ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೌರ ಕಾರ್ಮಿಕರ ವೃತ್ತಿ ಘನತೆ ಎತ್ತಿ ಹಿಡಿಯಬೇಕು
ಅಧಿಕಾರಿ, ನೌಕರ, ಪೌರಕಾರ್ಮಿಕ ಈ ರೀತಿಯ ಭೇದಭಾವ ಹೋಗಿ, ಪೌರ ಕಾರ್ಮಿಕರನ್ನು ಗೌರವದಿಂದ ಕಾಣುವ, ಅವರ ವೃತ್ತಿ ಘನತೆಯನ್ನು ಎತ್ತಿಹಿಡಿಯುವ ಕೆಲಸ ಆಗಬೇಕು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ ಪಟ್ಟಿದ್ದಾರೆ.
ಕನ್ನಡಕ್ಕೆ ಧಕ್ಕೆ ಬಂದಾಗ ನಾವು ಕೆರಳಬೇಕಿದೆ
ಕನ್ನಡಕ್ಕೆ ಧಕ್ಕೆ ಬಂದಾಗ ನಾವು ಕೆರಳಬೇಕಿದೆ ಅಂದಾಗ ಮಾತ್ರ ಕನ್ನಡದ ಅಸ್ಮಿತೆ ಉಳಿಯಲು ಸಾಧ್ಯ ಎಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.
ಜನಸಾಮಾನ್ಯರ ಹೊರೆ ಇಳಿಸಿದ್ದಾರೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಾಗರೀಕ ದೇವೋಭವ ಎಂಬ ಅದ್ಭುತ ಘೋಷಣೆಯೊಂದಿಗೆ ಜಿಎಸ್ಟಿ ದರ ಕಡಿತಗೊಳಿಸುವ ಕ್ರಾಂತಿಕಾರಕ ಹೆಜ್ಜೆ ಇಟ್ಟು ನಿತ್ಯ ಬದುಕಿನ ಹೊರೆ ಇಳಿಸಿದ್ದಾರೆ ಎಂದು ಬಿಜೆಪಿ ಮಧುಗಿರಿ ಸಂಘಟನಾ ಜಿಲ್ಲಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ ಗೌಡ ಹೇಳಿದರು.
ಮತಾಂತರಕ್ಕೆ ಸರ್ಕಾರವೇ ಪ್ರೋತ್ಸಾಹ: ರಾಜಣ್ಣ
ಜಾತಿ ಮುಂದೆ ಕ್ರಿಶ್ಚಿಯನ್ ಅಂತ ಬರೆದಿರುವುದು ಮತಾಂತರಕ್ಕೆ ಸರ್ಕಾರವೇ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ತಮ್ಮ ದೇ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಜಿಎಸ್ಟಿ ದರ ಪರಿಷ್ಕರಣೆಯಿಂದ ಆರ್ಥಿಕ ಕ್ರಾಂತಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರದಿಂದ ಜಾರಿಗೆ ತಂದಿರುವ ಜಿಎಸ್ಟಿ ದರ ಪರಿಷ್ಕರಣೆ ತೆರಿಗೆ ನೀತಿ ನವ ಭಾರತ ನಿರ್ಮಾಣಕ್ಕೆ ನಾಂದಿಯಾಗಲಿದೆ.
ರಂಗಭೂಮಿಗೆ ಪ್ರೋತ್ಸಾಹ ಅಗತ್ಯ: ಪರಮೇಶ್ವರ್
ನಾಟಕವೇ ಸಂಸ್ಕೃತಿ, ಸಮಾಜದ ಪ್ರತಿಬಿಂಬ. ನಾಟಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
ಜಿಎಸ್ಟಿ ಇಳಿಕೆ ಕುರಿತು ಸಚಿವ ಸೋಮಣ್ಣ ಅಭಿಯಾನ
ಹೊಸ ಜಿಎಸ್ಟಿ ಪದ್ದತಿಯಿಂದ ಜನ ಸಾಮಾನ್ಯರಿಗೆ ಬಹಳಷ್ಟು ಸಹಾಯವಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ತುಮಕೂರು ದಸರಾ ಜ್ಞಾನ ವೈಭವದ ಪ್ರತೀಕ
ನಾಡಹಬ್ಬ ದಸರಾ ಕೇವಲ ಧಾರ್ಮಿಕ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಒಳಗೊಂಡಿರುವ ಜ್ಞಾನ ವೈಭವದ ಉತ್ಸವವಾಗಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ತುಮಕೂರು ದಸರಾ ಉತ್ಸವ ಪ್ರತಿಯೊಬ್ಬರ ಹಬ್ಬ
ತುಮಕೂರು ದಸರಾ ಉತ್ಸವವು ಪ್ರತಿಯೊಬ್ಬರ ಹಬ್ಬ. ಪ್ರತಿಯೊಬ್ಬರೂ ಪಾಲ್ಗೊಂಡು ತುಮಕೂರು ದಸರಾ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಜನತೆಗೆ ಕರೆ ನೀಡಿದರು.
ಸ್ವಾಸ್ತ್ಯ ಸಮಾಜಕ್ಕೆ ವಸ್ತುನಿಷ್ಟ, ಸತ್ಯ ಸುದ್ದಿ ಬೇಕು
ಪ್ರಸ್ತುತ ಮಾಧ್ಯಮ ರಾಜಕೀಯ ಹೊರತಾಗಿರುವಂತವಂತದಲ್ಲ. ಆ ರೀತಿ ಆಗದಂತೆ ಈಗಿನ ಮಾಧ್ಯಮ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ವಸ್ತುನಿಷ್ಟ ಮತ್ತು ಸತ್ಯ ಮಾಹಿತಿಯನ್ನು ತಿಳಿಸುವುದು ಬಹಳ ಮುಖ್ಯ ಇದರಿಂದ ಸಮಾಜದ ಸ್ವಾಸ್ತ್ಯ ಕಾಪಾಡಬಹುದು ಎಂದು ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ. ನಾಗಣ್ಣ ಹೇಳಿದರು.
< previous
1
...
24
25
26
27
28
29
30
31
32
...
534
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ