• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿನಾಯಿ ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಹಣದ ಅನುದಾನದಡಿ ಬಾಲಕಿ ಕುಟುಂಬದ ತಂದೆ- ತಾಯಿಗೆ 5 ಲಕ್ಷ ರು. ಪರಿಹಾರ ನೀಡಲಾಗಿದೆ. ಕಡು ಬಡತನ ಹಾಗೂ ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿರುವ ಇವರು, ಕಿವುಡ ಮತ್ತು ಮೂಕ ಪೋಷಕರಾಗಿದ್ದು, ಇವರಿಗೆ ಮತ್ತೊಬ್ಬ ಪುತ್ರಿಯಿದ್ದು ಅನುಕೂಲವಾಗಲೆಂದು ಪರಿಹಾರ ನೀಡಲಾಗಿದೆ.
ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಮೌಲಾನಾ ಆಜಾದ್ ಶಾಲೆ: ಕೆ. ಷಡಕ್ಷರಿ
ಈ ಶಾಲೆಯು 60 ಮಕ್ಕಳ ಸಂಖ್ಯಾಬಲ ಹೊಂದಿದ್ದು 6ನೇ ತರಗತಿಯಿಂದ ಪ್ರಾರಂಭಿಸಲಾಗುತ್ತದೆ. ದಾಖಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ.75, ಇತರೆ ಶೇ.25ರಷ್ಟು ಇರಲಿದೆ.
ಭಾರತೀಯ ಯೋಧರ ಧೈರ್ಯ ಶೌರ್ಯ ಸದಾ ಸ್ಮರಿಸೋಣ: ಚಿದಾನಂದ್ ಎಂ.ಗೌಡ
In 1999, when Pakistani soldiers infiltrated into India, thousands of brave soldiers saved the motherland of India and laid down their lives near the Kargil hills. They prevented even an inch of Indian land from being invaded. Let us all pray for the peace of such martyrs .
ಡಾ.ಶಿವಪ್ರಸಾದ್ ಅವರ 7ನೇ ವರ್ಷದ ಪುಣ್ಯಸ್ಮರಣೆ
ಪುಣ್ಯ ಸ್ಮರಣೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಎದ್ದು ನಿಂತು ಒಂದು ನಿಮಿಷಗಳ ಕಾಲ ಮೌನಾಚರಣೆಯನ್ನು ಮಾಡುವ ಮೂಲಕ ಡಾ. ಜಿ ಶಿವಪ್ರಸಾದ್ ರವರಿಗೆ ಗೌರವ ಸಲ್ಲಿಸಲಾಯಿತು.
ಬಾಲಗಂಗಾಧರ ತಿಲಕ್, ಚಂದ್ರಶೇಖರ್ ಆಜಾದ್ ಜನ್ಮ ದಿನಾಚರಣೆ
ಬಾಲಗಂಗಾಧರ ತಿಲಕರು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ಭಾರತೀಯ ಸ್ವಾಯತ್ತತೆಗಾಗಿ ಚಳವಳಿ ನಡೆಸುವ ಮೂಲಕ ತಮ್ಮ ದೀರ್ಘ ರಾಜಕೀಯ ಜೀವನವನ್ನು ನಡೆಸಿದಂತಹ ವ್ಯಕ್ತಿ .
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಳೆ ಸಿಐಟಿಯು ಪ್ರತಿಭಟನೆ
018ರಲ್ಲಿ ಸರ್ಕಾರವೇ ಜಾರಿಗೆ ತಂದ ಕನಿಷ್ಠ ವೇತನ ಕಾಯ್ದೆ ಜಾರಿ ಮಾಡಲು ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರ ವಿರುದ್ಧ ಇಡೀ ರಾಜ್ಯಾದ್ಯಂತ ಜುಲೈ 28 ರಂದು ಜಿಲ್ಲಾ ಕಾರ್ಮಿಕ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ.
ಭಗತ್ ಕ್ರಾಂತಿ ಸೇನೆಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಳ್ಳಬೇಕು. ಗಡಿಯಲ್ಲಿ ದೇಶ ಕಾಯುತ್ತಿರುವ ನಮ್ಮ ಯೋಧರ ತ್ಯಾಗವನ್ನು ಸ್ಮರಿಸಿ ಗೌರವಿಸಬೇಕು.
ಉತ್ತಮ ವ್ಯಕ್ತಿತ್ವ, ಬದುಕು ರೂಪಿಸಲು ಶಿಕ್ಷಣ ಮುಖ್ಯ: ಸಚಿವ ಡಿ. ಸುಧಾಕರ್ ಅಭಿಪ್ರಾಯ
ಸಮಾಜ ಸುಧಾರಣೆಗೆ ಶಿಕ್ಷಣವೇ ಅಸ್ತ್ರ . ಹಿಂದುಳಿದಿರುವ ಹಳ್ಳಿಕಾರ್ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಟ್ರಸ್ಟ್ ಅಧ್ಯಕ್ಷ ನಾಗರಾಜು ಅವರ ಕುಟುಂಬ ಸಹಾಯಹಸ್ತ ಚಾಚಿದೆ.
ಶ್ರೀಶನೈಶ್ವರ ದೇವಾಲಯದ 13ನೇ ವಾರ್ಷಿಕೋತ್ಸವ
ದೈವದರ್ಶನ ಪಡೆದ ಭಕ್ತಾದಿಗಳಿಗೆ ವಿಶೇಷವಾಗಿ ಮುದ್ದೆ, ಬೆರಕೆ ಕಾಳು ಸಾಂಬಾರ್ ಹಾಗೂ ಸಿಹಿ ಭಕ್ಷ್ಯ ನೀಡಲಾಯಿತು.
ರಾಜಗೋಪುರ ನಿರ್ಮಾಣಕ್ಕೆ ಭಕ್ತರ ಸಹಕಾರ ಕೋರಿದ ಸಮಿತಿ
ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರ ಕ್ಯಾಮೇನಹಳ್ಳಿ ಶ್ರೀಆಂಜನೇಯಸ್ವಾಮಿ ದೇವಾಲಯ ರಾಜ ಗೋಪುರ ಅಭಿವೃದ್ಧಿಗೆ ತೀರ್ಮಾನಿಸಿದ್ದು ಭಕ್ತರ ಸಹಕಾರ ಅಗತ್ಯವಾಗಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ ರಾಮಮೂರ್ತಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 463
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved