• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಬಿರುಚಿಯ ನಾಟಕಗಳು ಹೆಚ್ಚಾಗಲಿ
ಕಲಾವಿದನ ಶ್ರಮ ಕಲಾವಿದನಿಗೆ ಮಾತ್ರ ಗೊತ್ತಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸದಬಿರುಚಿಯ ನಾಟಕಗಳ ಅವಶ್ಯಕತೆ ಇದ್ದು ಇನ್ನೂ ಹೆಚ್ಚು ನಾಟಕಗಳು ರಂಗದ ಮೇಲೆ ಮೂಡಿ ಬರಲಿ ಎಂದು ರಂಗಭೂಮಿ ಕಲಾವಿದ ಚಿಕ್ಕಪ್ಪಯ್ಯ ವ್ಯಾಖ್ಯಾನಿಸಿದರು.
ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪ
ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಸಪಡಿಸಬೇಕು ಎಂದು ಆಗ್ರಹಿಸಿ ಬುಧವಾರ ವಿವಿಧ ಸಮುದಾಯಗಳ ಜನರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೆಎನ್ಆರ್ ವಜಾ: ತುಮಕೂರಿನಲ್ಲಿ ಭುಗಿಲೆದ್ದ ಆಕ್ರೋಶ
ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ತುಮಕೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಸೆ.2ಕ್ಕೆ ತುರುವೇಕೆರೆ ತಾಲೂಕು ಸಾಹಿತ್ಯ ಸಮ್ಮೇಳನ
ತಾಲೂಕಿನ 6 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆಪ್ಟಂಬರ್ 22 ರ ಸೋಮವಾರದಂದು ನಡೆಯಲಿದೆ. ಆ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಬಹುಮುಖ ಪ್ರತಿಭೆಯಾಗಿರುವ ಸಂಪಿಗೆ ತೋಂಟದಾರ್ಯ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ನ ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು.
ಪಪಂ ಅಧ್ಯಕ್ಷರ ವಿರುದ್ಧ ಸದಸ್ಯರ ಆಕ್ರೋಶ
೨೦೨೫-೨೬ನೇ ಸಾಲಿನ ಅಭಿವೃದ್ಧಿ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಪಪಂ ಸದಸ್ಯರ ಜೊತೆ ಚರ್ಚಿಸದೆ ಗೃಹ ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಾತಿ ಕಡೆ ಹೊರಳಿದ ಬಡಾವಣೆ ನಾಮಕರಣ ವಿವಾದ
ಪಟ್ಟಣದ ಕುಮಾರಸ್ವಾಮಿ ಬಡಾವಣೆಯ ಹಸರು ಮರುನಾಮಕರಣಗೊಳಿಸಿದರೆ,ಇಡೀ ಒಕ್ಕಲಿಗ ಸಮುದಾಯಕ್ಕೆವೆಸಗುವ ಮಹಾ ದ್ರೋಹವಾಗಲಿದೆ ಎಂದು ತಾಲೂಕು ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘಟನೆಯ ಅನೇಕ ಮಂದಿ ಮುಖಂಡರು ಆರೋಪಿಸಿದರು.
ಬಡಾವಣೆ ಹೆಸರು ಬದಲಾವಣೆಗೆ ದಳ ಆಕ್ರೋಶ
ಕುಮಾರಸ್ವಾಮಿ ಬಡಾವಣೆಯನ್ನು ಮರು ನಾಮಕರಣ ಮಾಡುವ ನಿರ್ಧಾರ ಹಾಗೂ ಇತರೇ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ತಾಲೂಕು ಜಾತ್ಯತೀತ ಜನತಾದಳ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
ಕೆಎನ್‌ಆರ್ ವಜಾ: ವಾಲ್ಮೀಕಿ ಮುಖಂಡರ ಖಂಡನೆ
ಕಾಂಗ್ರೆಸ್‌ನ ಪ್ರಭಾವಿ ನಾಯಕ ಕೆ.ಎನ್.ರಾಜಣ್ಣ ಅವರನ್ನು ವಿನಾಕಾರಣ ಸಚಿವ ಸಂಪುಟದಿಂದ ವಜಾಗೊಳಿಸಿರುವ ಕಾಂಗ್ರೆಸ್ ಪಕ್ಷದ ಕ್ರಮವನ್ನು ಜಿಲ್ಲೆಯ ವಾಲ್ಮೀಕಿ ಸಮಾಜದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಈ ಕ್ರಮದ ಹಿಂದೆ ದೊಡ್ಡ ಷಡ್ಯಂತರ ನಡೆದಿದೆ ಎಂದು ಆರೋಪಿಸಿದ್ದಾರೆ.
ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು: ಶಾಸಕ ಶ್ರೀನಿವಾಸ್
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗಳಿಸಿರುವುದಕ್ಕೆ ಕಾರಣ ಏನಂತ ಗೊತ್ತಿಲ್ಲ. ಆದರೂ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದ್ದಾರೆ.
ರಾಜಕೀಯ ಸುಂಟರಗಾಳಿ ಎಬ್ಬಿಸಿದ ರಾಜಣ್ಣ ವಜಾ
ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಅಭಿಮಾನಿ ಬಳಗ, ಹಿಂದುಳಿದ ವರ್ಗಗಳ ಒಕ್ಕೂಟ, ದಸಂಸ, ಅಲ್ಪಸಂಖ್ಯಾತ ಸಮುದಾಯ, ಕಾಂಗ್ರೆಸ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 502
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved