• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಕ್ಕೆ ಚಾಲನೆ
ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಾಲನೆ ನೀಡಿದರು.
ಸಮಸ್ಯೆ ಆಲಿಸಿ, ಪರಿಶೀಲಿಸಿ ಪರಿಹರಿಸಲು ಸೂಚನೆ
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಪರಿಹರಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಾಯಿ ಕಡಿತ ಪ್ರಕರಣಗಳು ಹೆಚ್ಚಳ: ತ್ವರಿತ ಚಿಕಿತ್ಸೆಗೆ ಸೂಚನೆ
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಬಗ್ಗೆ ವರದಿಯಾಗಿದ್ದು, ಪ್ರಕರಣಗಳು ವರದಿಯಾದ ಕೂಡಲೇ ನಾಯಿ ಕಡಿತಕ್ಕೊಳಗಾದವರಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಅಗತ್ಯ ಔಷಧಿಯನ್ನು ದಾಸ್ತಾನು ಇಟ್ಟುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.
ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸವಾಲನ್ನು ಮೆಟ್ಟಿ ನಿಲ್ಲಬೇಕಿದೆ
ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು, ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಮಕ್ಕಳನ್ನು ಸರ್ಕಾರಿ ಶಾಲಾ-ಕಾಲೇಜುಗಳಿಗೆ ದಾಖಲಿಸಿ
ಸರ್ಕಾರಿ ಕಾಲೇಜುಗಳು ಉತ್ತಮ ಸಂಪನ್ಮೂಲಗಳನ್ನು ಹೊಂದುತ್ತಿದ್ದರೂ ಇತ್ತೀಚಿಗೆ ಹಲವಾರು ಖಾಸಗಿ ಕಾಲೇಜುಗಳು ನಾಯಿ ಕೊಡೆಗಳಂತೆ ತಲೆ ಎತ್ತಿ ಶಿಕ್ಷಣವನ್ನು ವ್ಯಾಪಾರಿಕರಣಗೊಳಿಸುತ್ತಿರುವುದರಿಂದ ಸರ್ಕಾರಿ ಶಾಲಾ, ಕಾಲೇಜುಗಳು ಮುಚ್ಚುವ ಹಂತ ತಲುಪುತ್ತಿವೆ ಎಂದು ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ಬಿ. ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.
ಪಾಕಿಸ್ತಾನದಲ್ಲಿ ಫೇಮಸ್‌ ಆಗಿರುವ ಸಿಎಂ ಬೇಡ
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆ
ನಕಲಿ ಮಾರಾಟ ನಿಯಂತ್ರಿಸಲು ಕಾಯ್ದೆ ಜಾರಿ
ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಪೀಡೆನಾಶಕಗಳ ಬಳಕೆ ಮತ್ತು ಬೇಡಿಕೆ ಹೆಚ್ಚಾದಂತೆ ನಕಲಿ ಕೃಷಿ ಪರಿಕರಗಳ ತಯಾರಿಕೆ ಮತ್ತು ಮಾರಾಟದಂತಹ ಸಮಸ್ಯೆಗಳು ಹೆಚ್ಚಾಗತೊಡಗಿದ್ದು ಈ ಸಮಸ್ಯೆಗಳನ್ನು ನಿಯಂತ್ರಣ ಮಾಡುವ ದೃಷ್ಟಿಯಿಂದ ಸರ್ಕಾರ ಕೃಷಿ ಪರಿಕರಗಳ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಗೃಹ ಸಚಿವರ ತಾರತಮ್ಯ ನೀತಿ ಒಪ್ಪಲಾಗದು
ಮಂಗಳೂರು ಗಲಭೆ ಹಿನ್ನೆಲೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ.
ಡಾ. ರಾಜ್‌ ಜನರ ಹೃದಯಕ್ಕೆ ತಲುಪಿದ್ದರು
ಡಾ.ರಾಜ್‌ಕುಮಾರ್ ತಾವು ಬದುಕಿರುವಷ್ಟು ಕಾಲವೂ ನುಡಿ, ನಡೆಯಲ್ಲಿ ನೈತಿಕತೆಯನ್ನು ಉಳಿಸಿಕೊಂಡು, ಜನರ ಅಭಿರುಚಿ ಕೆಡಿಸದೆ ಕಲಾಸೇವೆ ಮಾಡಿದ ಮಹಾನ್ ಕಲಾವಿದರು
ಪಪಂ ಅಧ್ಯಕ್ಷೆ ಮನೆಯಿಂದ ಸಮೀಕ್ಷೆ ಆರಂಭ
ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು ಪ.ಜಾತಿಗಳ ಸಮಗ್ರ ಸಮೀಕ್ಷೆ-೨೦೨೫ ಮೊದಲ ಹಂತದ ಸಮೀಕ್ಷೆ ಮೇ.೫ರಿಂದ ೧೭ರ ತನಕ ನಡೆಯಲಿದೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 433
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved