• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಲ್ತುಳಿತದಿಂದ ನಡೆದ ದುರಂತ ನೋವಿನದ್ದು: ಸಿದ್ಧಗಂಗಾ ಶ್ರೀ
ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಮೃತ ಮಟ್ಟಿದ್ದು ಅತ್ಯಂತ ದುರಂತಮಯವಾದದ್ದು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ವಿಷಾದಿಸಿದ್ದಾರೆ.
ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಗೆ ಬಹುಬೇಡಿಕೆ
ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಮುಬಾರಕ್‌ ತಿಳಿಸಿದರು.
ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿದರೆ ಗ್ರಾಮ ಸ್ವರಾಜ್ಯ
ಗ್ರಾಮ ಪಂಚಾಯಿತಿಗಳು ಸಬಲವಾದಾಗ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾ.ಪಂ. ಅಧಿಕಾರಿಗಳು, ಸಿಬ್ಬಂದಿ ಆಸಕ್ತಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ: ಡಾ. ಸಂಜೀವ್ ಕುಮಾರ್
ಇಂದು ನಾವು ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಬಾಟೆಲ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಬಳಸಿ ಎಸೆಯುತ್ತಿದ್ದೇವೆ, ಇದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ತಂತ್ರಜ್ಞಾನದ ಮೂಲಕ ಹಲವು ರೀತಿಯ ಮಣ್ಣಲ್ಲಿ ಕರಗುವ ವಸ್ತುಗಳನ್ನು ಸಂಶೋಧಿಸಿದ್ದಾರೆ. ಇಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದರ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ಸ ಮಾಡೋಣ.
ಗೋಣಿ ಚೀಲ ಇಲ್ಲವೆಂದು ಖರೀದಿಯನ್ನೇ ನಿಲ್ಲಿಸಿದರೆ ಹೇಗೆ?: ರಾಗಿ ಬೆಳೆಗಾರರ ಪ್ರಶ್ನೆ
ತಾಲೂಕಿನಲ್ಲಿ ಸುಮಾರು 9 ಸಾವಿರಕ್ಕೂ ಹೆಚ್ಚು ರೈತರು ರಾಗಿಯನ್ನು ಈ ಖರೀದಿ ಕೇಂದ್ರದಲ್ಲಿ ಮಾರಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇವರಿಂದ ಸುಮಾರು 1.33 ಲಕ್ಷಕ್ಕೂ ಹೆಚ್ಚು ಕ್ವಿಂಟಾಲ್ ರಾಗಿ ಖರೀದಿ ನಿರೀಕ್ಷಿಸಲಾಗಿದೆ. ಇದುವರೆಗೂ ಐದು ಸಾವಿರ ರೈತರಿಂದ 55 ಸಾವಿರ ಕ್ವಿಂಟಾಲ್ ರಾಗಿ ಖರೀದಿ ಮಾಡಲಾಗಿದೆ.
ಮೃತರ ಕುಟುಂಬಕ್ಕೆ ಕೋಟಿ ರು.ಪರಿಹಾರಕ್ಕೆ ಆಗ್ರಹ: ಜಿಲ್ಲಾ ಕನ್ನಡಪರ ಸಂಘಟನೆ
ಈ ಪರಿಸ್ಥಿತಿಯಲ್ಲಿ ದು:ಖದಲ್ಲಿರುವ ಮೃತರ ಕುಟುಂಬದವರಿಗೆ ಆಯೋಜನೆಯ ಸಂಸ್ಥೆಗಳು ಸಾಂತ್ವನ ಹೇಳಬೇಕು ಹಾಗೂ ಅವರ ಕುಟುಂಬದ ನೆರವಿಗೆ ಬರಬೇಕು. ಆರ್‌ಸಿಬಿ ಹಾಗೂ ಕೆಎಸ್‌ಸಿಎನಿಂದ ತಲಾ ಒಂದು ಕೋಟಿ ರು. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು.
ಸಾಮೂಹಿಕ ವಿವಾಹವಾದ ದಂಪತಿಗಳು ಪುಣ್ಯವಂತರು: ರಂಭಾಪುರಿ ಡಾ.ವೀರಸೋಮೇಶ್ವರಶ್ರೀ
ಶ್ರೀಮಠವು ೧೦- ೧೫ ವರ್ಷಗಳಲ್ಲಿ ರಾಷ್ಟ್ರಮಟ್ಟದ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಿದ್ಧರಬೆಟ್ಟ ಮತ್ತು ದೇವರಾಯನ ದುರ್ಗ ಯಾತ್ರಾಸ್ಥಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ೨೦ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಿದೆ. ಭಾರತ ಸರ್ಕಾರ ದೇಶಕ್ಕೆ ಮತ್ತು ಇತಿಹಾಸದ ಸುಭದ್ರತೆಗೆ ಹೊಸ ಶಕೆ ಪ್ರಾರಂಭ ಮಾಡಿದೆ.
ಸ್ವಚ್ಛ ಜೀವನ, ಪರಿಸರ ಸಂರಕ್ಷಣೆ ನಾಗರಿಕ ಬದುಕಿನ ಲಕ್ಷಣ: ಎಸ್ ಪಿ ಹಂಜಾಂ ಹುಸೇನ್
ಮುಖ್ಯ ಅತಿಥಿಗಳಾಗಿ ರೂಪೇಶ್‌ ಕುಮಾರ್ ಅವರು ಕಾಡುಗಳ ಮಹತ್ವ ತಿಳಿಸಿಕೊಟ್ಟರು. ಸದಾಶಿವನಗರದ ಸರ್ವಜನ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎಚ್. ಮಹಾದೇವ್‌ರವರು ಪರಿಸರ ದಿನಾಚರಣೆಗೆ ಶುಭಕೋರಿ ಮಕ್ಕಳಿಗೆ ಹಿತವಚನ ನೀಡಿದರು.
ಬೆಂಗಳೂರು ಕಾಲ್ತುಳಿತದಲ್ಲಿ ಮನೋಜ್ ಸಾವು ಪ್ರಕರಣ: ಮೃತನ ತಂದೆಗೆ 25 ಲಕ್ಷ ರು. ಪರಿಹಾರ ವಿತರಣೆ
ಸರ್ಕಾರ ಹಣ ನೀಡಿದೆ. ಆದರೆ, ನಮ್ಮ ಮಗ ಬದುಕಿ ಬರಲ್ಲ, ಮುಂದಿನ ದಿನಗಳಲ್ಲಿ ನಮಗೆ ಆದಂತೆ ಬೇರೆ ಯಾರಿಗೂ ಆಗುವುದು ಬೇಡ. ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.
ಸ್ವಾಮೀಜಿಗಳ ಮೇಲಿನ ಎಫ್ ಐ‌ಆರ್ ತೆಗೆಯಲು ಸೂಚನೆ: ಗೃಹಸಚಿವ ಪರಂ
ಹೋರಾಟದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳನ್ನು ಎಫ್ಐಆರ್ ನಲ್ಲಿ ಸೇರಿಸುವುದು ಬೇಡ ಎಂದು ಹೇಳಿದ್ದೇನೆ. ಸ್ವಾಮೀಜಿಗಳಿಗೆ ಗೌರವ ಕೊಡುವಂಥ ಕೆಲಸ ಮಾಡಬೇಕಾಗತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 432
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved