• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಧಿಕಾರಿಗಳೇ ಹಳ್ಳಿಗಳತ್ತ ಗಮನ ಕೊಡಿ
ಚರಂಡಿ ದುರಸ್ತಿ ಕಾಣದೆ ಟ್ಯಾಂಕ್‌ ಹಾಗೂ ಮಳೆಯ ನೀರು ರಸ್ತೆಯಲ್ಲಿ ಹರಿಯುವ ಕಾರಣ ಕ್ರಿಮಿ ಕೀಟಗಳ ಹಾವಳಿಯಿಂದ ಡೆಂಘೀ ಹರಡುವ ಭೀತಿ
ಕರಾಟೆ: ಕದಂಬ ಶಾಲೆಗೆ ಚಿನ್ನದ ಪದಕ
ಶಿರಾ ನಗರದ ಕದಂಬ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಕಂಚಿನ ಪದಕ ಗಳಿಸಿದ್ದಾರೆ.
ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಗರ ಪಾಲಿಕೆ ಸೂಕ್ತ ಕ್ರಮ ಕೈಗೊಂಡು ನಾಗರೀಕರಿಗೆ ನಾಯಿಗಳಿಂದ ಆಗುತ್ತಿರುವ ಸಮಸ್ಯೆ ನಿವಾರಿಸಬೇಕು
ಗುರುವನ್ನು ಮೀರಿ ಬೆಳೆದರೆ ಅದೇ ಸಂತೃಪ್ತಿ
ನಾಲ್ಕಾರು ಜನರ ಬಾಯಲ್ಲಿ ಒಳ್ಳೆಯವನೆಂದು ಕರೆಯಿಸಿಕೊಂಡರೆ, ಗುರುವಿಗೆ ಅದಕ್ಕಿಂತ ಸೌಭಾಗ್ಯ ಮತ್ತೊಂದಿಲ್ಲ
ಸಂವಿಧಾನ ಬದಲಾವಣೆ ಚರ್ಚೆಗೆ: ದಸಂಸ ಗರಂ
ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಬದಲಾವಣೆ ಚರ್ಚಾ ವಿಷಯ
6 ಜನರ ಮೇಲೆ ಪ್ರಕರಣ ದಾಖಲೆ
ತಾಲೂಕಿನ ತಿರುಮಣಿ ಪೊಲೀಸ್‌ ಠಾಣೆಯಲ್ಲಿ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಕೌಶಲ್ಯಾಧಾರಿತ ಕಾರ್ಯಕ್ರಮದಿಂದ ಮನೋವಿಕಾಸ ಹೆಚ್ಚಳ: ಸಿಪಿಐ ಸುರೇಶ್
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಿಂದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನತೆಯ ಜತೆ ಬೆರೆತು ಕಲಿಯಲು ಸಾಧ್ಯವಾಗುತ್ತದೆ ಎಂದು ಸಿಪಿಐ ಸುರೇಶ್ ತಿಳಿಸಿದರು. ಪಾವಗಡದಲ್ಲಿ 2023-24 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಶಿಕ್ಷಕರು ಮಕ್ಕಳಲ್ಲಿ ದೇಶಪ್ರೇಮ ಮೂಡಿಸಲು ಮುಂದಾಗಿ: ಕೇಂದ್ರ ಸಚಿವ ಸೋಮಣ್ಣ
ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 74ನೇ ಜನ್ಮದಿನದ ಅಂಗವಾಗಿ ಶನಿವಾರ ತುಮಕೂರಿನ ವಿವಿಧೆಡೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇಶದ ಮುಂದಿನ ಪೀಳಿಗೆಗೆ ಕೊಡುಗೆ ನೀಡಿ ಎಂದ ಪ್ರಧಾನಿ ಮೋದಿ: ಸಚಿವ ವಿ.ಸೋಮಣ್ಣ
ಪ್ರಧಾನಿ ನರೇಂದ್ರ ಮೋದಿ ನನಗೆ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆ ಟ್ವೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಭೇಟಿ ನೀಡಿ ಮಾತನಾಡಿದರು.
ತುಮಕೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಗೆ ಬಿಜೆಪಿಯಿಂದ ಖಂಡನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ, ದಲಿತ ವಿರೋಧಿ, ಭ್ರಷ್ಟಾಚಾರದ ವಿರುದ್ಧ ತುಮಕೂರಿನಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಖಂಡನಾ ನಿರ್ಣಯ ಕೈಗೊಂಡಿತು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 467
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved