ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವರಾಜ್ ಸಿಂಹ್ ಚೌಹಾಣ್ ರನ್ನು ಭೇಟಿ ಮಾಡಿದ ಸೋಮಣ್ಣ
ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ ಸಿಂಗ್ ಚೌಹಾಣ್ ವರನ್ನು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ರವರು ಭೇಟಿ ಮಾಡಿ, ರಾಜ್ಯದಲ್ಲಿ ಉಂಡೆ ಕೊಬ್ಬರಿಗೆ ಸಂಬಂಧಪಟ್ಟಂತೆ ನೆಪೆಡ್ ಸಂಸ್ಥೆಯಿಂದ ಪಾವತಿಸಬೇಕಾದ ರೂ.691 ಕೋಟಿ ಹಣವನ್ನು ರಾಜ್ಯದ ಸಂಬಂಧಪಟ್ಟ ಖರೀದಿ ಎಜೆನ್ಸಿಗಳಿಗೆ ಮರು ಪಾವತಿಸಲು ಮನವಿಯನ್ನು ಸಲ್ಲಿಸಿದರು.
ಗ್ರಾಮಸ್ಥರಿಂದಲೇ ಸ್ವಯಂ ವಿದ್ಯುತ್ ದಿಗ್ಭಂಧನ
ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದ ಗ್ರಾಮಸ್ಥರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದನ್ನು ಖಂಡಿಸಿ ಗ್ರಾಮಸ್ಥರೇ ಮುಖ್ಯಲೈನ್ ಕಟ್ ಮಾಡಿ ಕರೆಂಟ್ ಬೇಡ ಎಂದು ರಾತ್ರಿಯಿಡಿ ಕತ್ತಲೆಯಲ್ಲೇ ಕಳೆದ ಘಟನೆ ತಾಲೂಕಿನ ನ್ಯಾಯದಗುಂಟೆ ಗ್ರಾಪಂ ವ್ಯಾಪ್ತಿಯ ನಿಡಗಲ್ ದುರ್ಗದಲ್ಲಿ ನಡೆದಿದೆ.
ಕಳೆ ತೆಗೆಯಲು ಸೈಕಲ್ ಎಡೆಕುಂಟೆ ಸಹಕಾರಿ
ತೀವ್ರ ಬರಗಾಲದಿಂದಾಗಿ ಎತ್ತುಗಳ ಸಂಖ್ಯೆ ಕಡಿಮೆಯಾಗಿದ್ದರಿಂದ ಹೊಲಗಳಲ್ಲಿ ಎಡೆ ಕುಂಟೆ ಹೊಡೆಯಲು ತೊಂದರೆಯಾಗಿದ್ದು ಇದಕ್ಕೆ ಪರಿಹಾರವಾಗಿ ರೈತರು ಸೈಕಲ್ ಎಡೆಕುಂಟೆ ಮೊರೆ ಹೋಗಿದ್ದಾರೆ.
ಹಾಲುಣಿಸುವುದರಿಂದ ಬಾಂಧವ್ಯ ವೃದ್ಧಿ
ತಾಯಿ ಮಗುವಿಗೆ ಎದೆಹಾಲನ್ನು ನೀಡುವುದರಿಂದ ಮುಂದೆ ಯಾವುದೇ ರೋಗಗಳಿಗೆ ತುತ್ತಾಗದೇ ದೈಹಿಕ ಹಾಗೂ ಮಾನಸಿಕ ಆರೋಗ್ಯವಂತ ಮಗುವಾಗಿ ಬೆಳೆಯಲು ಸಹಕಾರಿಯಾಗಿದೆ
ಕೊರಟಗೆರೆಯಲ್ಲಿ ಅರಿವು ಕಾರ್ಯಕ್ರಮ
ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಅರಿವು ಕಾಯಕ್ರಮ ನಡೆಯಿತು. ಈ ವೇಳೆ ಕಾರ್ಯಕ್ರಮದ ಮೂಲ ಉದ್ದೇಶವನ್ನು ಗರ್ಭಿಣಿ ಬಾಣಂತಿಯರಿಗೆ ತಿಳಿಸಿಕೊಡಲಾಯಿತು.
ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ
ಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ,ಇದರ ಜತೆ ಶಿಸ್ತು, ಸಂಯಮ, ಸಂಸ್ಕಾರ ರೂಪಿಸಿಕೊಳ್ಳುವ ಮೂಲಕ ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು.
ಹಳ್ಳಿಗೆ ಬಂತು ಸಿಟಿ ಬಸ್ !
ಆಧುನಿಕತೆಯ ಭರಾಟೆಯಲ್ಲಿ ಸಾರಿಗೆ ವ್ಯವಸ್ಥೆ ಅತ್ಯಾಧುನಿಕವಾಗಿ ಮುಂದುವರಿದು ಮೆಟ್ರೋ ಟ್ರೈನ್ ಗಳು ಬಂದಿವೆ. ಬುಲೆಟ್ ಟ್ರೈನ್ ಬರುತ್ತಿವೆ
ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ
ತಾಯಿಯ ಎದೆಹಾಲು ಅಮೃತಕ್ಕೆ ಸಮ. ಸೌಂದರ್ಯ ಹಾಳಾಗುತ್ತದೆ ಎಂದು ತಾಯಿ ಹಾಲನ್ನು ಮಕ್ಕಳಿಗೆ ನೀಡದೆ ಇರುವುದು ಒಳಿತಲ್ಲ.
ಮಕ್ಕಳಿಗೆ ಎದೆಹಾಲು ನೀಡುವುದರಿಂದ ಸೌಂದರ್ಯ ಮಾಸದು
ಮಗುವಿನ ಆರೋಗ್ಯ ಸುಧಾರಣೆಗೆ ತಾಯಿಯ ಎದೆ ಹಾಲು ಅತ್ಯಂತ ಶ್ರೇಷ್ಠಕರವಾಗಿದ್ದು ಮಗುವಿಗೆ ಎದೆಹಾಲು ನೀಡುವುದರಿಂದ ತಾಯಿಯ ಸೌಂದರ್ಯ ಮಾಸುತ್ತದೆ ಎಂಬ ಮೂಢನಂಬಿಕೆಯಿಂದ ತಾಯಂದಿರು ಹೊರಬರಬೇಕು
12 ರಂದು ತುರುವೇಕೆರೆಯಲ್ಲಿ ಬೃಹತ್ ಪ್ರತಿಭಟನೆ
ತುರುವೇಕೆರೆಯ ಕರ್ಣಾಟಕ ಬ್ಯಾಂಕ್ನವರು ರೈತರೊಬ್ಬರ ಸಾಲಕ್ಕಾಗಿ ಅಡವಿಟ್ಟ ಜಮೀನನ್ನು ಒಟಿಎಸ್ಗೆ ಅವಕಾಶ ನೀಡದೆ ಇ- ಟೆಂಡರ್ ಮೂಲಕ ಅತಿ ಕಡಿಮೆ ಬೆಲೆಗೆ ಹರಾಜು ಮಾಡಿ,ರೈತರನ್ನು ಬೀದಿಗೆ ತಳ್ಳಲು ಹೊರಟಿರುವ ಕ್ರಮವನ್ನು ವಿರೋಧಿಸಿ ಆಗಸ್ಟ 12 ರ ಸೋಮವಾರ ಬ್ಯಾಂಕಿನ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
< previous
1
...
275
276
277
278
279
280
281
282
283
...
467
next >
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ