ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ: ಡಾ.ಟಿ.ಬಿ.ಜಯಚಂದ್ರ ಅಭಿಪ್ರಾಯ
ಕಾರ್ಯಕ್ರಮದಲ್ಲಿ ತಾಲೂಕು ಆಡಳಿತದಿಂದ 20 ಮಂದಿ ವಿವಿಧ ಕ್ಷೇತ್ರಗಳ ಸಾಧಕರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕನ್ನಡನಾಡಲ್ಲಿ ಜನಿಸಿದ ನಾವೇ ಪುಣ್ಯವಂತರು: ಶಾಸಕ ಎಚ್.ವಿ.ವೆಂಕಟೇಶ್ ಅಭಿಪ್ರಾಯ
ಕರ್ನಾಟಕ ಅತ್ಯಂತ ಸುಂದರ ಮತ್ತು ರಮಣೀಯ ಪ್ರದೇಶವಾಗಿದೆ. ಕನ್ನಡ ನಾಡನ್ನು ಶ್ರೀಮಂತಗೊಳಿಸಿದ ರಾಜ ಮಹಾರಾಜರು, ಹಿರಿಯ ಚಲನಚಿತ್ರ ನಟರು ಹಾಗೂ ಜ್ಞಾನಪೀಠ ಪ್ರಶಸ್ತಿ ಪಡೆದ ಖ್ಯಾತ ಕವಿಗಳು ಜನಿಸಿದ್ದ ನಾಡಲ್ಲಿ ಜನಿಸಿದ ನಾವು ಅತ್ಯಂತ ಪುಣ್ಯವಂತರು .
ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಗೆ ಶಾಸಕ ಷಡಕ್ಷರಿ ಚಾಲನೆ
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.
ತಾಯಿಯಂತೆ ಕನ್ನಡ ನಾಡು, ನುಡಿಯನ್ನು ಪ್ರೀತಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
ಕರ್ನಾಟಕ ಏಕೀಕರಣಕ್ಕಾಗಿ ಸಾಕಷ್ಟು ಹೋರಾಟಗಾರರು ಪರಿಶ್ರಮಪಟ್ಟಿದ್ದಾರೆ. ಅಂತಹ ಸಾಧಕರನ್ನು ನಾವೆಲ್ಲ ಸ್ಮರಿಸಬೇಕಿದೆ.
ಎತ್ತಿನಹೊಳೆ ಯೋಜನೆ ಕೆನಾಲ್ನಿಂದ ಬೆಳೆ ನಾಶ
ಎತ್ತಿನಹೊಳೆ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಕೈಗೆ ಬಂದಿದ್ದ ಫಸಲು ಸಂಪೂರ್ಣ ನೀರು ಹರಿದು ನಾಶವಾದ ಘಟನೆ ತಾಲೂಕಿನ ದೊಡ್ಡಪಾಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆಸ್ಪತ್ರೆಗೆ ಅವಶ್ಯವಿರುವ ಪರಿಕರ ನೀಡಿ: ಶಾಸಕ ಟಿ.ಬಿ. ಜಯಚಂದ್ರ
ತುಮಕೂರು ಜಿಲ್ಲಾಸ್ಪತ್ರೆಯನ್ನು ಹೊರತುಪಡಿಸಿದರೆ ಶಿರಾ ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆಗೆ ತಾಲೂಕು, ಆಂಧ್ರಪ್ರದೇಶದ ರೋಗಿಗಳು ಬರುತ್ತಿದ್ದು, ಆಸ್ಪತ್ರೆಗೆ ಅವಶ್ಯವಿರುವ ಪರಿಕರಗಳನ್ನು ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿಯಿಂದ ಒದಗಿಸಿ ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು.
69 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಮಂದಿ ಸಾಧಕರಿಗೆ ತುಮಕೂರು ಜಿಲ್ಲಾಡಳಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನ.1 ರಂದು ಬೆಳಿಗ್ಗೆ ಸಾಧಕರನ್ನು ಸನ್ಮಾನಿಸಲಾಗುವುದು.
ಶೀಘ್ರವೇ ಶಿರಾ ತಾಲೂಕು ಶಾಶ್ವತವಾಗಿ ಬರಗಾಲ ಮುಕ್ತ: ಶಾಸಕ ಟಿ.ಬಿ. ಜಯಚಂದ್ರ
ಶಿರಾ ತಾಲೂಕನ್ನು ಬರಗಾಲ ಮುಕ್ತ ತಾಲೂಕನ್ನಾಗಿ ಮಾಡುವ ನನ್ನ ಉದ್ದೇಶ ನನಸಾಗಿದೆ. ಇನ್ನೊಂದು ವರ್ಷದಲ್ಲಿ ಎತ್ತಿನಹೊಳೆ, ಭದ್ರಾ ಮೇಲ್ದಂಡೆ ನೀರು ತಂದು ತಾಲೂಕನ್ನು ಸಮೃದ್ಧ ಮಾಡುತ್ತೇನೆ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ಸಣ್ಣ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ದೊರೆಯುವಂತಾಗಲಿ: ಅಶ್ವಿಜ
ರಾಷ್ಟ್ರದಲ್ಲಿಯೇ 3ನೇ ಅತಿ ದೊಡ್ಡ ಜಾಲವನ್ನು ಹೊಂದಿರುವ ಕೆನರಾ ಬ್ಯಾಂಕ್ ಕರ್ನಾಟಕ ಮೂಲದ್ದು ಎಂಬುದು ಹೆಮ್ಮೆಯ ವಿಚಾರವಾಗಿದೆ
ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸೊಣ
ನಮ್ಮ ಹೆಮ್ಮೆಯ ಕರ್ನಾಟಕದ ಭಾಷಾಭಿಮಾನ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ನಾಡಹಬ್ಬವಾಗಿದ್ದು, ಅರ್ಥಪೂರ್ಣವಾಗಿ ಆಚರಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು.
< previous
1
...
278
279
280
281
282
283
284
285
286
...
540
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್