಣೆ: ನಿಧಿಕುಮಾರ್
ಮನುಷ್ಯ ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ, ಕೋಶ, ಹೆಂಡತಿ, ಮಕ್ಕಳು ಎಲ್ಲವನ್ನೂ ತೊರೆದು ದೇವರ ಹುಡುಕಾಟದಲ್ಲಿ ತೊಡಗಿದ ಬುದ್ಧನಿಗೆ, ಹಲವಾರು ವರ್ಷಗಳ ತಿರುಗಾಟದ ನಂತರ ಮನುಷ್ಯನ ಸಮಸ್ಯೆಗಳಿಗೆ ಮನುಷ್ಯನೇ ಕಾರಣ ಎಂಬುದು ತಿಳಿಯಿತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಶಿಕ್ಷಕರಿಗೆ ಶೋಷಣೆ: ನಾರಾಯಣಸ್ವಾಮಿ
ಈ ರಾಜ್ಯದ ಶಿಕ್ಷಣ ಸಚಿವರು ಕನ್ನಡ ಭಾಷೆಯಲ್ಲಿ ಪಂಡಿತರು, ವಿಷಯ ಜ್ಞಾನಿಗಳು, ಎಲ್ಲರೂ ತಲೆತೂಗುವಂತೆ ಕನ್ನಡ ಮಾತನಾಡುವವರು. ಇಂತಹ ಶಿಕ್ಷಣ ಸಚಿವರನ್ನು ಪಡೆದಿರುವ ನಾವೇ ಧನ್ಯರು ಎಂದು ರಾಜ್ಯದ ಶಿಕ್ಷಣ ಸಚಿವ ಮಧುಬಂಗಾರಪ್ಪನವರನ್ನು ಛೇಡಿಸಿದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 405
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved