• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಆರ್ಥಿಕ ಸದೃಢತೆಗೆ ಧರ್ಮಸ್ಥಳ ಯೋಜನೆ ಸಹಕಾರಿ
ಸಾರ್ವಜನಿಕರಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡುವ ದೃಷ್ಟಿಯಿಂದ ಹಾಗೂ ಜೀವ ಜಲ ನೀರಿನ ಸದ್ಬಳಕೆಯ ಬಗ್ಗೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಾಡಲಾಗುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು
ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿಕ್ಷಕರಿಬ್ಬರ ದುರ್ಮರಣ
ಚಾಲಕ ಶಿಕ್ಷಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸಹ ಶಿಕ್ಷಕರಿಗೆ ಗಂಭೀರ ಗಾಯಗಳಾದ ಘಟನೆ ಶನಿವಾರ ಮಧ್ಯ ರಾತ್ರಿ ಪಟ್ಟಣದ ಹೊರವಲಯ ಕಣಿವೇನಹಳ್ಳಿ ಗೇಟ್‌ ನಯಾರ ಪೆಟ್ರೋಲ್‌ ಬಂಕ್‌ ಸಮೀಪ ಸಂಭವಿಸಿದೆ.
ರಾಮನಗರಕ್ಕೆ ಎಕ್ಸ್‌ಪ್ರೆಸ್‌ ಕಾಲುವೆ ನೀರು ಹರಿಸಲು ಬಿಡಲ್ಲ
ತಾಲೂಕಿನ ರೈತರ ಹಿತವನ್ನು ಕಡೆಗಣಿಸಿ ರಾಮನಗರಕ್ಕೆ ಎಕ್ಸ್‌ಪ್ರೆಸ್‌ ಕಾಲುವೆ ಮೂಲಕ ನೀರನ್ನು ತೆಗೆದುಕೊಂಡು ಹೋಗಲು ಸರ್ಕಾರ ಹವಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಎಸ್.ಡಿ ದಿಲೀಪ್ ಕುಮಾರ್ ಕಿಡಿಕಾರಿದರು
ಪಂಪ್‌ಸೆಟ್‌ ನಾಶ: ಒಣಗುವ ಹಂತ ತಲುಪಿದ ಗಿಡಗಳು
ಸರ್ಕಾರದ ನಿಯಮನುಸಾರ ಅರಣ್ಯ ಕೃಷಿ ಕ್ಷೇತ್ರದಲ್ಲಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದ್ದು, ಕ್ಷುಲ್ಲಕ ಕಾರಣಕ್ಕೆ ಕೆಲ ಸ್ಥಳೀಯರು ತೋಟಕ್ಕೆ ನುಗ್ಗಿ ಸಾವಿರಾರು ಮೌಲ್ಯದ ಕೊಳವೆಬಾವಿ, ಪಂಪ್‌ಸೆಟ್‌ ನಾ‍ಶಪಡಿಸಿದ್ದಾರೆ.
ವಚನ ಸಾಹಿತ್ಯಕ್ಕೆ ಬಸವಣ್ಣರ ಕೊಡುಗೆ ಅಪಾರ
ಸಮಾಜದಲ್ಲಿದ್ದ ಜಾತಿಯತೆ, ಲಿಂಗ ತಾರತಮ್ಯ, ಮೌಢ್ಯ, ಕಂದಾಚಾರಗಳ ಬಗ್ಗೆ ಧ್ವನಿ ಎತ್ತಿದ ಮಹಾಮಾನವತಾವಾದಿ ಬಸವಣ್ಣ ಮಹಾಪುರುಷರಾಗಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಕೆ.ಎಂ. ಪರಮೇಶ್ವರಯ್ಯ ತಿಳಿಸಿದರು.
ಹೇಮಾವತಿ ನೀರು ಉಳಿವಿಗೆ ರಕ್ತ ಕೊಡಲು ಸಿದ್ಧ
ರಕ್ತವನ್ನಾದರೂ ಕೊಟ್ಟು ಹೇಮಾವತಿ ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.
ತಂಪೆರೆದ ಭರಣಿ ಮಳೆ ರೈತರಿಗೆ ಸಂತಸ

 ಶುಕ್ರವಾರ ರಾತ್ರಿ ಸುಮಾರು 11.20 ರಿಂದ ಸುಮಾರು 1 ಗಂಟೆಗೂ ಅಧಿಕ ಕಾಲ ಭರಣಿ ಮಳೆ ಕೊನೆ ಹಂತದಲ್ಲಿ ಇಳೆಗೆ ತಂಪೆರೆದಿರುವುದು ರೈತರಲ್ಲಿ ಎಲ್ಲಿಲ್ಲದ ಸಂತಸ ತಂದಿದೆ.

ತುರುವೇಕೆರೆ ತಾಲೂಕಿನಲ್ಲಿ ವರುರ್ಣಾಭಟಕ್ಕೆ ಮನೆ ಗೋಡೆ ಕುಸಿತ
ತಾಲೂಕಿನ ಹಲವೆಡೆ ಶುಕ್ರವಾರ ತಡರಾತ್ರಿ ಮಿಂಚು, ಬಿರುಗಾಳಿ ಸಹಿತ ಸುರಿದ ಭರಣಿ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ರೈತರು ಮೇವು ಬ್ಯಾಂಕ್ ಸದ್ಬಳಕೆ ಮಾಡಿಕೊಳ್ಳಿ
ತಾಲೂಕಿನಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಪ್ರಾರಂಭಿಸಲಾಗಿರುವ ಮೇವು ಬ್ಯಾಂಕಿಗೆ ಚಾಲನೆ ನೀಡಲಾಯಿತು. ಮಾಯಸಂದ್ರ ಟಿ.ಬಿ ಕ್ರಾಸಿನಲ್ಲಿರುವ ಶ್ರೀ ಚುಂಚಾದ್ರಿ ರೈತ ಸಂತೆ ಆವರಣದಲ್ಲಿ ಅಧಿಕೃತವಾಗಿ ಮೇವು ಬ್ಯಾಂಕ್‌ ಆರಂಭಿಸಲಾಯಿತು
ಜಾನುವಾರುಗಳ ಜೀವ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಕೊಡಿಗೇನಹಳ್ಳಿ ಹೋಬಳಿ ಆಂಧ್ರದ ಗಡಿ ಭಾಗಕ್ಕೆ ಹೊಂದಿದ್ದು, ತೀವ್ರ ಬರಪೀಡಿತ ಪ್ರದೇಶವಾಗಿದೆ. ಹಾಗಾಗಿ ರೈತರು, ಕೃಷಿಕರು ತಮ್ಮ ದನ ಕರುಗಳಿಗೆ ಮೇವಿಲ್ಲದೆ ಪರದಾಡುತ್ತಿರುವುದನ್ನು ಮನಗಂಡ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಸೂಚನೆ ಮೇರೆಗೆ ತಾಲೂಕು ಆಡಳಿತದಿಂದ ಜಾನುವಾರುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮೇವು ಬ್ಯಾಂಕ್‌ಗೆ ಚಾಲನೆ ನೀಡಿದ್ದೇವೆ
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 405
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved