• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ದೇಹದಾರ್ಢ್ಯತೆ ಹೊಂದಲು ಕಬಡ್ಡಿ ಸಹಕಾರಿ
ಕಬಡ್ಡಿ ದೇಶೀಯ ಆಟವಾಗಿದ್ದು, ಇದನ್ನು ನಾವೆಲ್ಲರೂ ಪ್ರೋತ್ಸಾಹಿಸಿ ಬೆಳೆಸಬೇಕಾಗಿದೆ ಎಂದು ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಹೇಳಿದರು.
ನೈಸರ್ಗಿಕ ಸಂಪತ್ತು ಉಳಿಸಿಕೊಳ್ಳಲು ಅರಣ್ಯ ಇಲಾಖೆ ವಿಫಲ
ಕೆಲ ರಿಯಲ್ ಎಸ್ಟೇಟ್‌ನವರ ಭೂಮಾಫೀಯಕ್ಕೆ ಅರಣ್ಯ ಇಲಾಖೆಯ ನೂರಾರು ಮರಗಳನ್ನು ಕಡಿದು ಹಾಕಲಾಗಿದೆ
ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಪಟ್ಟಣದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿ ನೂತನ ಆಸ್ಪತ್ರೆ ನಿರ್ಮಾಣ ಹಿನ್ನಲೆಯಲ್ಲಿ ಸೋಮವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಬಿಎಸ್‌ಎನ್‌ಎಲ್‌ ಸಮೀಪ ಸ್ಥಳ ಪರಿಶೀಲನೆ ನಡೆಸಿದರು.
ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಿ
ರಕ್ತದಾನ ಅತ್ಯಂತ ಶ್ರೇಷ್ಠವಾದುದು, ಜೀವನ್ಮರದಣದಲ್ಲಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕೆಲಸವಾಗಬೇಕು ಎಂದು ಪ್ರಾಚಾರ್ಯ ಡಾ.ಎ.ಬಿ.ಬಾಳಪ್ಪ ಹೇಳಿದರು.
ದೊಡ್ಡಬಾಣಗೆರೆ ಸರ್ಕಾರಿ ಶಾಲೇಲಿ ಪ್ರಯೋಗ ಸಾಮಗ್ರಿ ಕೊರತೆ
ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಅವಶ್ಯಕವಾಗಿರುವ ವಿಜ್ಞಾನ ಉಪಕರಣ, ಗಣಿತ ಕಲಿಕೋಪಕರಣ, ಕ್ರೀಡಾ ಸಾಮಾಗ್ರಿ, ಜ್ಞಾನಾರ್ಜನೆಗೆ ಬೇಕಾದ ಪುಸ್ತಕಗಳಿಲ್ಲದೆ ಇಲ್ಲಿನ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ
ಎಲ್ಲರೂ ಕೆಂಪೇಗೌಡರ ತತ್ವಾದರ್ಶ ಅಳವಡಿಸಿಕೊಳ್ಳಿ
ಟ್ರಹಳ್ಳಿ ಗ್ರಾಮ ಧಾರ್ಮಿಕ, ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಹೆಸರುವಾಸಿಯಾಗಿದೆ ಎಂದು ನಿಟ್ರಹಳ್ಳಿ ಆದಿಲಕ್ಷ್ಮೀ ಸಂಸ್ಥಾನದ ನೀಲಕಂಠ ಸ್ವಾಮೀಜಿ ತಿಳಿಸಿದರು.
72 ವರ್ಷದಲ್ಲಿ ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕೈ ಮೊದಲ ಗೆಲುವು
ಸರ್ಕಾರದ ಮುಂದಿರುವ 7ನೇ ವೇತನ ಆಯೋಗ ಶಿಫಾರಸು ಜಾರಿಗೆ ತರಲು ₹18,0000 ಕೋಟಿ ಬೇಕು. ಇದರ ಜತೆಗೆ ಒಪಿಎಸ್ ಜಾರಿಗೆ ಸಹ ನೂರಾರು ಕೋಟಿ ರು. ಬೇಕು. ಹಾಗಾಗಿ ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲ. ಕಾಂಗ್ರಸ್‌ ಸರ್ಕಾರವೇ 6ನೇ ವೇತನ ಆಯೋಗ ಜಾರಿಗೆ ತಂದಿದೆ.
ಸಮುದಾಯಗಳನ್ನು ಸಾಹಿತ್ಯ ಪರಿಷತ್ತಿನೆಡೆಗೆ ಸೆಳೆಯಿರಿ
ಎಲ್ಲಾ ಸಮುದಾಯಗಳನ್ನು ಕನ್ನಡದೆಡೆ ಸೆಳೆಯುತ್ತಾ ಎಲ್ಲರೊಳಗೊಂದಾಗಿ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಕರೆ ನೀಡಿದರು.
ಉತ್ತಮ ಆರೋಗ್ಯ ಸುಧಾರಣೆಗೆ ಕ್ರೀಡಾಕೂಟ ಸಹಕಾರಿ
ಮನುಷ್ಯನ ಉತ್ತಮ ಆರೋಗ್ಯ ಸುಧಾರಣೆಗೆ ಕ್ರೀಡೆ ಸಹಕಾರಿಯಾಗಿದ್ದು, ಇದಕ್ಕೆ ಉತ್ತೇಜನ, ಪ್ರೋತ್ಸಾಹ ನೀಡುವ ಸಲುವಾಗಿ ಕ್ರೀಡಾ ಇಲಾಖೆಯಿಂದ ಬಹಳಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ರೈಲ್ವೆ ಅಂಡರ್‌ಪಾಸ್ ನಿರ್ಮಾಣಕ್ಕೆ ಆದ್ಯತೆ ನೀಡಿ
ನಗರದ ರೈಲ್ವೆ ನಿಲ್ದಾಣ ಸಮೀಪದ ಬನಶಂಕರಿ, ಶಾಂತಿನಗರ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗುವಂತೆ ಈ ಭಾಗದಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಎಂದು ನಿವಾಸಿಗಳು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣಗೆ ಮನವಿ ಮಾಡಿದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 466
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved