ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯದಶಮಿಯಲ್ಲಿ ವಿಜೃಂಭಿಸಿದ ಬೊಂಬೆ ಮೇಳ
ವಿಜಯದಶಮಿಯ ಅಂಗವಾಗಿ ನಡೆಯಲಿರುವ ದಸರಾ ಉತ್ಸವದ ಪ್ರಯುಕ್ತ ಹಲವಾರು ಮನೆಗಳಲ್ಲಿ ಬೊಂಬೆ ಇಡುವ ಪದ್ದತಿ ಇದೆ.
ತುಮಕೂರಿನಲ್ಲಿ ವೈಭವದ ಜಂಬೂ ಸವಾರಿಗೆ ತೆರೆ
ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಆಯೋಜಿಸಿದ್ದ ದಸರಾ ಮಹೋತ್ಸವಕ್ಕೆ ವಿಜಯದಶಮಿಯಂದು ವೈಭವದ ಜಂಬೂಸವಾರಿಗೆ ಸಹಸ್ರಾರು ಮಂದಿ ಸಾಕ್ಷಿಯಾದರು.
ಟ್ರ್ಯಾಕ್ಟರ್ ತೊಳೆಯಲು ಹೋದವನು ನೀರುಪಾಲು
ಆಯುಧ ಪೂಜೆ ಹಬ್ಬದ ಹಿನ್ನೆಲೆಯಲ್ಲಿ ಮನೆಯ ಟ್ರ್ಯಾಕ್ಟರ್ ಸ್ವಚ್ಛಗೊಳಿಸಲು ನೀರಿನ ಕಟ್ಟೆಗೆ ಇಳಿದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಸೊಪ್ಪಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂತಃಕರಣ ಶುದ್ಧವಾದರೆ ಮತ್ತಷ್ಟು ಶಕ್ತಿ ಪಡೆಯಲು ಸಾಧ್ಯ
ಜಗತ್ತಿನ ಸೃಷ್ಟಿ ಹಾಗೂ ತ್ರಿಮೂರ್ತಿಗಳ ಸೃಷ್ಟಿ ಕ್ರಿಯೆಗೂ ದೈವಿಶಕ್ತಿಯೇ ಪ್ರಮುಖ ಕಾರಣವಾಗಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಸದ್ಯದಲ್ಲೇ ಅಂತಾರಾಷ್ಟ್ರೀಯ ಚಾಂಪಿಯನ್ಶಿಪ್: ಪರಮೇಶ್ವರ್
ಯುವ ಸಮುದಾಯ ಕ್ರೀಡೋತ್ಸಾಹ ಬೆಳೆಸಲೆಂದೇ ಈ ದಸರಾ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಸದ್ಯದಲ್ಲೇ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಆಯೋಜಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಟಾಟಾ ನಿಧನಕ್ಕೆ ಗುಬ್ಬಿಯಲ್ಲಿ ಅಭಿಮಾನಿಗಳಿಂದ ಶ್ರದ್ಧಾಂಜಲಿ
ವಿಶ್ವ ವಿಖ್ಯಾತ ಉದ್ಯಮಿ ಪದ್ಮವಿಭೂಷಣ ಡಾ.ರತನ್ ನಾವಲ್ ಟಾಟಾ ಅವರ ನಿಧನಕ್ಕೆ ಗುಬ್ಬಿ ಪಟ್ಟಣದ ಅಭಿಮಾನಿಗಳ ತಂಡ ರತನ್ ಟಾಟಾ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು
ಸೀತಾ ಪರಿತ್ಯಾಗ ನಾಟಕ ಪ್ರದರ್ಶನ
ತುಮಕೂರು ದಸರಾ ಮಹೋತ್ಸವದ ನವರಾತ್ರಿ ಜನಪದ ರಂಗ ಉತ್ಸವ ಕಾರ್ಯಕ್ರಮಕ್ಕೆ ತಿಪಟೂರಿನ ಕಲಾವಿದರು ಭಾಗವಹಿಸಿ ಕಲೆ ಪ್ರದರ್ಶನ ನಡೆಸಿದರು.
ಸಂಪ್ರದಾಯಬದ್ಧ ಆಚರಣೆ: ಕೇಂದ್ರ ಸಚಿವರ ಸಂತಸ
ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ಜಾತಿ ಗಣತಿ- ಸಿದ್ದು ಗಾಯ ಮಾಡಿಕೊಂಡಿದ್ದಾರೆ
ಜಾತಿಗಣತಿ ವರದಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಹಿರಿಯ ಜೀವಿಗಳಿಗಿದೆ ಕಾನೂನು ರಕ್ಷೆ: ನ್ಯಾ. ಆರಿಫುಲ್ಲಾ
ಭಾರತ ಸರ್ಕಾರ ಹಿರಿಯ ನಾಗರಿಕರ ರಕ್ಷಣೆಗಾಗಿ ಹಲವು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ನೆರವು ಪಡೆದುಕೊಂಡು ನೆಮ್ಮದಿಯಿಂದ ಉತ್ತಮ ಜೀವನ ಸಾಗಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎಫ್. ಮಹಮ್ಮದ್ ಆರಿಫುಲ್ಲ ತಿಳಿಸಿದರು.
< previous
1
...
288
289
290
291
292
293
294
295
296
...
539
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?