• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗೆ ಧರೆಗುರುಳಿದ 12 ವರ್ಷದ ನೂರಾರು ಅಡಿಕೆ ಮರ
ತಡ ರಾತ್ರಿ ದೊಡ್ಡ ಪ್ರಮಾಣದ ಮಳೆ ಬಿದ್ದ ಪರಿಣಾಮ ಲಕ್ಷಾಂತರ ರು, ಮೌಲ್ಯದ ಅಡಕೆ ಮರಗಳು ನೆಲಕ್ಕುರುಳಿದ ಘಟನೆ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನಾದ್ಯಂತ ವರುಣಾರ್ಭಟ: ರೈತರ ಮೊಗದಲ್ಲಿ ಸಂತಸ
ಕಳೆದೊಂದು ವಾರದಿಂದ ವರುಣಾರ್ಭಟ ಮುಂದುರೆದಿದ್ದು, ಎಲ್ಲಿ ಮಳೆ ಬರುವುದಿಲ್ಲೋ ಎಂಬ ಆತಂಕದಲ್ಲಿದ್ದ ರೈತರ ಮೊಗದಲ್ಲಿ ಸಂತಸ ಉಂಟಾಗಿದೆ.
ನಗರದಾದ್ಯಂತ ಪ್ಲಾಸ್ಟಿಕ್ ಕಸದ ರಾಶಿಯಿಂದ ಪರಿಸರ ಮಾಲೀನ್ಯ
ಸ್ವಚ್ಚ ಭಾರತ ಎಂಬ ಘೋಷಣೆಗೆ ಅಪವಾದವೆಂಬಂತೆ ನಗರದಲ್ಲಿ ಎಲ್ಲಿ ನೋಡಿದರೂ ಪ್ಲಾಸ್ಟಿಕ್ ವಸ್ತುಗಳದ್ದೇ ಕಾರುಬಾರು. ರಸ್ತೆ, ಚರಂಡಿ, ಖಾಲಿ ಸೈಟುಗಳಲ್ಲಿ ಪ್ಲಾಸ್ಟಿಕ್ ಸಹಿತ ಕಸದ ರಾಸಿಗಳಿದ್ದು, ನಗರಸಭೆಯು ಪರಿಸರ, ಆರೋಗ್ಯ ಮತ್ತು ಸೌಂದರ್ಯಕ್ಕೆ ಧಕ್ಕೆಯುಂಟಾಗದಂತೆ ಕ್ರಮವಹಿಸಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮುಚ್ಚಿ ರೈತರ ಪ್ರತಿಭಟನೆ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರುದ್ಧದ ಹೋರಾಟದ ಸ್ವರೂಪ ಬದಲಿಸಿಕೊಂಡು ರೈತರು ಜೆಸಿಬಿ ಯಂತ್ರ ಬಳಸಿ ಕೆನಾಲ್ ಮುಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕಿನ ಸಿ.ಎಸ್.ಪುರ ಹೋಬಳಿ ಚನ್ನೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮನುಷ್ಯ ಕುಲಕ್ಕೆ ಅಹಿಂಸೆ ಪ್ರತಿಪಾದಿಸಿದ ಬುದ್ಧ
ರಾಜ ಸಿದ್ದಾರ್ಥ ಕಪಿಲ ವಸ್ತುವಿನಲ್ಲಿ ಹುಣ್ಣಿಮೆ ದಿನದಂದು ಮಾಯದೇವಿಯ ಗರ್ಭದಲ್ಲಿ ಜನಿಸಿದನು.
ಮಳೆ, ಪ್ರಕೃತಿ ವಿಕೋಪ ತಡೆಗಟ್ಟಲು ಸಿದ್ದರಾಗಿ
ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿವಿಧ ರೀತಿಯ ಪ್ರಕೃತಿ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನೃದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು
ಅತಿಯಾದ ಪ್ಲಾಸ್ಟಿಕ್ ಬಳಕೆ ಜೀವ ಸಂಕುಲಕ್ಕೆ ಕಂಟಕ
ಪರಿಸರದ ಅರಿವು ಮತ್ತು ಕಾಳಜಿ ಮೊದಲು ನಮ್ಮ ಮನೆಯಿಂದಲೇ ಆರಂಭವಾಗಬೇಕು. ಅತಿಯಾದ ಪ್ಲಾಸ್ಟಿಕ್ ಬಳಕೆ ಜಲಚರ ಜೀವಿಗಳಿಗೆ ಮತ್ತು ಮಾನವ ಸಂಕುಲಕ್ಕೆ ಕಂಟಕವಾಗುತ್ತಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.
ಕೌಟುಂಬಿಕ ಸಂಬಂಧ ಗಟ್ಟಿಯಾಗಲು ತಾಯಿ ಪ್ರೀತಿ ಅಗತ್ಯ
ಕೌಟುಂಬಿಕ ಸಂಬಂಧಗಳು ಗಟ್ಟಿಯಾಗಲು ಪ್ರತಿಯೊಬ್ಬರಲ್ಲೂ ತಾಯಿಯ ಪ್ರೀತಿ ಮತ್ತು ಸಹನೆ ಅತ್ಯಗತ್ಯ ಎಂದು ತುಮಕೂರು ನಗರ ಸಾಂತ್ವನ ಕೇಂದ್ರದ ಸಾಮಾಜಿಕ ಕಾರ್ಯಕರ್ತೆ ಪಾರ್ವತಮ್ಮ ರಾಜಕುಮಾರ ತಿಳಿಸಿದರು.
ಜೂ.1ರೊಳಗೆ ಮತ ಎಣಿಕಾ ಏಜೆಂಟ್‌ರನ್ನು ನೇಮಿಸಿ
ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4ರಂದು ನಡೆಯಲಿರುವ ಮತ ಎಣಿಕಾ ಕಾರ್ಯಕ್ಕೆ ಎಣಿಕಾ ಏಜೆಂಟರನ್ನು ನೇಮಿಸಬೇಕು
ಕೆನಾಲ್‌ ಕಾಮಗಾರಿ ಮುಂದುವರೆಯಲು ಬಿಡಲ್ಲ: ಶಾಸಕ ಎಂ.ಟಿ.ಕೃಷ್ಣಪ್ಪ
ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವ ಹೇಮಾವತಿ ನಾಲೆಯ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗಾಗಿ ಬೃಹತ್ ಪೈಪ್‌ಗಳನ್ನು ಹೊತ್ತು ತರುತ್ತಿದ್ದ ಲಾರಿಗಳನ್ನು ಭಾನುವಾರ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಬಳಿ ರೈತರು ತಡೆದು ಲಾರಿಗಳನ್ನು ವಾಪಸ್ ಕಳಿಸಿದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 405
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved