• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪಪಂಗಡ ಹಲವಿದ್ದರೂ ಒಕ್ಕಲಿಗರೆಲ್ಲಾ ಒಂದೇ
ಜಾತಿ ಜನಗಣತಿ ಸಂದರ್ಭದಲ್ಲಿ ಎಲ್ಲಾ ಒಕ್ಕಲಿಗರ ಉಪಪಂಗಡಗಳನ್ನು ಬಿಟ್ಟು ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸಬೇಕು. ಆ ಮೂಲಕ ಒಕ್ಕಲಿಗರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸರ್ಕಾರದಿಂದ ಹಕ್ಕು, ಸೌಕರ್ಯ ಪಡೆಯಲು ಒಕ್ಕಲಿಗರು ಸಂಘಟಿತರಾಗಿ ಜಾಗೃತರಾಗಬೇಕು ಎಂದು ಒಕ್ಕಲಿಗ ಸಮಾಜದ ಸ್ವಾಮೀಜಿಗಳು, ವಿವಿಧ ಮುಖಂಡರು ಮನವಿ ಮಾಡಿದರು.
ನಿಮ್ಮ ಜ್ಞಾನವನ್ನು ದೇಶದ ಪ್ರಗತಿಗೆ ಬಳಸಿ
ವಿದ್ಯಾರ್ಥಿಗಳು ತಮ್ಮಲ್ಲಿರುವ ಜ್ಞಾನವನ್ನು ದೇಶದ ಪ್ರಗತಿಗೆ ಬಳಸಿ ವ್ಯಾಸಂಗ ಮಾಡಿದ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಟಿವಿವಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ವೈ.ಹೊಸಮನಿ ಕರೆ ನೀಡಿದರು.
ತಂದೆತಾಯಿಗೆ, ಗುರು ಹಿರಿಯರಿಗೆ ಗೌರವ ನೀಡಿ
ತಂದೆ ತಾಯಿ, ಗುರು ಹಿರಿಯರಿಗೆ ಗೌರವ ನೀಡುವವರಿಗೆ ಜಗತ್ತಿನಲ್ಲಿ ಎತ್ತರದ ಸ್ಥಾನ ಲಭಿಸಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಸಂವಿಧಾನಂದನಾಥ ಸ್ವಾಮೀಜಿ ಹೇಳಿದರು.
ಮಾಹಿತಿ ಹಕ್ಕು ಕಾಯ್ದೆ : ಜಿಲ್ಲೆಯಲ್ಲಿ 1323 ಮೇಲ್ಮನವಿ ಬಾಕಿ
ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯ 1323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಹಿತಿ ನೀಡಿದರು.
ಶ್ರೀಮಂತ ಸಂಸ್ಕೃತಿಯಿಂದ ಯುವಜನತೆ ದೂರ
ನಮ್ಮ ಯುವಜನಾಂಗ ಮೊಬೈಲ್, ಕಂಪ್ಯೂಟರ್, ಸಾಮಾಜಿಕ ಜಾಲತಾಣದ ದಾಳಿಯಿಂದಾಗಿ ಅದರಲ್ಲಿ ತಲ್ಲೀನರಾಗುವ ಮೂಲಕ ನಮ್ಮ ನಾಡಿನ ಶ್ರೀಮಂತ ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯಿಂದ ದೂರವಾಗುತ್ತಿರುವುದು ದುರದೃಷ್ಟಕರ ಎಂದು ಶೈನಾ ಟ್ರಸ್ಟ್‌ನ ಶೈಲಾ ನಾಗರಾಜ್‌ ಬೇಸರ ವ್ಯಕ್ತಪಡಿಸಿದರು.
ಮಲೇಶಿಯಾ ವಿವಿ- ಸಿದ್ಧಾರ್ಥ ಕಾಲೇಜು ಒಡಂಬಡಿಕೆ
ಶ್ರೀ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಮಲೇಶಿಯಾದ ಐಎನ್‌ಟಿಐ ವಿಶ್ವವಿದ್ಯಾಲಯದೊಂದಿಗೆ ಪರಸ್ಪರ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ.
ಯುವಕರು ಎಲ್ಲ ಜಾತಿ ವ್ಯವಸ್ಥೆ ತೊಡೆದು ಹಾಕಿ
ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವ ಗಣೇಶೋತ್ಸವ ಅರ್ಥಪೂರ್ಣವಾಗಿ ನಡೆಯಬೇಕು. ಗಣೇಶೋತ್ಸವದಲ್ಲಿ ಹಿಂದುಗಳು ಒಂದಾಗಿದ್ದಾರೆ ಎಂಬ ಸಂದೇಶ ಕೊಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ರೈತರು ಸಹಕಾರ ಸಂಸ್ಥೆಗಳಲ್ಲಿ ವಹಿವಾಟು ನಡೆಸಿ
ಸಾಲ ಬೇಕಾದಾಗ ಸಹಕಾರ ಸಂಘಗಳಿಗೆ ಬರುತ್ತೀರಿ, ಆರ್ಥಿಕ ವ್ಯವಹಾರವನ್ನು ಮಾತ್ರ ವಾಣಿಜ್ಯ ಬ್ಯಾಂಕುಗಳಲ್ಲಿ ಮಾಡುತ್ತೀರಿ, ಇದು ಸರಿನಾ? ಸಹಕಾರ ಸಂಸ್ಥೆಗಳಲ್ಲೇ ಖಾತೆ ತೆರೆದು ಒಡವೆ ಸಾಲ, ವಾಹನಗಳ ಸಾಲ, ಮತ್ತಿತರ ವ್ಯವಹಾರಗಳನ್ನು ನಮ್ಮಲ್ಲಿಯೇ ಮಾಡಿ ಎಂದು ಮಾಜಿ ಸಹಕಾರ ಸಚಿವ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್.ರಾಜಣ್ಣ ರೈತರಿಗೆ ಹೇಳಿದರು.
ತುಮಕೂರು ದಸರಾ ಉತ್ಸವ ಇಂದಿನಿಂದ ಪ್ರಾರಂಭ
ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ದೇವಿಗೆ ಉತ್ಸವದ ಮೊದಲ ದಿನ ಶೈಲಪುತ್ರಿ ಅಲಂಕಾರವನ್ನು ಮಾಡಲಾಗುವುದು.
ಜಿಲ್ಲೆಯಲ್ಲಿ ರಪ್ತು ಯೋಗ್ಯ ಬೆಳೆ ಬೆಳೆಯಲಾಗುತ್ತಿದೆ
ಜಿಲ್ಲೆಯಲ್ಲಿ ರಪ್ತು ಯೋಗ್ಯ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಸಹಕಾರ ತತ್ವದ ಆಧಾರದಲ್ಲಿ ವಿಶೇಷವಾಗಿ ಯುವ ರೈತರು ಇದರ ಪ್ರಯೋಜನ ಪಡೆದುಕೊಂಡು ಜಿಲ್ಲೆಯಿಂದ ತೆಂಗು, ದಾಳಿಂಬೆ, ಮಾವು, ಹುಣಸೆ ಮುಂತಾದ ಬೆಳೆಗಳ ಉತ್ಪನ್ನಗಳ ರಪ್ತು ಕೈಗೊಳ್ಳಬೇಕೆಂದು ಜಿ.ಪಂ. ಸಿಇಒ ಪ್ರಭು ಸಲಹೆ ನೀಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 534
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved