• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದಿಂದ ಸಮಾಜದ ಪ್ರಗತಿ ಸಾಧ್ಯ
ಶಿಕ್ಷಣ ಹಾಗೂ ಸಂಘಟನೆಯಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯವಾಗುತ್ತದೆ ಡಾ.ಬಸವರಮಾನಂದ ಸ್ವಾಮೀಜಿ ಹೇಳಿದರು.
ಆರ್ಥಿಕ ಬೆಳೆವಣಿಗೆಗೆ ಕೋ ಆಪರೇಟಿವ್ ಬ್ಯಾಂಕ್‌ ಸಹಕಾರಿ: ರಾಜಣ್ಣ
ಒಂದು ಸಂಸ್ಥೆಯನ್ನು ಪ್ರಾರಂಭ ಮಾಡುವುದು ಸುಲಭ. ಆದರೆ ಅದೇ ಸಂಸ್ಥೆ 100 ವರ್ಷಗಳ ಕಾಲ ಗ್ರಾಹಕರ ಸೇವೆ ಮಾಡಿ, ಅವರ ವಿಶ್ವಾಸ ಗಳಿಸಿಕೊಂಡಿರುವುದು ಮಹತ್ವದ್ದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ
ಸಮಾಜಕ್ಕೆ ಮಠಾಧೀಶರ ಮಾರ್ಗದರ್ಶನ ಅಗತ್ಯ: ಶಿವಾನಂದ ಶಿವಾಚಾರ್ಯ
ತಾಲೂಕಿನ ಚಿಕ್ಕತೊಟ್ಲುಕೆರೆಯ ಅಟವಿ ಜಂಗಮ ಸುಕ್ಷೇತ್ರದಲ್ಲಿ ಅಟವಿ ಮಹಾಸ್ವಾಮಿಗಳ 124ನೇ ಪುಣ್ಯಸ್ಮರಣೋತ್ಸವ, ಮಠಾಧ್ಯಕ್ಷ ಅಟವೀ ಶಿವಲಿಂಗ ಸ್ವಾಮೀಜಿಗಳ ಪೀಠಾರೋಹಣ ರಜತ ಮಹೋತ್ಸವ ಹಾಗೂ ಅಟವಿ ಮಲ್ಲಿಕಾರ್ಜುನ ದೇವರ ನಿರಂಜನ ನಿರಾಭಾರಿ ಚರಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಭಾನುವಾರ ಧರ್ಮಸಭಾ ಕಾರ್ಯಕ್ರಮ ನಡೆಯಿತು.
ತುಮುಲ್‌ ನಿರ್ದೇಶಕ ಸ್ಥಾನದ ಮತದಾನ ಸುಸೂತ್ರ
ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಮೈತ್ರಿ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿರುವ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 10 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯಿತು
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಲು ಮುಂದಾಗಿ
ಶಾಲಾ ಮಕ್ಕಳೇ ಸಮಾಜ ವಿದ್ರೋಹಿ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರ ಹಿಂದೆ, ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆಯದಿರುವುದೇ ಕಾರಣ.
ನನ್ ಮಗನ ಸಾಯಿಸಲಿಕ್ಕೆ ನನಗೆ ಪರ್ಮಿಷನ್ ಕೊಡಿ... ಇದು ಹೆತ್ತ ತಾಯಿಯ ಒಡಲಾಳದ ಮಾತು

ಸಾರ್, ನನ್ ಮಗ ಸರಿಯಿಲ್ಲ. ಗಾಂಜಾ ಹೊಡೀತಾನೆ, ಡ್ರಗ್ಸ್ ತಗೋತಾನೆ, ಸಿಕ್ಕ ಸಿಕ್ಕವರ ಮೇಲೆ ಹೊಡೆದಾಟಕ್ಕೆ ಹೋಗ್ತಾನೆ. ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತಾಡ್ತಾನೆ. ಕೀಟಲೆ ಮಾಡ್ತಾನೆ. ಜನರ ಕೈಲಿ ಒದೆ ತಿಂತಾನೆ. ಅದನ್ನು ನಾನು ನೋಡಕ್ಕೆ ಆಗಲ್ಲ

ಕಾನೂನು ಅರಿವಿದ್ದವರಿಂದಲೇ ಕಾನೂನು ಉಲ್ಲಂಘನೆ: ನ್ಯಾ. ಜಯಂತ್ ಕುಮಾರ್ ಬೇಸರ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಸೇವೆ ಸಿಗಬೇಕು. ಕಾನೂನು ಅರಿವಿನ ಕೊರತೆಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯವಿದೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮವಹಿಸಿ: ತಹಸೀಲ್ದಾರ್ ಮಂಜುನಾಥ್ ಸಲಹೆ
ವಿದ್ಯಾವಂತರು ಯಾವತ್ತೂ ಸುಮ್ಮನೇ ಕೈ ಕಟ್ಟಿ ಕೂರಬಾರದು. ಆದ್ದರಿಂದ ನಾವೆಲ್ಲ ಸೇರಿ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳ ಮಕ್ಕಳಿಗೆ ಆದ್ಯತೆ ನೀಡಿದ್ದು ಪೋಷಕರು ಇಂದಿನಿಂದಲೇ ತಮ್ಮ ಮಕ್ಕಳನ್ನ ನಮ್ಮ ಲಂಡನ್ ಕಿಡ್ಸ್ ಶಾಲೆಗೆ ದಾಖಲಿಸಬಹುದು.
ಭವಿಷ್ಯದ ವಿಜ್ಞಾನಿಗಳಿಗೆ ನೆರವಾದ ಗ್ರಾಮಸ್ಥರಿಗೆ ಕೃತಜ್ಞತೆ
ಕಲಿಯುವಾಗ ಕಷ್ಟಪಟ್ಟು ಕಲಿತರೆ ಮುಂದಿನ ದಿನಗಳಲ್ಲಿ ಒಳಿತಾಗುತ್ತದೆ. ಬೆಂಗಳೂರಿನಂಥ ಮಹಾನಗರಗಳಲ್ಲಿ ಹಾಯಾಗಿ ಬದುಕುತ್ತಿದ್ದ ಮಕ್ಕಳು ಹಳ್ಳಿಗೆ ಬಂದು ಕೆಸರು ಗದ್ದೆಯಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.
ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ
ಬಗರ್ ಹುಕ್ಕುಂ ಸಾಗುವಳಿದಾರ ರೈತರು ಕಳೆದ 30 ರಿಂದ 40 ವರ್ಷಗಳಿಂದ ಕೃಷಿಗೆ ಒಳಪಟ್ಟು ಸ್ವಾಧೀನದಲ್ಲಿ ಇದ್ದರೂ ಕಂದಾಯ ಇಲಾಖೆಯ ರೈತರ ಪಹಣಿಯಲ್ಲಿ ಅರಣ್ಯ ಭೂಮಿಗಳು ಎಂದು ದಾಖಲಾಗಿರುವ ಕಾರಣದಿಂದ ರೈತರಿಗೆ ಭೂಮಿಗಳನ್ನು ಸಕ್ರಮ ಮಾಡಲಾಗುತ್ತಿಲ್ಲ.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 540
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved