• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹ್ಯಾಕಥಾನ್ ಎಂಬುದು ಎರಡು ಪದಗಳ ಸಂಯೋಜನೆ
ಹ್ಯಾಕಥಾನ್ ಎಂದರೆ ನಿರ್ದಿಷ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಜನರು ತಂಡಗಳಾಗಿ ಸೇರಿ ಕಡಿಮೆ ಸಮಯದಲ್ಲಿ ಕೆಲಸ ಮಾಡುವ ಸ್ಪರ್ಧಾತ್ಮಕ ಕಾರ್ಯಕ್ರಮವಾಗಿದೆ ಎಂದು ನಗರದ ಕಲ್ಪತರು ವಿದ್ಯಾಸಂಸ್ಥೆಯ ಖಜಾಂಚಿ ಟಿ.ಎಸ್. ಶಿವಪ್ರಸಾದ್ ತಿಳಿಸಿದರು.
ಗೊರೂರರ ಬದುಕು ಬರಹ ಯುವ ಪೀಳಿಗೆಗೆ ಮಾದರಿ
ಕನ್ನಡ ಸಾಹಿತ್ಯದ ಪ್ರಮುಖ ಸಾಹಿತಿಗಳಲ್ಲಿ ಗೊರೂರು ಒಬ್ಬರು ಗಂಭೀರ ಸಾಹಿತ್ಯ ರೂಪಿತವಾಗುತ್ತಿದ್ದ ಕಾಲಘಟ್ಟದಲ್ಲಿ ಗೊರೂರರು ತಮ್ಮ ಕಥೆ, ಕಾದಂಬರಿ ಮತ್ತು ಪ್ರಬಂಧಗಳಲ್ಲಿ ನವಿರಾದ ಹಾಸ್ಯ ತಂದ ಕನ್ನಡದ ಮೊದಲಿಗರು. ತಮ್ಮ ಕೃತಿಗಳಲ್ಲಿ ಗ್ರಾಮೀಣ ಬದುಕನ್ನು ಸೋಜಿಗದ ರೀತಿ ಕಟ್ಟಿ ಕೊಟ್ಟಿರುವ ಸ್ಮರಣೀಯ ಎಂದು ಟಿ.ಬಿ. ಜಯಚಂದ್ರ ಹೇಳಿದರು.
ಶಾಲೆಗಳ ಬಿಸಿಯೂಟಕ್ಕೆ ಸಿದ್ದಗಂಗಾ ಶ್ರೀಗಳ ದಾಸೋಹವೇ ಸ್ಪೂರ್ತಿ
ಯಾವುದೇ ಒಂದು ದೇಶದ ಅಭಿವೃದ್ಧಿಯನ್ನು ಸಂಪತ್ತು ಹಾಗೂ ಆರ್ಥಿಕತೆಯಿಂದ ನೋಡಲು ಸಾಧ್ಯವಿಲ್ಲ. ಆ ದೇಶದಲ್ಲಿರುವ ಶಿಕ್ಷಣ, ಆರೋಗ್ಯ, ಮೂಲಭೂತ ಸೌಲಭ್ಯಗಳು, ಜನರ ಜೀವನದ ಗುಣಮಟ್ಟ ನೋಡಿ ಅದರ ಅಭಿವೃದ್ಧಿಯನ್ನು ಅಳೆಯಬೇಕಾಗಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಯೋಗಿ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ರಾಪ್ಟೆ ಗ್ರಾಪಂಗೆ ಶಿವಮ್ಮ ಅಧ್ಯಕ್ಷೆ
ತಾಲೂಕಿನ ನಾಗಲಮಡಿಕೆ ಹೋಬಳಿಯ ರಾಪ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಜೆಡಿಎಸ್ ಬೆಂಬಲಿತ ಸದಸ್ಯೆ ಶಿವಮ್ಮ ಮಲ್ಲಿಕಾರ್ಜುನ ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಸ್ವದೇಶಿ ಉತ್ಪನ್ನ ಬಳಸಿ ಪರದೇಶಿ ಪದಾರ್ಥ ವರ್ಜಿಸಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿ ಚಿಂತನೆ, ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಿಂದ ಇಂದು ಭಾರತ ಸರ್ವಾಂಗೀಣವಾಗಿ ಬೆಳವಣಿಗೆ ಆಗುತ್ತಿದೆ. ದೇಶವನ್ನು ಅಭದ್ರಗೊಳಿಸಲು ವಿದೇಶಿ ಶಕ್ತಿಗಳು ಎಷ್ಟೇ ಸಂಚು ರೂಪಿಸಿದರೂ ನಾವು ಸುಭದ್ರವಾಗಿರಲು ಮೋದಿ ಸರ್ಕಾರದ ದಿಟ್ಟ ಆಡಳಿತವೇ ಕಾರಣ ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.
ದಸರಾ ವೀಕ್ಷಣೆಗೆ ಪ್ರತಿ ದಿನ 250 ಬಸ್‌ ವ್ಯವಸ್ಥೆ
ದಸರಾ ಉತ್ಸವವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಉತ್ಸವವನ್ನು ನೋಡಲು ಸಾರ್ವಜನಿಕರಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತಿ ದಿನ 250 ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದುಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಶಿಕ್ಷಕ ಸಂಘಟನೆಗಳು ಒಡಕನ್ನು ಬದಿಗಿಡಿ
ಹಣ, ಜಾತಿ ಬಿಟ್ಟು ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಬೇಕಾಗಿದೆ. ಶಿಕ್ಷಕರ ಸಂಘಟನೆಗಳ ನಡುವಿನ ಒಡಕನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್‌ಬಾಬು ಹೇಳಿದರು.
ಆಂಬುಲೆನ್ಸ್ ಡ್ರೈವರ್ ಗಳು ರೋಗಿಗಳ ಪಾಲಿಗೆ ದೇವರು
ತಮ್ಮ ಜೀವದ ಹಂಗು ತೊರೆದು ಇನ್ನೊಬ್ಬರ ಜೀವ ಉಳಿಸಲು ಕೆಲಸ ಮಾಡುವ ಅಂಬ್ಯುಲೆನ್ಸ್ ಡ್ರೈವರ್‌ಗಳು ರೋಗಿಗಳ ಪಾಲಿಗೆ ದೇವರಾದರೆ, ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ತಿಳಿಸಿದ್ದಾರೆ.
ರವಿ ಗರಣಿ ಮಾತಿಗೆ ಜೆಡಿಎಸ್‌ ಆಕ್ರೋಶ
ಗರಣಿ ಗ್ರಾಮದಲ್ಲಿ ನಡೆದ ಶಾಸಕರ ಸಭೆಯೊಂದರಲ್ಲಿ ಚಿತ್ರ ನಿರ್ದೇಶಕ ರವಿ ಆರ್‌.ಗರಣಿ ಶಾಸಕರನ್ನು ಓಲೈಸುವ ಭರದಲ್ಲಿ ಮಧುಗಿರಿ ಕ್ಷೇತ್ರದಲ್ಲಿ ವಿರೋಧ ಪಕ್ಷವೇ ಇಲ್ಲವೆಂದು ಭಾಷಣ ಮಾಡಿರುವುದು ಸರಿಯಲ್ಲ ಎಂದು ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಬಿಜವರ ಶ್ರೀನಿವಾಸ್‌ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕ್‌ ಸಾಲ ವಸೂಲಾತಿಗೆ ರೈತರ ಆಕ್ರೋಶ
ಕೃಷಿ ಸಾಲದ ಮೇಲೆ ಹೆಚ್ಚಿನ ಬಡ್ಡಿ ವಿಧಿಸಿ ರೈತರಿಂದ ಸಾಲ ವಸೂಲಾತಿಗೆ ಮುಂದಾದ ಬ್ಯಾಂಕ್‌ ಕ್ರಮ ಹಾಗೂ ದೌರ್ಜನ್ಯ ಖಂಡಿಸಿ, ಗ್ರಾಮೀಣ ಪ್ರದೇಶದ ನೂರಾರು ಮಂದಿ ರೈತರು ಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 534
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved