ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಣಿಗಲ್: ಹಿಂದೂ ಮಹಾಗಣಪತಿ ವಿಸರ್ಜನೆ
ಕುಣಿಗಲ್: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಮಾನವ ಜನ್ಮ ಅತ್ಯಂತ ಪವಿತ್ರವಾದುದು
ಶಿರಾ ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಪ್ತಗಿರಿ ವಲಯದ ಜ್ಯೋತಿನಗರ ಕಾರ್ಯಕ್ಷೇತ್ರದಲ್ಲಿ ಸ್ಥಳೀಯರ ಸಹಯೋಗದಲ್ಲಿ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಜಾಗೃತಿ ಸಭಾ ಕಾರ್ಯಕ್ರಮ
ಸಿಬಿಐ ತನಿಖೆಗೆ ಅನುಮತಿ ಹೊಸದೇನಲ್ಲ
ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಪಡೆಯುವ ವಿಚಾರ ತೀರ್ಮಾನ ಹೊಸದೇನಲ್ಲ, ಹಿಂದೆ ಎರಡು ಮೂರು ಬಾರಿ ಸರ್ಕಾರ ಈ ರೀತಿ ತೀರ್ಮಾನ ಮಾಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ರೈಲ್ವೆ ಕ್ರಾಂತಿ ಮಾಡಲು ಬದ್ಧ: ಸೋಮಣ್ಣ
ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿ ಮಾಡಲು ಬದ್ಧವಾಗಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದರು.
ಅಜೀಂ ಪ್ರೇಮ್ ಜೀ ಕಾರ್ಯ ಶ್ಲಾಘನೀಯ
ಪಾವಗಡ: ಬಾಲ್ಯದಲ್ಲಿಯೇ ಸದೃಢ ಆರೋಗ್ಯಕ್ಕೆ ಪೌಷ್ಟಿಕತೆಯ ಆಹಾರ ನೀಡುವ ಅಗತ್ಯವಿದ್ದು ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ ಅತ್ಯಂತ ಶ್ಲಾಘನೀಯವಾದ್ದುದೆಂದು ಶಾಸಕ ಎಚ್.ವಿ.ವೆಂಕಟೇಶ್ ಮೆಚ್ಚಿಗೆ ವ್ಯಕ್ತಪಡಿಸಿದರು.
ಕಾಡುಗೊಲ್ಲ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ತಿಪಟೂರು: ಕಾಡುಗೊಲ್ಲ ಸಮಾಜದ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ಸಲುವಾಗಿ ರಾಜ್ಯ ಕಾಡುಗೊಲ್ಲರ ಸಂಘ ತಾಲೂಕು ಘಟಕದ ವತಿಯಿಂದ ಮೂರನೇ ವರ್ಷದ ಪ್ರತಿಭಾ ಪುರಸ್ಕಾರವನ್ನು ಸೆ.29 ರ ಭಾನುವಾರ ಬೆಳಗ್ಗೆ 11.30ಕ್ಕೆ ನಗರದ ರೋಟರಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಬಾಲರಾಜು ತಿಳಿಸಿದರು.
ರೈಲ್ವೆ ಇಲಾಖೆಯ ಉದ್ಯೋಗಾವಕಾಶ ಪಡೆಯಿರಿ
ರೈಲ್ವೆ ಇಲಾಖೆಯಲ್ಲಿ 46 ಸಾವಿರ ಹುದ್ದೆಗಳಿಗೆ ಆಹ್ವಾನಿಸಲಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿರುವುದರಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯುವಂತೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ರಾತ್ರಿ ವೇಳೆ ರಕ್ಷಣೆಯಿಲ್ಲ
ಕೊರಟಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರು ಸಂಘದಿಂದ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಲವಾರು ಯೋಜನೆಗಳನ್ನು ತರುತ್ತೇನೆ
ಇನ್ನು ಎರಡು ಮೂರು ತಿಂಗಳಿನಲ್ಲಿ ಹಲವಾರು ಯೋಜನೆ ತರುವ ಭರವಸೆಯನ್ನು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ನೀಡಿದ್ದಾರೆ.
ಭ್ರೂಣ ಹತ್ಯೆ ಪ್ರಕರಣ ಕಂಡು ಬಂದಲ್ಲಿ ಕ್ರಮ
ತುಮಕೂರು: ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ವೈದ್ಯರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ತಿಳಿಸಿದರು.
< previous
1
...
301
302
303
304
305
306
307
308
309
...
539
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?