ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣತಿಯಲ್ಲಿ ಕಾಡುಗೊಲ್ಲ ಎಂದು ಬರೆಸಿ
ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ ಕಾಡುಗೊಲ್ಲ ಜನಾಂಗ ವಿಶಿಷ್ಟ ಆಚರಣೆ ವಿಚಾರ ಮೂಲಕ ಅಲೆಮಾರಿಗಳಾಗಿ ಬುಡಕಟ್ಟು ಸಂಸ್ಕೃತಿ ಹೊಂದಿರುವ ಹಿನ್ನಲೆ ಕಾಡು ಗೊಲ್ಲ ಜನಾಂಗದವರು ಜಾತಿ ಗಣತಿದಾರರ ನಮೂನೆಯ 541 ಕಾಲಂ ನಲ್ಲಿ ಜಾತಿಯನ್ನು ಕಾಡು ಗೊಲ್ಲ ಉಪ ಜಾತಿಯನ್ನು ಕಾಡು ಗೊಲ್ಲ ಧರ್ಮ ಬುಡಕಟ್ಟು ಎಂದು ನಮೂದಿಸಿ ಎಂದು ಹೆಗ್ಗುಂದ ವನಕಲ್ಲು ಮಠದ ಡಾ.ಶ್ರೀ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.
ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಅಭಿಮಾನಿಗಳಿಂದ ಪ್ರತಿಭಟನೆ
ಕೆ.ಎನ್,ರಾಜಣ್ಣನವರು ತುಮಕೂರು ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ, ಅವರನ್ನು ಸಚಿವ ಸಂಪುಟದಿಂದ ತೆಗೆದಿರುವದು ನೋವಿನ ಸಂಗತಿ, ಅವರು ಈ ನಾಡು ಕಂಡಂತಹ ಹಿಂದುಳಿದ ವರ್ಗಗಳ ಹಾಗೂ ದೀನ- ದಲಿತರ ನಾಯಕರಾಗಿದ್ದಾರೆ.
ನಾವು ನಮ್ಮೊಳಗಿನ ದನಿ ಅರ್ಥೈಸಿಕೊಳ್ಳಬೇಕಿದೆ: ಡಾ. ನಟರಾಜ್ ಬೂದಾಳ್
ರಾಜಕೀಯ, ಧರ್ಮಗಳು ನಮ್ಮ ಮೇಲೆ ಒತ್ತಡ ಹಾಕುತ್ತಿವೆ. ವಚನಗಳು, ಸೂಫಿಸಂ, ಜೈನೀಸಂ ಮತ್ತು ಬುದ್ಧಿಸಂಗಳು ಮೊದಲು ನಿನ್ನನ್ನು ನೀನು ಕೇಳಿಸಿಕೋ ಎಂದೇ ಹೇಳುತ್ತವೆ, ದಿಕ್ಕು ತಪ್ಪಿಸುವ ದನಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿವೆ.
ಗಳಿಕೆಯ ಉದ್ಯಮವಾಗಿ ಬೆಳೆಯುತ್ತಿರುವ ಕ್ರೀಡೆ: ಲೋಕೇಶ್ವರ
ಭಾರತದಲ್ಲಿ ಎಲ್ಲ ಪೋಷಕರು ನಮ್ಮ ಮಗ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಆಗಬೇಕೆಂದು ಬಯಸುತ್ತಾರೆ. ಆದರೆ ಕ್ರೀಡೆಗೆ ಮಕ್ಕಳನ್ನು ಸೇರಿಸುವುದಿಲ್ಲ. ಆದ್ದರಿಂದ 140 ಕೋಟಿ ಜನಸಂಖ್ಯೆ ಇದ್ದರೂ ದೇಶಕ್ಕೆ ಕೇವಲ ಬೆರಳೆಣಿಕೆಯಷ್ಡು ಪದಕಗಳು ಮಾತ್ರ ಬರುತ್ತಿವೆ.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ; ತೇಜೇಶ್ವರ್
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ,
ಕುರುಬರ ಸಮಾಜ ಸಂಘಟಿಸಿ, ಅಭಿವೃದ್ಧಿಗೊಳಿಸಲು ಬದ್ಧ: ನಟರಾಜ್ ಬರಗೂರು
ಸಂಘದ ಬೈಲಾ ಪ್ರಕಾರ, ಹೊಸದಾಗಿ ರಚನೆ ಮಾಡಿರುವ ಪದಾಧಿಕಾರಿಗಳು ಇಡೀ ತಾಲೂಕಿನ ಜನತೆಯ ಕುಂದು ಕೊರತೆಗಳನ್ನು ಆಲಿಸಿ, ಒಗ್ಗಟ್ಟಿನಿಂದ ರಾಜಕೀಯ ಪ್ರಾತಿನಿಧ್ಯ ಪಡೆಯಬೇಕೆಂದು ಕರೆ ನೀಡಿದರು.
ಕುಣಿಗಲ್ ಜನರಿಗೆ ಸಮಪಾಲಿನಂತೆ ನೀರು ಕೊಡಿ: ಶಾಸಕ ಡಾ.ರಂಗನಾಥ್
ಶ್ರೀರಂಗ ಏತ ನೀರಾವರಿ ಯೋಜನೆಯಿಂದ ಹುತ್ರಿದುರ್ಗ ಹೋಬಳಿ 19 ಕೆರೆ ತುಂಬಿಸುವ ಯೋಜನೆಗೆ ಸುರೇಶ್ ಗೌಡ ಕಾಮಗಾರಿ ಅಡ್ಡಿ ಪಡಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸುರೇಶ್ ಗೌಡ ನನ್ನ ಸ್ನೇಹಿತರು. ಕುಣಿಗಲ್ ತಾಲೂಕಿನಲ್ಲಿ ಜನ್ಮ ಪಡೆದವರು. ಕಾಮಗಾರಿ ತಡೆಯುವುದಿಲ್ಲ ಅಂದು ಕೊಂಡಿದ್ದೇನೆ.
ಸರ್ಕಾರದ ಓಲೈಕೆ ನೀತಿಯಿಂದಾಗಿ ದುಷ್ಕೃತ್ಯ ಹೆಚ್ಚಳ: ರೇಣುಕಾಚಾರ್ಯ
ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ. ಪೆಹಲ್ಗಾಮ್ ಘಟನೆಗೆ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯ ಎಂದು ಕಾಂಗ್ರೆಸ್ ನವರು ಆರೋಪಿಸಿದ್ದರು, ಪೂರ್ವಯೋಜಿತ ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ ಸರ್ಕಾರ, ಪೊಲೀಸ್ ಹಾಗೂ ಗುಪ್ತಚರ ಇಲಾಖೆ ವೈಫಲ್ಯವಾಗಿದೆ .
ತುಮಕೂರು ವಿವಿಗೆ ಯುನಿಸೆಫ್ ತಂಡ ಭೇಟಿ, ಬಿಸಿಯೂಟ ಯೋಜನೆ ಬಗ್ಗೆ ಶ್ಲಾಘನೆ
ಪಾವಗಡ ರಾಮಕೃಷ್ಣ ಆಶ್ರಮದ ಸ್ವಾಮಿ ಜಪಾನಂದಜೀ ಮಾತನಾಡಿ, ಯೂನಿಸೆಫ್ ತಂಡ ಭೇಟಿ ನೀಡಿರುವುದು ಗಮನಾರ್ಹ. ಇಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯ ಊಟ ಬಡಿಸುವ ಜೊತೆಗೆ ಸಂಸ್ಕಾರವನ್ನು ಕಲಿಸಲಾಗುತ್ತಿದೆ ಎಂದರು.
ತುಮಕೂರಿನಲ್ಲಿ ವೈಭವದ ಗಣಪತಿ ವಿಸರ್ಜನಾ ಮಹೋತ್ಸವ
ಮೆರವಣಿಗೆಗೆ ಮುನ್ನ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಗಮಿಸಿ ಗಣಪತಿಗೆ ಪೂಜೆ ಸಲ್ಲಿಸಿದರು.
< previous
1
2
3
4
5
6
7
8
9
10
...
501
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ