• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ಸರ್ಕಾರದ ತೀರ್ಮಾನ
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಜೆಸಿಬಿ ಬಳಸಿ ಕಾಮಗಾರಿ: ನರೇಗಾ ದುರುಪಯೋಗ
ಕೆಲ ಸ್ಥಳೀಯ ರಾಜಕೀಯ ಪ್ರಭಾವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ನರೇಗಾ ಯೋಜನೆಯ ಲಕ್ಷಾಂತರ ರು. ವೆಚ್ಚದ ಕೆರೆ ಹೊಳೆತ್ತುವ ಕಾಮಗಾರಿಗಳನ್ನು ಜೆಸಿಬಿ ಹಾಗೂ ಟ್ರಾಕ್ಟರ್‌ ಮೂಲಕ ನಿರ್ವಹಿಸುತ್ತಿದ್ದಾರೆ. ಇದರಿಂದ ನಿತ್ಯ ನೂರಾರು ಕೂಲಿಕಾರರಿಗೆ ಅನ್ಯಾಯವಾಗುತ್ತಿದೆ.
ಚರಂಡಿ, ಟ್ಯಾಂಕ್ ಸುತ್ತಮುತ್ತ ಕೀಟನಾಶಕ ಸಿಂಪಡಿಸಿ
ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಕುಡಿಯುವ ನೀರು, ವಿದ್ಯುತ್, ಜಾನುವಾರುಗಳಿಗೆ ಮೇವು ಬಗ್ಗೆ ಉಪವಿಭಾಗ ವ್ಯಾಪ್ತಿಯಲ್ಲಿ ಸಮಸ್ಯೆ ಇದ್ದರೆ ಗಮನಕ್ಕೆ ತರಬೇಕು. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಹೇಳಿದರು.
ರಾಜ್ಯಪಾಲರ ಲೆಟರ್ ಹೆಡ್, ಸಹಿ ಫೋರ್ಜರಿ: ಪಕ್ಷದಿಂದ ಮಹಮದ್ ಉಚ್ಚಾಟನೆ
ರಾಜ್ಯಪಾಲರ ಲೆಟರ್ ಹೆಡ್ ಹಾಗೂ ಸಹಿಯನ್ನೇ ಫೋರ್ಜರಿ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿರುವ ಕೊರಟಗೆರೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಝಬೇರ್‌ರನ್ನು ಸಚಿವರ ಆದೇಶದಂತೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ
ಸಿಡಿಲು ಬಡಿದು ಆಕಳು ಸಾವು ಮೂರಕ್ಕೆ ಗಾಯ
ಏಕಾಏಕಿ ಸಿಡಿಲು ಬಡಿದ ರಭಸಕ್ಕೆ ಬೆಂಕಿ ವ್ಯಾಪಿಸಿ ದನದ ಕೊಟ್ಟಿಗೆಯೊಂದು ಸುಟ್ಟು ಭಸ್ಮವಾಗಿದ್ದು, ಕೊಟ್ಟಿಗೆಯಲ್ಲಿದ್ದ ನಾಲ್ಕು ಆಕಳು ಪೈಕಿ 50,000 ರು ಮೌಲ್ಯದ ಒಂದು ಆಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಗುರುವಾರ ತಡ ರಾತ್ರಿ ನಡೆದಿದೆ.
ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಬಸ್‌ ಓಡಿಸಿ
ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಬಸ್ ನಿಲ್ದಾಣದಿಂದ ಗುಬ್ಬಿ ಗೇಟ್ ಮಾರ್ಗವಾಗಿ ರಾಷ್ಟ್ರಿಯ ಹೆದ್ದಾರಿ ಮೂಲಕ ಶಿರಾ ಗೇಟ್‌ವರೆಗೂ ಪ್ರತಿ 20 ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಧರ್ಮಸ್ಥಳ ಸಂಸ್ಥೆ ಸಹಕಾರಿ
ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ಪ್ರಮುಖ ಸಂಕಲ್ಪವಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.
ಮಿನಿ ಸಿಲಿಂಡರ್ ಸ್ಫೋಟ 6 ಮಂದಿಗೆ ಗಾಯ
ಗೃಹ ಬಳಕೆಯ ಮಿನಿ ಸಿಲಿಂಡರ್ ಸಿಡಿದ ಪರಿಣಾಮ ಆರು ಮಂದಿಗೆ ಗಾಯವಾದ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ
ಜೂನ್ 4: ಮತ ಎಣಿಕೆಗೆ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕಳೆದ ಏ. 26 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಮಗಾರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಷಡ್ಯಂತರ
ಮಾಗಡಿ ತಾಲೂಕಿಗೆ ನೀರು ಹರಿಸುವ ಉದ್ದೇಶದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಗುರುವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 405
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved