• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ನಿಲ್ಲಿಸಿ
ಎಕ್ಸ್ ಪ್ರೆಸ್ ಕೆನಾಲ್ ಮೂಲಕ ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ- ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್‌ ಕುಮಾರ್‌ಗೆ ಮನವಿ ಸಲ್ಲಿಸಿದರು.
ಬೇಡಿಕೆಗನುಗುಣವಾಗಿ ಹೊಸ ಮೇವಿನ ಬ್ಯಾಂಕ್ ಸ್ಥಾಪನೆ: ಡೀಸಿ
ಕೆರೆಯ ಮಣ್ಣನ್ನು ತೆಗೆಯಲು ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೆರೆಯ ಮಣ್ಣನ್ನು ತೆಗೆಯುವುದರಿಂದ ಮಳೆ ನೀರು ಸಂಗ್ರಹವಾಗದೇ ನೀರೆಲ್ಲ ಇಂಗಿ ಹೋಗುತ್ತದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗುವುದನ್ನು ತಡೆಯಲು ಅವೈಜ್ಞಾನಿಕವಾಗಿ ಮಣ್ಣು ತೆಗೆಯುವುದನ್ನು ನಿಯಂತ್ರಿಸುವ ಸಲುವಾಗಿ ನಿರ್ಬಂಧವನ್ನು ಹೇರಲಾಗಿದೆ.
ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ: ಡೀಸಿ
ಅಪಘಾತಗಳು ಸಂಭವಿಸಿದ ತಕ್ಷಣ ದೂರದ ಆಸ್ಪತ್ರೆಗಳಿಗೆ ಹೋಗದೇ ಜಿಲ್ಲಾ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಬೇರೆಡೆಗೆ ತೆರಳಬೇಕು. ಅಪಘಾತಕ್ಕೀಡಾದವರನ್ನು ತಕ್ಷಣ ಅಸ್ಪತ್ರೆಗೆ ಸೇರಿಸಲು ಕ್ರಮ ಕೈಗೊಳ್ಳಬೇಕು.
ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ತಹಸೀಲ್ದಾರ್
ರೈತ ಮಹಿಳೆಗೆ ಬಿತ್ತನೆ ಬೀಜ ವಿತರಿಸಿದರು. ಬಳಿಕ ಪಟ್ಟಣದ ರಸಗೊಬ್ಬರ ದಾಸ್ತಾನು ಮಳಿಗೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಪೂರ್ವ ಮುಂಗಾರಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಸಮಸ್ಯೆಯಾಗದಂತೆ, ನಿಗಧಿಪಡಿಸಿದ ದರದಂತೆ ವಿತರಿಸಲು ಅಂಗಡಿ ಮಾಲೀಕರಿಗೆ ಸೂಚಿಸಿದರು.
ವಿದ್ಯಾರ್ಥಿಗಳು ಸದೃಡ ಸಮಾಜ ನಿರ್ಮಿಸಲು ಸನ್ನದ್ಧರಾಗಿ: ಡಾ.ಪಿ.ಪರಮಶಿವಯ್ಯ ಸಲಹೆ
ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡುವ ಬಗ್ಗೆ ತುಂಬಾ ಆಸಕ್ತಿ ವಹಿಸಬೇಕು. ಈ ನಿಟ್ಟಿನಲ್ಲಿ ಕೆಐಟಿಯ ಬೋಧಕ ಮತ್ತು ಬೋಧಕೇತರರು ಮತ್ತು ಸಂಸ್ಥೆಯ ಪದಾಧಿಕಾರಿಗಳು ಹಗಲು ರಾತ್ರಿ ಎನ್ನದೇ ಪರಿಪೂರ್ಣ ಸಹಕಾರ ನೀಡಲು ಸದಾ ಸನ್ನದ್ಧರಾಗಿರುತ್ತಾರೆ.
ಹೇಮೆಯ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಗೆ ತೀವ್ರ ವಿರೋಧ
ಹೇಮಾವತಿ ಯೋಜನೆಯ 72 ಕಿಮೀಯಿಂದ 197 ಕಿಮೀವರೆಗೆ ನಾಲೆಯ ಆಧುನೀಕರಣ ಕಾಮಗಾರಿ ಕೊನೆಯ ಹಂತದಲ್ಲಿದೆ. ಇದಕ್ಕಾಗಿ ಸರಕಾರ ಸುಮಾರು 900 ಕೋಟಿ ರು.ಗಳನ್ನು ಖರ್ಚು ಮಾಡುತ್ತಿದೆ. ಇದೇ ನಾಲೆಯಿಂದ ಕುಣಿಗಲ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗಬಹುದು. ಏಕ್ಸಪ್ರೆಸ್ ಕೆನಾಲ್‌ನ ಅಗತ್ಯವಿಲ್ಲ.
ಮಹರ್ಷಿ ಭಗೀರಥರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿ:ತಹಸೀಲ್ದಾರ್ ಸಂತೋಷ ಕುಮಾರ್
ಭಗೀರಥ ಮಹರ್ಷಿಗಳು ಒಬ್ಬ ಮಹಾನ್ ಅಧ್ಯಾತ್ಮಿಕ ಆರಾಧಕರಾಗಿದ್ದು, ತಮ್ಮ ತಪೋಶಕ್ತಿಯ ಮೂಲಕ ಗಂಗೆಯನ್ನೇ ಧರೆಗೆ ತಂದಿದ್ದಾರೆಂಬ ಪ್ರತೀತಿಯಿದೆ. ಅವರು ತಮ್ಮ ತತ್ವ, ಸಿದ್ಧಾಂತಗಳು, ವಚನಗಳ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಉಪ್ಪಾರ ಸಮಾಜದವರು ಸಂಘಟಿತರಾಗಿ: ಶಾಸಕ ಜ್ಯೋತಿ ಗಣೇಶ್
ಭಗೀರಥ ಮಹರ್ಷಿ ಜಯಂತಿಯ ವೇದಿಕೆಯು ಉಪ್ಪಾರ ಸಮಾಜದ ಸಂಘಟನೆಗೆ ಪ್ರೇರಣೆಯಾಗಲಿ, ಸಮಾಜದ ಸಂಘಟನೆಗೆ ಎಲ್ಲರೂ ಸಂಕಲ್ಪ ಮಾಡಬೇಕು. ಸಂಘಟನೆ ಸಮಾಜದ ಬೆಳವಣಿಗೆಗೆ ಸಹಾಯಕವಾಗುತ್ತದೆ. ವಿದ್ಯಾವಂತರು, ಆರ್ಥಿಕವಾಗಿ ಅನುಕೂಲ ಇರುವವರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ, ಮಾರ್ಗದರ್ಶನ ನೀಡಿ, ಅವರು ಉತ್ತಮ ಬದುಕು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ.
ಕೆರೆಗಳಲ್ಲಿ ಅಕ್ರಮ ಮಣ್ಣು ಸಾಗಿಸಿದರೆ ಸೂಕ್ತ ಕ್ರಮ: ಡೀಸಿ ಶುಭ ಕಲ್ಯಾಣ್
ರೈತರ ಹೆಸರು ಹೇಳಿಕೊಂಡು ಅಕ್ರಮವಾಗಿ ಕೆರೆಯಲ್ಲಿರುವ ಮಣ್ಣನ್ನು ಸಾಗಾಟ ಮಾಡುವುದರಿಂದ ಕೆರೆಯ ಸ್ವರೂಪವೇ ಹಾಳಾಗುತ್ತಿದೆ, ಯಾರೂ ಕೂಡ ಮಣ್ಣನ್ನು ತೆಗೆಯದಂತೆ ಸೂಚಿಸಲಾಗಿದ್ದು, ಯಾರಾದರೂ ಮಣ್ಣು ಸಾಗಿಸುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಜರುಗಿಸಿ ಎಂದು ತಿಳಿಸಿದರು.
ಮಕ್ಕಳಿಗೆ ತಾಂತ್ರಿಕ, ಸ್ಪರ್ಧಾತ್ಮಕ ಶಿಕ್ಷಣದ ಅವಶ್ಯಕತೆಯಿದೆ: ಡಾ. ಅನಿಲ್
ರಾಜ್ಯದ ಪಠ್ಯಕ್ರಮದ ಜೊತೆಗೆ ಮಕ್ಕಳಿಗೆ ಬೇಕಾದ ಅಗತ್ಯ ಪಠ್ಯೇತರ ಚುಟವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆ ನೂರಕ್ಕೆ ನೂರಷ್ಟು ಫಲಿತಾಂಶ ಪಡೆದುಕೊಂಡಿದೆ. ಇಂಗ್ಲೀಷ್ ಶಿಕ್ಷಣ ಕ್ರಮ, ಅನುವಾದ, ವಿನೂತನ ಕಲಿಕಾ ವಿಧಾನ, ಶಿಕ್ಷಕರ ಕ್ರಮಬದ್ಧತೆ, ಪೈಪೋಟಿಯುತ ಶೈಕ್ಷಣಿಕ ಯುಗದಲ್ಲಿ ಸ್ಟೇಟ್ ಪಠ್ಯ ಕ್ರಮದಲ್ಲಿ ಸಹ ವ್ಯಾಸಂಗ ಮಾಡಿ ಶಿಕ್ಷಕರು ಅಭೂತಪೂರ್ವ ಸಾಧನೆ ಮಾಡಿದ್ದಾರೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 405
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved