• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕತೆ ಜೊತೆಗೆ ಶಿಕ್ಷಣಕ್ಕೂ ಒತ್ತು ನೀಡಿ
ಧಾರ್ಮಿಕ ಶ್ರದ್ಧೆ ರೂಢಿಸಿಕೊಳ್ಳುವ ಜೊತೆಗೆ ಶಿಕ್ಷಣ ಒತ್ತು ನೀಡಿ ಸಾಮಾಜಿಕ ಪ್ರಗತಿ ಕಾಣುವಂತೆ ಸಿದ್ಧರಬೆಟ್ಟ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಾಲೂಕಿನ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಕರೆ ನೀಡಿದರು.
ಅಧಿಕಾರಿಗಳ ಮಾಹಿತಿ ತಾಳೆಯಾಗುತ್ತಿಲ್ಲ
ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಲಂಚಕ್ಕೆ ಬೋರ್ಡ್‌ ಹಾಕಿ
ಅಧಿಕಾರಿಗಳೇ ನೇರವಾಗಿ ಲಂಚ ಕೇಳುತ್ತಿದ್ದು, ತಮ್ಮ ಕಚೇರಿಗಳಿಗೆ ಕೆಲಸ ಮಾಡಿಸಿಕೊಳ್ಳಲು ಬರುವ ಸಾರ್ವಜನಿಕರಿಗೆ ಇಂತಿಷ್ಟು ಲಂಚ ಕೊಡಬೇಕು ಎಂದು ಬೋರ್ಡ್ ಹಾಕಿದರೆ ಜನರಿಗೆ ಅನುಕೂಲವಾಗುತ್ತದೆ ಎಂದು ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಚಿದಾನಂದಗೌಡ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿದರು.
ಸಿಎಂ ಸಿದ್ದು ಸ್ವಪಕ್ಷದವರ ಆರೋಪಕ್ಕೆ ಉಸಿರೆತ್ತಿಲ್ಲ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಈಗಷ್ಟೇ ಎರಡು ವರ್ಷ ತುಂಬಿದೆ. ಆಗಲೇ ಇದು ಕರ್ನಾಟಕ ಕಂಡ ಅತ್ಯಂತ ಭ್ರಷ್ಟ, ಅದಕ್ಷ ಮತ್ತು ಜನ ವಿರೋಧಿ ಸರ್ಕಾರ ಎಂದು ವಿರೋಧ ಪಕ್ಷಗಳು ಅಲ್ಲ, ಕಾಂಗ್ರೆಸ್ಸಿಗರೇ ಹೇಳುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ
ವಾಸವಿ ಅನ್ನದಾನ ಸೇವಾ ಟ್ರಸ್ಟ್ ಮತ್ತು ಸಮಾಜ ಸೇವಕ ಬಾಲಾಜಿ ದರ್ಶನ್ ವತಿಯಿಂದ ತಾಲೂಕಿನ ಹಂಚಿಹಳ್ಳಿ, ಬೋಡಬಂಡೇನಹಳ್ಳಿ, ದಮಗಲಯ್ಯನಪಾಳ್ಯ ಮತ್ತು ಕೊರಟಗೆರೆ ಗೌರಿನಿಲಯ ಸರ್ಕಾರಿ ಶಾಲೆಯ ೪೦೦ ವಿದ್ಯಾರ್ಥಿಗಳಿಗೆ ಶಿಕ್ಷಣದ ಪರಿಕರಗಳನ್ನು ವಿತರಿಸಲಾಯಿತು.
ದೊಡ್ಡಗುಣಿ ಗ್ರಾಪಂಗೆ ನೇರಳೆಕೆರೆಯ ನರಸಿಂಹಮೂರ್ತಿ ಅಧ್ಯಕ್ಷ
ತಾಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನೇರಳೆಕೆರೆಯ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಮಾಡಿ
ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಸಮ್ಮೇಳನವನ್ನು ಶೀಘ್ರದಲ್ಲೇ ಮಾಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಸಿದ್ಧಲಿಂಗಪ್ಪ ತಾಲೂಕು ಅಧ್ಯಕ್ಷರಿಗೆ ಸೂಚಿಸಿದರು.
ಯೋಗಾಸನ ಒಂದು ದಿನಕ್ಕೆ ಸೀಮಿತವಾಗದಿರಲಿ
ಯೋಗಾಸನ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿದಿನದ ಬದುಕಿನ ಅವಿಭಾಜ್ಯ ಅಂಗವಾದಾಗ ಮಾತ್ರ ಯೋಗ ದಿನಾಚರಣೆ ಸಾರ್ಥಕ ಪಡೆದುಕೊಳ್ಳುತ್ತದೆ ಎಂದು ಸಂತೋಷ ವಾಲಿಕಾರ ಹೇಳಿದರು.
ಧ್ಯಾನದಲ್ಲಿ ಹುಟ್ಟುವ ಅನುಭೂತಿಯೇ ಕಾವ್ಯ
ಕಾವ್ಯವೆಂದರೆ ಬೇಕಾಬಿಟ್ಟಿ ಬರೆಯುವುದಲ್ಲ. ಧ್ಯಾನದಲ್ಲಿ ಹುಟ್ಟುವ ಅನುಭೂತಿಯೇ ಕಾವ್ಯ. ಹೃದಯದ, ಮನಸ್ಸಿನ ಅಭಿವ್ಯಕ್ತಿಯಾಗಿರಬೇಕು. ಚಿಕ್ಕಮಕ್ಕಳ ನಗುವಿನಂತೆ ಕಾವ್ಯ ಮುದ ನೀಡಬೇಕು, ಮನಸ್ಸಿಗೆ ನಾಟುವಂತಿರಬೇಕು ಎಂದು ಜಾನಪದ ವಿದ್ವಾಂಸ ಡಾ.ಮೀರಸಾಬಿಹಳ್ಳಿ ಶಿವಣ್ಣ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಯೋಚಿಸಿ
ಪತ್ರಿಕೋದ್ಯಮದ ವಿದ್ಯಾರ್ಥಿಗಳಾದ ನೀವು ನವ ಮಾಧ್ಯಮದಲ್ಲಿ ಮುಂದುವರಿಯಬೇಕಾದರೆ ಕ್ರಿಯಾಶೀಲಾತ್ಮಕ ಆಲೋಚನೆಯನ್ನು ಬೆಳೆಸಿಕೊಳ್ಳಬೇಕು
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved