ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಶ್ಮೀರ ದಾಳಿ ಖಂಡಿಸಿ ಸೋಮವಾರ ತಿಪಟೂರು ಬಂದ್
ಕಾಶ್ಮಿರದ ಪಹಲ್ಗಾಮ್ನಲ್ಲಿ ನಡೆದ ಉಗ್ರವಾದಿಗಳ ರಣಹೇಡಿ ಕೃತ್ಯವನ್ನು ಖಂಡಿಸಿ ತಿಪಟೂರಿನಲ್ಲಿ ಪಕ್ಷಾತೀತವಾಗಿ ಸಮಸ್ತ ಹಿಂದುಗಳಿಂದ 28ರ ಸೋಮವಾರದಂದು ತಿಪಟೂರು ಬಂದ್ಗೆ ಕರೆ ನೀಡಲಾಗಿದೆ.
ಧರ್ಮದ ಅಮಲು ತಲೆಗೇರಿದವರಿಂದ ಈ ಕೃತ್ಯ
ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರ ಜೀವಗಳನ್ನು ಬಲಿ ತೆಗೆದುಕೊಂಡ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಸೌಹಾರ್ದ ತಿಪಟೂರು ವೇದಿಕೆಯಿಂದ ಮೃತರಿಗೆ ಮೇಣದ ದೀಪ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಪಾಕಿಸ್ತಾನವನ್ನು ಉಡಾಯಿಸಿ, ಮುಸ್ಲಿಮರ ಒಕ್ಕೊರಲ ಆಗ್ರಹ
ಕಾಶ್ಮೀರದಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದಿದ್ದು ಅಕ್ಷಮ್ಯ ಅಪರಾಧ. ಇಂತಹ ಪಾಪ ಕೃತ್ಯಕ್ಕೆ ಸಾಥ್ ನೀಡಿರುವ ಪಾಕಿಸ್ತಾನದ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲು ಇದು ಸಕಾಲವಾಗಿದೆ.
ಭಯೋತ್ಪಾದಕರ ದಾಳಿ ಹಿಂದೆ ಪ್ರತ್ಯೇಕತೆಯ ಷಡ್ಯಂತ್ರ
ಭಯೋತ್ಪಾದನೆ ಮನುಷ್ಯ ವಿರೋಧಿ ನಡೆ. ಕಾಶ್ಮೀರ ಭಯೋತ್ಪಾದನೆ ಕೃತ್ಯವನ್ನು ನಾಗರಿಕ ಸಮಾಜ ಖಂಡಿಸಬೇಕು. ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವುದು ಈ ಷಡ್ಯಂತ್ರದ ಭಾಗವಾಗಿದೆ ಎಂದು ಪರಿಸರವಾದಿ ಸಿ.ಯತಿರಾಜು ಅವರು ಆರೋಪಿಸಿದರು.
ಜಿಲ್ಲೆಯಲ್ಲಿ 2022 ರಿಂದ ಮಲೇರಿಯಾ ಪ್ರಕರಣ ವರದಿಯಾಗಿಲ್ಲ
ಜಿಲ್ಲೆಯಲ್ಲಿ ಜನವರಿ 2022 ರಿಂದ ಈವರೆಗೂ ಯಾವುದೇ ಸ್ಥಳೀಯ ಮಲೇರಿಯಾ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ತಿಳಿಸಿದರು.
ನೀಚ ಉಗ್ರರಿಗೆ ತಕ್ಕ ಶಿಕ್ಷೆಯಾಗಲಿ
ಉಗ್ರರಿಗೆ ತಕ್ಕ ಶಾಸ್ತಿ ಆಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ತುಮಕೂರು ವಿಭಾಗದ ಜಿಲ್ಲಾಧ್ಯಕ್ಷ ದೊಡ್ಡಹಟ್ಟಿ ಪೂಜಾರಪ್ಪ ಆಗ್ರಹಿಸಿದರು.
ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ
ಆದರೆ ಕೆಲವು ಮಾಧ್ಯಮಗಳು ಮುಸ್ಲಿಮರನ್ನು ಬೇರೆ ರೀತಿಯಲ್ಲಿ ಬಿಂಬಿಸುತ್ತಾ ಶಾಂತಿ, ಸೌಹಾರ್ದತೆ ಕೆಡಿಸುವ ಪ್ರಯತ್ನ ಮಾಡುತ್ತಿವೆ ಎಂದು ನಗರದ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹ್ಮದ್ ವಿಷಾದ ವ್ಯಕ್ತಪಡಿಸಿದರು.
ದೇಶ ದ್ರೋಹಿಗಳನ್ನು ಶೀಘ್ರವೇ ಗಲ್ಲಿಗೇರಿಸಿ
ದಕ್ಷಿಣ ಕಾಶ್ಮೀರದ ಪುಹಲ್ಗಾಮ್ ಜಿಲ್ಲೆಯ ಬೈಸರನ್ ಹುಲ್ಲುಗಾವಲು ಪ್ರದೇಶದಲ್ಲಿ ಪ್ರವಾಸಿಗರ ವಿರುದ್ಧ ಅಟ್ಟಹಾಸ ಮೆರೆದಿರುವ ಭಯೋತ್ಪಾದರನ್ನು ಬಗ್ಗುಬಡಿಯಬೇಕು. ಅಲ್ಲದೇ ಕೂಡಲೇ ಅವರನ್ನು ಗಲ್ಲಿಗೇರಿಸಬೇಕೆಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ವಕೀಲ ಪಿ.ಎಚ್.ಧನಪಾಲ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮುಂದಿನ ಬಹುದೊಡ್ಡ ಅಪಾಯದ ಮುನ್ಸೂಚನೆ
ಹೆಂಡತಿ, ಮಕ್ಕಳ ಮುಂದೆಯೇ ಪುರುಷರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ದೇಶದ ಸನಾತನ ಧರ್ಮದ ವಿರುದ್ಧದ ದಾಳಿಯಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸದೆ ಹೀಗೆ ಬಿಟ್ಟರೆ ಬಹುದೊಡ್ಡ ಅಪಾಯ ತಲೆದೋರಲಿದೆ
ಸಮಸ್ತ ಹಿಂದೂ ಸಮಾಜ ಸೆಟೆದು ನಿಲ್ಲಬೇಕು
ಉಗ್ರರ ದಾಳಿಯಲ್ಲಿ ಮೃತಪಟ್ಟಿವರಿಗೆ ಮೇಣದ ದೀಪಗಳನ್ನು ಹಚ್ಚುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
< previous
1
2
3
4
5
6
7
8
9
10
...
399
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!