• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗಡಿ ಮುಂಗಟ್ಟು ಬಂದ್‌ ಮಾಡಿ ಕೆಎನ್‌ ಆರ್‌ಗೆ ಬೆಂಬಲ
ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಸ್ವಕ್ಷೇತ್ರ ಮಧುಗಿರಿಯಲ್ಲಿ ಮಂಗಳವಾರ ಕೆ.ಎನ್‌.ರಾಜಣ್ಣ, ಆರ್.ಆರ್‌.ಅಭಿಮಾನಿಗಳು ಮತ್ತು ಕಾಂಗ್ರೆಸ್‌ ಪಕ್ಷದ ಬೆಂಬಲಿಗರು ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್‌ ಪ್ರತಿಭಟಿಸಿದರು.
ಅಧಿಕಾರಿಗಳಿಗೆ ಮೂರು ತಾಸು ದಿಗ್ಭಂಧನ
ತಾಲೂಕಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಇರುವ ಕುರುಬರಹಳ್ಳಿ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ. ಕಳೆದ ಆರು ತಿಂಗಳಿಂದ ಮನವಿ ಮಾಡಿ ಬೇಸತ್ತ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿ ನಂತರ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ಮುಚ್ಚಿ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ
ಪಟ್ಟಣ ಪಂಚಾಯಿತಿ ತಮಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿ ಪಟ್ಟಣದ 9 ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಂಭಾಗ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
ಅತ್ತೆಯನ್ನೇ ಕೊಲೆ ಮಾಡಿ ತುಂಡು ತುಂಡಾಗಿ ಕತ್ತರಿಸಿದ ದಂತ ವೈದ್ಯ
ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಕ್ರೂರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ತುಮಕೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು ಕೊಲೆಯಾದ ಮಹಿಳೆಯ ಅಳಿಯನೇ ಪ್ರಮುಖ ಆರೋಪಿಯಾಗಿದ್ದು, ಕೊಲೆಗೆ ಸಹಕರಿಸಿದ ಆರೋಪದ ಮೇಲೆ ಆತನ 3 ಸ್ನೇಹಿತರು ಸೇರಿ ಒಟ್ಟು 4 ಜನರನ್ನು ಬಂಧಿಸಲಾಗಿದೆ.
ಕುಪ್ಪಾಳು ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ತಾಲೂಕಿನ ಕುಪ್ಪಾಳು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರವನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ನಗರದ ತಾಲೂಕು ಪಂಚಾಯಿತಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕರುವಿನ ಹೃದಯಕ್ಕೆ ಚುಚ್ಚಿದ್ದ ಸೂಜಿಯನ್ನು ಹೊರತೆಗೆದ ವೈದ್ಯರು
ತಾಲೂಕಿನ ನೊಣವಿನಕೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದ ರೈತ ಕೃಷ್ಣಪ್ಪನವರ ಕರುವಿನ ಹೃದಯಕ್ಕೆ ಚುಚ್ಚಿಕೊಂಡಿದ್ದ ಸೂಜಿಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಪಶುವೈದ್ಯ ಡಾ. ಎಸ್.ಪಿ. ಮಂಜುನಾಥ್ ಹೊರತೆಗೆದು ಕರುವಿನ ಪ್ರಾಣ ಉಳಿಸಿದ್ದಾರೆ.
ಜಾತಿ ಗಣತಿಯಲ್ಲಿ ಕಾಡುಗೊಲ್ಲ ಎಂದೇ ನಮೂದಿಸಿ
ಶಿರಾ ತಾಲೂಕಿನ ಕಾಡುಗೊಲ್ಲ ಜನಾಂಗವು ರಾಜ್ಯ ಸರಕಾರವು ನಡೆಸುವ ಜಾತಿ ಗಣತಿಯಲ್ಲಿ ಕಾಡುಗೊಲ್ಲ ಜನಾಂಗ ಎಂದೇ ನಮೂದಿಸಬೇಕು. ಇದಕ್ಕೆ ಗ್ರಾಮದ ಮುಖಂಡರು, ಯುವಕರು, ವಿದ್ಯಾವಂತರೂ ಸಹಕರಿಸಬೇಕು ಎಂದು ಶಿರಾ ತಾಲೂಕು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ಅಧ್ಯಕ್ಷ ಈಶ್ವರಪ್ಪ ಹೇಳಿದರು.
ಶಿರಾ ದೊಡ್ಡಕೆರೆ ಕೆಲವೇ ದಿನಗಳಲ್ಲಿ ತುಂಬಲಿದೆ
ಶಿರಾ ನಗರದ ಜನರ ಕುಡಿಯುವ ನೀರಿನ ದಾಹ ನೀಗಿಸುವ ಹೇಮಾವತಿ ನೀರು ಶಿರಾ ದೊಡ್ಡ ಕೆರೆಯತ್ತ ಹರಿಯುತ್ತಿದ್ದು, ದೊಡ್ಡ ಕೆರೆ ಭರ್ತಿಯಾಗಲು ಇನ್ನೂ ಕೇವಲ ೪.೫ ಅಡಿ ಬಾಕಿ ಇದೆ. ಕೆರೆ ತುಂಬಿದ ತಕ್ಷಣ ಮದಲೂರು ಕೆರೆಗೆ ನೀರು ಹರಿಯಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ವಿಕಲಚೇತನರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ
ವಿಕಲಚೇತನರಿಗೆ ಪ್ರೀತಿ ತೋರುವುದು, ಸಹಾಯ ಮಾಡುವುದು ನಮ್ಮ ಕರ್ತವ್ಯ. ಅವರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದು ನಿವೃತ್ತ ಜಿಲ್ಲಾಧಿಕಾರಿ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು.
ಮಾದಕವಸ್ತುಗಳಿಂದ ಮಾನವಿಯತೆ ದೂರ: ಹಾಲಪ್ಪ ಕಳವಳ
ಮಾದಕ ವಸ್ತುಗಳ ಬಳಕೆ ಆರೋಗ್ಯಕ್ಕೆ ಹಾನಿಕರ ಮತ್ತು ಮಾನವೀಯತೆ ಮರೆಸುತ್ತದೆ. ಆದ ಕಾರಣ ಇಂದಿನ ಯುವಜನಾಂಗ ಎಚ್ಚರದಿಂದ ಆರೋಗ್ಯಕರ ಹವ್ಯಾಸಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮುಖಂಡ ಮುರುಳೀಧರ ಹಾಲಪ್ಪ ತಿಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 502
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved