• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಸ್ ಪುರ ಗ್ರಾಪಂ ಅಧ್ಯಕ್ಷರಾಗಿ ದುರ್ಗಮ್ಮ ಆಯ್ಕೆ
ಗುಬ್ಬಿ: ತಾಲೂಕಿನ ಸಿಎಸ್ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದುರ್ಗಮ್ಮ ಅವಿರೋಧ ಆಯ್ಕೆಯಾದರು.
ಪದವಿ ಮುಗಿಸಿದ 60% ಜನರಿಗೆ ಉದ್ಯೋಗವಿಲ್ಲ
ತಿಪಟೂರು: ಪದವಿ ಮುಗಿದ ತಕ್ಷಣ ಕೆಲಸ ಸಿಕ್ಕೇ ಬಿಟ್ಟಿತು ಎಂಬ ಭಾವನೆ ವಿದ್ಯಾರ್ಥಿಗಳಿಂದ ದೂರವಾಗಬೇಕಿದ್ದು, ಭಾರತದಲ್ಲಿ ಪ್ರತಿ ವರ್ಷ ಪದವಿ ಮುಗಿಸಿ ಹೊರ ಬರುತ್ತಿರುವ ಪದವೀಧದರರಲ್ಲಿ ಶೇ.60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೆಲಸ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.
೨೬ ರಿಂದ ತುರುವೇಕೆರೆ ಪ್ರೀಮಿಯರ್ ಲೀಗ್ ಕ್ರಿಕೆಟ್
ತುರುವೇಕೆರೆ: ತಾಲೂಕಿನಲ್ಲಿರುವ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಇದೇ ತಿಂಗಳ ೨೬ ರಿಂದ ೨೯ ರವರೆಗೆ ತುರುವೇಕೆರೆ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಆಯೋಜಿಸಲಾಗಿದೆ ಎಂದು ಆಯೋಜಕ, ನೆಮ್ಮದಿ ಗ್ರಾಮದ ಸಿ.ಎಸ್. ಮೂರ್ತಿ ತಿಳಿಸಿದ್ದಾರೆ.
ಗ್ರಾಪಂಗಳು ಮಕ್ಕಳ ಸ್ನೇಹಿ ಗ್ರಂಥಾಲಯ ಆಗಲಿ
ತಿಪಟೂರು: ಗ್ರಾಮ ಪಂಚಾಯಿತಿಗಳು ಮಕ್ಕಳ ಸ್ನೇಹಿ ಗ್ರಂಥಾಲಯಗಳಾಗಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ತಿಳಿಸಿದರು.
ಯುವ ಸಂಭ್ರಮದಿಂದ ಪ್ರತಿಭೆಗಳ ಅನಾವರಣ
ತುಮಕೂರು: ತುಮಕೂರು ದಸರಾ ಅಂಗವಾಗಿ ಜಿಲ್ಲೆಯ ಯುವ ಪ್ರತಿಭೆಗಳ ಅನಾವರಣಗೊಲಿಸಲು ಯುವ ಸಂಭ್ರಮ ಉತ್ತಮ ವೇದಿಕೆಯಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ವ್ಯಕ್ತ ಪಡಿಸಿದರು.
ತಾಲೂಕಿನ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹ
ಪಾವಗಡ ತಾಲೂಕಿನ ಅನೇಕ ಗಡಿ ಗ್ರಾಮಗಳಿಗೆ ಹೋಗಿಬರಲು ತೀವ್ರ ಸಮಸ್ಯೆ ಎದುರಾಗುತ್ತಿದ್ದು ಸೂಕ್ತ ಗ್ರಾಮೀಣ ರಸ್ತೆಯ ವ್ಯವಸ್ಥೆ ಕಲ್ಪಿಸಬೇಕು. ಕೂಲಿಕಾರ್ಮಿಕರ ಸಮಸ್ಯೆಗಳು ಹೆಚ್ಚಾಗಿದ್ದು, ಆಧುನಿಕ ಯಂತ್ರೋಪಕರಣ ಕಲ್ಪಿಸಿಕೊಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪಾವಗಡದ ಪೂಜಾರಪ್ಪ ಸರ್ಕಾರಕ್ಕೆ ಒತ್ತಾಯಿಸಿದರು.
ಅನ್ಯವ್ಯಕ್ತಿಗಳ ಅತಿಕ್ರಮಣ; ಆರೋಪ
ಶಿರಾ : ಶಿರಾ ನಗರಸಭೆ ವತಿಯಿಂದ ದಲಿತ ವ್ಯಕ್ತಿಗೆ ಮಂಜೂರಾಗಿದ್ದ ಅಂಗಡಿ ಮಳಿಗೆಯನ್ನು ಬಾಡಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ನಗರಸಭೆಯಿಂದ ಬೀಗ ಹಾಕಲಾಗಿತ್ತು. ಆದರೆ ಅದೇ ಅಂಗಡಿಯನ್ನು ಅಪರಿಚಿತರಿಂದ ಬೀಗ ಒಡೆದು ಅಂಗಡಿ ನವೀಕರಣಕ್ಕೆ ಮುಂದಾಗಿದ್ದಾರೆ. ದಲಿತರಿಗೆ ಮಂಜೂರಾಗಿದ್ದ ಅಂಗಡಿ ಮಳಿಗೆಯನ್ನು ಅನ್ಯ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ. ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ರಂಗನಾಥ್ ಒತ್ತಾಯಿಸಿದ್ದಾರೆ.
ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ ಗ್ರಾಪಂ ಸಿಬ್ಬಂದಿ
ತುಮಕೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಸದಸ್ಯರು ಹಾಗೂ ಅಧಿಕಾರಿ, ಸಿಬ್ಬಂದಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೋಮವಾರದಿಂದ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ್ದಾರೆ.
ವಿಜ್ರಂಭಣೆಯ ತೆಪ್ಪೋತ್ಸವ ನಡೆಸಿ: ಸಚಿವ ರಾಜಣ್ಣ
ಮಧುಗಿರಿ: ಮಧುಗಿರಿ ನಗರಕ್ಕೆ ಕುಡಿಯುವ ನೀರು ಒದಗಿಸುವ ಚೋಳೇನಹಳ್ಳಿ ಕೆರೆಯಲ್ಲಿ ಪಣ್ದೆ ರೈತರ ಮುಖಂಡತ್ವ ಹಾಗೂ ಎಲ್ಲರ ಸಹಕಾರದಿಂದ ದಂಡಿಮಾರಮ್ಮ ದೇವಿಯ ತೆಪ್ಪೋತ್ಸವ ಆಚರಿಸುವಂತೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಸಲಹೆ ನೀಡಿದರು.
ಶಿಕ್ಷಣ ಅಭಿವೃದ್ಧಿಯ ಸಂಕೇತವಾದರೆ, ಕ್ರೀಡೆ ದೇಶದ ಕೀರ್ತಿಯ ಪ್ರತೀಕ
ತುರುವೇಕೆರೆ: ಶಿಕ್ಷಣ ದೇಶದ ಅಭಿವೃದ್ಧಿಯ ಸಂಕೇತವಾದರೆ, ಕ್ರೀಡೆಯು ದೇಶದ ಕೀರ್ತಿಯ ಪ್ರತೀಕ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಸಾಧನೆ ಮಾಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಹೇಳಿದರು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved