ಚೌಧರ್ ಕೆರೆ ಮುಟ್ಟುವ ಹೋರಾಟ ಐತಿಹಾಸಿಕಸಂಪ್ರದಾಯ, ಕಟ್ಟುಪಾಡುಗಳ ಹೆಸರಿನಲ್ಲಿ ಈ ನೆಲದ ದಲಿತರನ್ನು ಪ್ರಾಣಿ, ಪಕ್ಷಿಗಳಿಗಿಂತಲೂ ಕೀಳಾಗಿ ಕಾಣುತ್ತಿದ್ದ ಚಾತುರ್ವರ್ಣದ ವ್ಯವಸ್ಥೆಯ ವಿರುದ್ಧ ಮೊದಲ ಹೋರಾಟವೇ ಮಹಾಡ್ನ ಚೌಧರ್ ಕೆರೆ ನೀರು ಮುಟ್ಟುವ ಐತಿಹಾಸಿಕ ಚಳವಳಿಯಾಗಿದೆ ಎಂದು ಚರಕ ಆಸ್ಪತ್ರೆಯ ವೈದ್ಯ ಡಾ.ಬಸವರಾಜು ತಿಳಿಸಿದ್ದಾರೆ.