• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಿ
ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್‌ ಗೌಡ ಒತ್ತಾಯಿಸಿದರು.
ಇಂದಿನಿಂದ ಬಿಲ್ಡ್ ಟೆಕ್ ವಸ್ತು ಪ್ರದರ್ಶನ
ಬಿಲ್ಡ್ ಟೆಕ್-2024 ವಸ್ತು ಪ್ರದರ್ಶನವನ್ನು ಅಮಾನಿಕೆರೆ ಗಾಜಿನಮನೆಯಲ್ಲಿ ಜು.12,13 ಮತ್ತು 14 ರಂದು ಹಮ್ಮಿಕೊಳ್ಳಲಾಗಿದೆ.
ತಾಪಂ ಇಒ ಶಿವರಾಜಯ್ಯರಿಂದ ವಾಹನ ದುರಪಯೋಗ ತರಾಟೆ
ಸರ್ಕಾರಿ ವಾಹನವನ್ನು ಸಾರ್ವಜನಿಕರ ಸೇವೆಗಾಗಿ ಬಳಸದೇ ತಮ್ಮ ಸ್ವಂತಕ್ಕೆ ಬಳಕೆ ಮಾಡಿದ ತಾಪಂ ಇಒ ಶಿವರಾಜಯ್ಯ ಅವರನ್ನು ಯಡಿಯೂರು - ಕುಣಿಗಲ್ ಮಾರ್ಗ ಮಧ್ಯೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕನ್ನಡದ ಕುರಿತು ಪ್ರೀತಿ ಕಾಳಜಿ ಮುಖ್ಯ: ಡಿಪಿ ರಾಜು
ವಿದ್ಯಾರ್ಥಿಗಳಾದ ಎಂ.ಡಿ. ವಸುಧಾ, ವಿ.ಆರ್.ರೋಹಿತ್ ಗೌಡ, ಬಿ.ಟಿ.ಶಿಲ್ಪಶ್ರೀ, ಎಂ.ಮೋನಿಕಾ, ಡಿ.ಪಿ.ಮನ್ವಿತಾ, ಹೆಚ್.ಎನ್.ಹಿತಶ್ರೀ, ಎಂ.ಎನ್.ದಿವ್ಯ, ಸಿ.ಆರ್. ರಮ್ಯ, ಸಿ.ರಕ್ಷಿತಾ, ಆರ್.ರಾಹುಲ್ ಅವರನ್ನು ಅಭಿನಂದಿಸಲಾಯಿತು.
ಮಲ್ಲಾಘಟ್ಟದ ಕೆರೆಗೆ ತಟ್ಟುತ್ತಿದೆ ಮಾಲಿನ್ಯದ ಘಾಟು
ಈ ಕೆರೆಗೆ ಪೂಜೆ ಸಲ್ಲಿಸಿದರೆ ಮಕ್ಕಳಿಲ್ಲದವರಿಗೆ ಮಕ್ಕಳಾಗುತ್ತದೆ ಎಂಬ ನಂಬಿಕೆಯೂ ಇದೆ. ಹಾಗಾಗಿ ಇಲ್ಲಿಗೆ ಮಕ್ಕಳಿಗಾಗಿ ಹರಕೆ ಹೊತ್ತವರು ಬಾಗಿನ ಅರ್ಪಿಸಿ ಕೆರೆಗೆ ತಾವು ತಂದಿರುವ ಸೀರೆ, ರವಿಕೆ ಕಣ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ಕೆರೆಗೆ ಅರ್ಪಿಸುತ್ತಾರೆ. ಇದು ಕುಡಿಯುವ ನೀರಿಗೆ ಮತ್ತು ನೀರಿನಲ್ಲಿರುವ ಜಲಚರ ಪ್ರಾಣಿಗಳಿಗೆ ಅನಾಹುತವನ್ನು ತಂದಿದೆ.
ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರ ಸೈಬರ್ ಪ್ರಕರಣ ದಾಖಲು: ಪರಮೇಶ್ವರ್
ಪೊಲೀಸ್ ಸಿಬ್ಬಂದಿ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಜನ ಸಾಮಾನ್ಯರ ಸಂಪರ್ಕಕ್ಕೆ ಸಿಗುವಂತೆ ಮಾಡಲು ವಸತಿ ಗೃಹಗಳನ್ನು ಠಾಣೆಯ ಹತ್ತಿರದಲ್ಲಿಯೇ ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸುಸಜ್ಜಿತ 300 ವಸತಿ ಗೃಹಗಳನ್ನು ನಿರ್ಮಿಸಲು ಸಚಿವರು ಶಿಲಾನ್ಯಾಸ ನೆರವೇರಿಸಿದ್ದು, 2025 ಜುಲೈ ಮಾಹೆಯೊಳಗಾಗಿ ವಸತಿ ಸಮುಚ್ಛಯ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.
ಉದ್ಯೋಗ ತರಬೇತಿ ಕೇಂದ್ರ ತೆರೆಯುವ ಚಿಂತನೆ; ಸಚಿವ ಪ್ರಿಯಾಂಕ್ ಖರ್ಗೆ
ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು.
ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ್
ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ , ಚಳ್ಳಕರೆ ಸಮೀಪ ಬಿಸಿ ಕೆರೆಯ ಬಳಿ ಪೈಪು ಕೆಟ್ಟು ದುರಸ್ತಿ ಕಾರ್ಯ ನಡೆಯುತ್ತಿದೆ. ಬುಧವಾರ ನಾಲ್ಕು ಗಂಟೆಯೊಳಗೆ ಪಾವಗಡ ತಾಲೂಕಿನ ಕೆಂಚಮ್ಮನಹಳ್ಳಿಯ ಒವರ್‌ಹೆಡ್‌ ಟ್ಯಾಂಕ್‌ಗೆ ನೀರು ಸರಬರಾಜಾಗುವ ಭರವಸೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸುಭದ್ರ: ಗೃಹ ಸಚಿವ
ಮಧುಗಿರಿ ತಾಲೂಕಿಗೆ 60 ಪೊಲೀಸ್ ವಸತಿ ಗೃಹಗಳ ಬೇಡಿಕೆಯಿದ್ದು, ಶೀಘ್ರ ನಿರ್ಮಿಸಿಕೊಡುವುದಾಗಿ ತಿಳಿಸಿ, ಕೊಡಿಗೇನಹಳ್ಳಿ ಬಸ್‌ ನಿಲ್ದಾಣ ಮತ್ತು ಹೆಣ್ಣುಮಕ್ಕಳಿಗೆ ಶೌಚಾಲಯ ಕಟ್ಟಿ ಕೊಡುವುದಾಗಿ ರಾಜಣ್ಣ ಭರವಸೆ ನೀಡಿದರು.
ಬಾಟಂ* ಹಲಸಿನ ವೈಶಿಷ್ಟ್ಯತೆ ಅನಾವರಣಕ್ಕೆ ವೇದಿಕೆ ಸಜ್ಜು
ಹಲಸಿನ ಹಬ್ಬ ವಿಶೇಷ ಕಾರ್ಯಕ್ರಮವು ಜು.13, 14ರಂದು ನಡೆಯಲಿದೆ ಎಂದು ಸೊಗಡು ಜನಪದ ಹೆಜ್ಜೆಯ ಅಧ್ಯಕ್ಷ ಸಿರಿಗಂಧ ಗುರು ತಿಳಿಸಿದರು
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 466
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved