• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಯೋಜನೆ ಜಾರಿ: ಶಾಸಕ ಷಡಕ್ಷರಿ
ವಿದ್ಯಾರ್ಥಿಗಳು ಕಲಿಕೆಗೆ ನಮ್ಮ ಕಾಲೇಜು ಉತ್ತಮ ವಾತಾವರಣ ಹೊಂದಿದ್ದು, ಸುಮಾರು 3 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿರುವುದರಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು.
ಕೋಡಿಬಿದ್ದ ಮರಳೂರು ಕೆರೆಗೆ ಶಾಸಕ ಜ್ಯೋತಿ ಗಣೇಶ್ ಬಾಗಿನ ಅರ್ಪಣೆ
ಮರಳೂರು ಅಮಾನಿಕೆರೆ ತುಂಬಿರುವುದು ಗಂಗಸಂದ್ರ, ಮರಳೂರು, ಕುಮ್ಮಂಜಿಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳ ರೈತರಿಗೆ ತುಂಬಾ ಅನುಕೂಲವಾಗಲಿದೆ. ಕೆರೆ ಭರ್ತಿಯಾಗಿರುವುದರಿಂದ ಅಂತರ್ಜಲವೂ ವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ನೀರು ಬರುತ್ತದೆ. ಹಾಗಾಗಿ ಈ ಭಾಗದ ರೈತರು ಸಹ ಸಂತಸಗೊಂಡಿದ್ದಾರೆ .
ಗ್ರಾಮೀಣರ ಬದುಕು ಉತ್ತಮಗೊಳಿಸುವುದು ಸಹಕಾರಿಗಳ ಕರ್ತವ್ಯ: ಶಾಸಕ ಕೆ.ಎನ್. ರಾಜಣ್ಣ ಕರೆ
ಸಹಕಾರಿ ತತ್ವ, ಸಿದ್ಧಾಂತದ ಮೇಲೆ ನಾವೆಲ್ಲರೂ ನಡೆಯಬೇಕು. ಆಗ ಮಾತ್ರ ಸಹಕಾರಿ ರಂಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದ ಅವರು, ಸಹಕಾರಿಗಳು ಮನಸ್ಸು ಮಾಡಿದರೆ ರಾಜಕೀಯವಾಗಿ ಏನು ಬೇಕಾದರೂ ಸಾಧಿಸಬಹುದು. ಸಹಕಾರಿ ಆಂದೋಲನ ಯಾವತ್ತೂ ಸಹ ಜಾತಿ, ಪಕ್ಷದ ಆಧಾರದ ಮೇಲೆ ಕೆಲಸ ಮಾಡಿಲ್ಲ.
ತುಮಕೂರು ಮಹಾನಗರಪಾಲಿಕೆಗೆ ಹಳ್ಳಿಗಳ ಸೇರ್ಪಡೆಗೆ ತೀವ್ರ ವಿರೋಧ
ನಗರಸಭೆ, ಟೂಡಾದ ಮಾಜಿ ಸದಸ್ಯ ಹಕ್ಕೊತ್ತಾಯ ಬಸವರಾಜು, ಮಲ್ಲಸಂದ್ರ ಗ್ರಾಮ ಪಂಚಾಯ್ತಿ ಸದಸ್ಯರಾದ ಮಂಜುನಾಥ್, ರತ್ನಮ್ಮ, ಹೆಗ್ಗೆರೆ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಗೂಳೂರು ಗ್ರಾಪಂ ಮಾಜಿ ಸದಸ್ಯ ಲಿಂಗರಾಜು, ಇಂಜಿನಿಯರ್ ಸುಬ್ರಹ್ಮಣ್ಯ ಮೊದಲಾದವರು ಮಾತನಾಡಿ, ನಗರಪಾಲಿಕೆಗೆ ಹಳ್ಳಿಗಳ ಸೇರ್ಪಡೆ ಪ್ರಸ್ತಾವನೆಯನ್ನು ವಿರೋಧಿಸಿದರು.
ಗ್ರಾಮಾಂತರ ಕ್ಷೇತ್ರದ ಕೆರೆಗಳು ಭರ್ತಿ: ಶಾಸಕ ಬಿ.ಸುರೇಶ್‌ಗೌಡರಿಂದ ಗಂಗಾಪೂಜೆ
ಶಾಸಕ ಸುರೇಶ್‌ಗೌಡರ ನೇತೃತ್ವದಲ್ಲಿ ಸಾಸಲು ಗ್ರಾಮದ ಕೆರೆಯಲ್ಲಿ ರಂಗನಾಥ ಸ್ವಾಮಿಯ ವೈಭವದ ತೆಪ್ಪೋತ್ಸವ ಹಮ್ಮಿಕೊಳ್ಳಲಾಗಿತ್ತು. ರಂಗನಾಥ ಸ್ವಾಮಿಯ ಮೆರವಣಿಗೆ, ವಿಶೇಷ ಪೂಜೆಗಳೊಂದಿಗೆ ತೆಪ್ಪೋತ್ಸವ ನೆರವೇರಿತು. ಸುತ್ತಮುತ್ತಲ ಗ್ರಾಮಗಳ ಜನರು ಈ ಪೂಜಾಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ನಂಜಾವಧೂತ ಶ್ರೀ
ರಾಜ್ಯ ಹೈನುಗಾರಿಕೆಯಲ್ಲಿ ಬಹಳ ದೊಡ್ಡ ಕ್ರಾಂತಿಯನ್ನೇ ಮಾಡಿದೆ, ಲಕ್ಷಾಂತರ ಬಡ ರೈತ ಕುಟುಂಬಗಳಿಗೆ ಜೀವನ ಆಸರೆಗೆ ಆರ್ಥಿಕ ಶಕ್ತಿ ತುಂಬಿರುವ ಹಾಲು ಒಕ್ಕೂಟಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು.
ಸದ್ಯದಲ್ಲೇ 100 ಹಾಸಿಗೆಯುಳ್ಳ ತಾಯಿ, ಮಕ್ಕಳ ಆಸ್ಪತ್ರೆ ಲೋಕಾರ್ಪಣೆ: ಶಾಸಕ ಡಾ.ರಂಗನಾಥ್
ಆಸ್ಪತ್ರೆಯಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳು ದೊರಕುವಂತೆ ಕ್ರಮವಹಿಸಲಾಗುತ್ತದೆ, ನಾನು ಪ್ರತಿದಿನ ಆಸ್ಪತ್ರೆಗೆ ಬರುವ ರೋಗಿಗಳ ಮಾಹಿತಿ ಪಡೆದು ಅವರಿಗೆ ಔಷಧಿ, ಚಿಕಿತ್ಸೆ ಹಾಗೂ ಆರ್ಥಿಕ ವ್ಯವಸ್ಥೆ ದೊರಕಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇನೆ, ಅದಕ್ಕಾಗಿ ವಿಶೇಷ ತಂಡ ರಚಿಸಿಕೊಂಡಿದ್ದೇನೆ.
ಟ್ರಾಫಿಕ್‌ ಫೈನ್‌: ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಪ್ರತಿಭಟನೆ
ಕೆಲಸದ ನಿಮಿತ್ತ ಬೈಕ್‌ನಲ್ಲಿ ತೆರಳುತಿದ್ದ. ಬೈಕ್ ನಲ್ಲಿ ಮಿರರ್ ಇಲ್ಲದಿದ್ದರಿಂದ ಸ್ಪಾಟ್ ಫೈನ್‌ಗೆ ಪೊಲೀಸರು ಮುಂದಾದರು. ಈ ವೇಳೆ ನನ್ನ ಬಳಿ ಹಣವಿಲ್ಲ, ರಸೀದಿ ಕೊಡಿ ಕೋರ್ಟ್ ನಲ್ಲಿ ಫೈನ್ ಕಟ್ಟುತ್ತೇನೆಂದ.‌
ಹುಳಿಯಾರು ಸಂತೆ ಸ್ಥಳಾಂತರ: ಮೂಲ ಸೌಕರ್ಯದ ಭರವಸೆ
ಸೋಮವಾರದಂದು ರೈತ ಸಂಘ ಹಾಗೂ ಸಂಘಟನೆಗಳು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ನಾಡಕಚೇರಿ ಮುಂದೆ ಸುರಿಯಲು ಪ್ರತಿಭಟನೆ ಹಮ್ಮಿಕೊಂಡಿತ್ತು.
ಯಡಿಯೂರು: ಟೋಲ್ ತೆರವು ಮಾಡಲು ರೈತರ ಹೋರಾಟ
ಇಕ್ಕಟ್ಟಿನ ರಸ್ತೆಯಲ್ಲಿನ ಟೋಲ್ ದಿಢೀರ್ ಹತ್ತು ವರ್ಷದ ಬಳಿಕ ಬಂದಿದ್ದು, ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಹಣ ಕ್ರೋಢೀಕರಣಕ್ಕೆ ರೈತರ ಬಳಿ ತೆರಿಗೆ ಸಂಗ್ರಹಕ್ಕೆ ಮುಂದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 533
  • next >
Top Stories
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
ಲಿಂಗಾಯತ ಧರ್ಮಕ್ಕಾಗಿ ನ.11ರಂದು ಸಮಾವೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved