ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ. ರಾಜ್ ಜನರ ಹೃದಯಕ್ಕೆ ತಲುಪಿದ್ದರು
ಡಾ.ರಾಜ್ಕುಮಾರ್ ತಾವು ಬದುಕಿರುವಷ್ಟು ಕಾಲವೂ ನುಡಿ, ನಡೆಯಲ್ಲಿ ನೈತಿಕತೆಯನ್ನು ಉಳಿಸಿಕೊಂಡು, ಜನರ ಅಭಿರುಚಿ ಕೆಡಿಸದೆ ಕಲಾಸೇವೆ ಮಾಡಿದ ಮಹಾನ್ ಕಲಾವಿದರು
ಪಪಂ ಅಧ್ಯಕ್ಷೆ ಮನೆಯಿಂದ ಸಮೀಕ್ಷೆ ಆರಂಭ
ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು ಪ.ಜಾತಿಗಳ ಸಮಗ್ರ ಸಮೀಕ್ಷೆ-೨೦೨೫ ಮೊದಲ ಹಂತದ ಸಮೀಕ್ಷೆ ಮೇ.೫ರಿಂದ ೧೭ರ ತನಕ ನಡೆಯಲಿದೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ಕೆಲವರಿಗೆ ಅಪಪ್ರಚಾರ ಮಾಡುವುದೇ ದೊಡ್ಡ ಕೆಲಸ
ಕೆಲಸಬೇಕಾದ ಬಂದು ಕಾಲು ಹಿಡಿಯುತ್ತಾರೆ. ಕೆಲಸ ಆದಮೇಲೆ ಕಾಲು ಎಳೆಯುತ್ತಾರೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಜಿಪಂ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಶಾಸಕರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.
ನೈಜ ಮಾಹಿತಿ ಸಂಗ್ರಹಿಸಿ
ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಪ್ರತೀ ಮನೆಗೆ ಭೇಟಿ ನೀಡಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗಣತಿದಾರರಿಗೆ ಸೂಚನೆ ನೀಡಿದರು.
ಜಯಚಂದ್ರ ಸಹ ಭಗೀರಥರಿದ್ದಂತೆ
ಭಗೀರಥ ಮಹರ್ಷಿಗಳು ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ತಂದ ಮಹಾಪುರುಷ. ಅವರ ಸಾಧನೆ, ಜೀವನಗಾಥೆಯನ್ನು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದ್ದು, ಅದನ್ನು ಅರಿತು ತಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಹೇಳಿದರು.
ಅರಿವಿನ ಕ್ರಾಂತಿ ಮೂಡಿಸಿದ ಮಹಾಪುರುಷ ಬಸವಣ್ಣ
ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜಾತಿಯ ಪಿಡುಗನ್ನು ದೂರವಾಗಿಸಿ ಧರ್ಮ, ಧರ್ಮಗಳ ನಡುವೆ ಪ್ರೀತಿಸುವ ಗುಣ ಎಲ್ಲರಲ್ಲೂ ಇರಬೇಕೆಂದು ತಿಳಿಸಿಕೊಟ್ಟಿದ್ದರು ಎಂದು ಕುಪ್ಪೂರು-ತಮ್ಮಡಿಹಳ್ಳಿ ಮಠದ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಕಾಂಗ್ರೆಸ್ ನಿಂದ ಮುಸ್ಲಿಂ ತುಷ್ಠೀಕರಣ
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ತಿಳಿಸಿದರು.
ಸಂಪಿಗೆ ಸ್ಮಾರ್ಟ್ ವಿಲೇಜ್ ಕಾಂಪ್ಲೆಕ್ಸ್ ಲೋಕಾರ್ಪಾಣೆ
ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ರವರ ಕನಸಿನ ಕೂಸಾಗಿದ್ದ ಪುರ ಯೋಜನೆಯನ್ನು ಸಂಪಿಗೆಯ ಗೌರಮ್ಮ ರುದ್ರಯ್ಯ ಮಕ್ಕಳ ಕಲ್ಯಾಣ ಟ್ರಸ್ಟ್ ತಮ್ಮ ಸಂಪಿಗೆ ಗ್ರಾಮದಲ್ಲಿ ಸಂಪಿಗೆ ಸ್ಮಾರ್ಟ್ ವಿಲೇಜ್ ಕಾಂಪ್ಲೆಕ್ಸ್ ನ್ನು ಲೋಕಾರ್ಪಾಣೆ
ಸರ್ಕಾರಿ ಜಮೀನಿನ ಗಡಿ ಗುರುತು ಮಾಡಿದ ಅಧಿಕಾರಿಗಳು
ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.
ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು: ಸೋಮಣ್ಣ
ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
< previous
1
...
26
27
28
29
30
31
32
33
34
...
433
next >
Top Stories
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್ ಸರಣಿಗೂ ಮುನ್ನ ಲಂಡನಲ್ಲಿ ಗಿಲ್ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ