• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವರಾಜ್ ಸಿಂಹ್ ಚೌಹಾಣ್ ರನ್ನು ಭೇಟಿ ಮಾಡಿದ ಸೋಮಣ್ಣ
ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ ಸಿಂಗ್ ಚೌಹಾಣ್ ವರನ್ನು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ರವರು ಭೇಟಿ ಮಾಡಿ, ರಾಜ್ಯದಲ್ಲಿ ಉಂಡೆ ಕೊಬ್ಬರಿಗೆ ಸಂಬಂಧಪಟ್ಟಂತೆ ನೆಪೆಡ್ ಸಂಸ್ಥೆಯಿಂದ ಪಾವತಿಸಬೇಕಾದ ರೂ.691 ಕೋಟಿ ಹಣವನ್ನು ರಾಜ್ಯದ ಸಂಬಂಧಪಟ್ಟ ಖರೀದಿ ಎಜೆನ್ಸಿಗಳಿಗೆ ಮರು ಪಾವತಿಸಲು ಮನವಿಯನ್ನು ಸಲ್ಲಿಸಿದರು.
ಗ್ರಾಮಸ್ಥರಿಂದಲೇ ಸ್ವಯಂ ವಿದ್ಯುತ್‌ ದಿಗ್ಭಂಧನ
ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದ ಗ್ರಾಮಸ್ಥರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದನ್ನು ಖಂಡಿಸಿ ಗ್ರಾಮಸ್ಥರೇ ಮುಖ್ಯಲೈನ್‌ ಕಟ್‌ ಮಾಡಿ ಕರೆಂಟ್‌ ಬೇಡ ಎಂದು ರಾತ್ರಿಯಿಡಿ ಕತ್ತಲೆಯಲ್ಲೇ ಕಳೆದ ಘಟನೆ ತಾಲೂಕಿನ ನ್ಯಾಯದಗುಂಟೆ ಗ್ರಾಪಂ ವ್ಯಾಪ್ತಿಯ ನಿಡಗಲ್‌ ದುರ್ಗದಲ್ಲಿ ನಡೆದಿದೆ.
ಕಳೆ ತೆಗೆಯಲು ಸೈಕಲ್‌ ಎಡೆಕುಂಟೆ ಸಹಕಾರಿ
ತೀವ್ರ ಬರಗಾಲದಿಂದಾಗಿ ಎತ್ತುಗಳ ಸಂಖ್ಯೆ ಕಡಿಮೆಯಾಗಿದ್ದರಿಂದ ಹೊಲಗಳಲ್ಲಿ ಎಡೆ ಕುಂಟೆ ಹೊಡೆಯಲು ತೊಂದರೆಯಾಗಿದ್ದು ಇದಕ್ಕೆ ಪರಿಹಾರವಾಗಿ ರೈತರು ಸೈಕಲ್ ಎಡೆಕುಂಟೆ ಮೊರೆ ಹೋಗಿದ್ದಾರೆ.
ಹಾಲುಣಿಸುವುದರಿಂದ ಬಾಂಧವ್ಯ ವೃದ್ಧಿ
ತಾಯಿ ಮಗುವಿಗೆ ಎದೆಹಾಲನ್ನು ನೀಡುವುದರಿಂದ ಮುಂದೆ ಯಾವುದೇ ರೋಗಗಳಿಗೆ ತುತ್ತಾಗದೇ ದೈಹಿಕ ಹಾಗೂ ಮಾನಸಿಕ ಆರೋಗ್ಯವಂತ ಮಗುವಾಗಿ ಬೆಳೆಯಲು ಸಹಕಾರಿಯಾಗಿದೆ
ಕೊರಟಗೆರೆಯಲ್ಲಿ ಅರಿವು ಕಾರ್ಯಕ್ರಮ
ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಅರಿವು ಕಾಯಕ್ರಮ ನಡೆಯಿತು. ಈ ವೇಳೆ ಕಾರ್ಯಕ್ರಮದ ಮೂಲ ಉದ್ದೇಶವನ್ನು ಗರ್ಭಿಣಿ ಬಾಣಂತಿಯರಿಗೆ ತಿಳಿಸಿಕೊಡಲಾಯಿತು.
ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ
ಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ,ಇದರ ಜತೆ ಶಿಸ್ತು, ಸಂಯಮ, ಸಂಸ್ಕಾರ ರೂಪಿಸಿಕೊಳ್ಳುವ ಮೂಲಕ ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು.
ಹಳ್ಳಿಗೆ ಬಂತು ಸಿಟಿ ಬಸ್ !
ಆಧುನಿಕತೆಯ ಭರಾಟೆಯಲ್ಲಿ ಸಾರಿಗೆ ವ್ಯವಸ್ಥೆ ಅತ್ಯಾಧುನಿಕವಾಗಿ ಮುಂದುವರಿದು ಮೆಟ್ರೋ ಟ್ರೈನ್ ಗಳು ಬಂದಿವೆ. ಬುಲೆಟ್ ಟ್ರೈನ್ ಬರುತ್ತಿವೆ
ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ
ತಾಯಿಯ ಎದೆಹಾಲು ಅಮೃತಕ್ಕೆ ಸಮ. ಸೌಂದರ್ಯ ಹಾಳಾಗುತ್ತದೆ ಎಂದು ತಾಯಿ ಹಾಲನ್ನು ಮಕ್ಕಳಿಗೆ ನೀಡದೆ ಇರುವುದು ಒಳಿತಲ್ಲ.
ಮಕ್ಕಳಿಗೆ ಎದೆಹಾಲು ನೀಡುವುದರಿಂದ ಸೌಂದರ್ಯ ಮಾಸದು
ಮಗುವಿನ ಆರೋಗ್ಯ ಸುಧಾರಣೆಗೆ ತಾಯಿಯ ಎದೆ ಹಾಲು ಅತ್ಯಂತ ಶ್ರೇಷ್ಠಕರವಾಗಿದ್ದು ಮಗುವಿಗೆ ಎದೆಹಾಲು ನೀಡುವುದರಿಂದ ತಾಯಿಯ ಸೌಂದರ್ಯ ಮಾಸುತ್ತದೆ ಎಂಬ ಮೂಢನಂಬಿಕೆಯಿಂದ ತಾಯಂದಿರು ಹೊರಬರಬೇಕು
12 ರಂದು ತುರುವೇಕೆರೆಯಲ್ಲಿ ಬೃಹತ್‌ ಪ್ರತಿಭಟನೆ
ತುರುವೇಕೆರೆಯ ಕರ್ಣಾಟಕ ಬ್ಯಾಂಕ್‌ನವರು ರೈತರೊಬ್ಬರ ಸಾಲಕ್ಕಾಗಿ ಅಡವಿಟ್ಟ ಜಮೀನನ್ನು ಒಟಿಎಸ್‌ಗೆ ಅವಕಾಶ ನೀಡದೆ ಇ- ಟೆಂಡರ್ ಮೂಲಕ ಅತಿ ಕಡಿಮೆ ಬೆಲೆಗೆ ಹರಾಜು ಮಾಡಿ,ರೈತರನ್ನು ಬೀದಿಗೆ ತಳ್ಳಲು ಹೊರಟಿರುವ ಕ್ರಮವನ್ನು ವಿರೋಧಿಸಿ ಆಗಸ್ಟ 12 ರ ಸೋಮವಾರ ಬ್ಯಾಂಕಿನ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 467
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved