• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ನೀರು ಬೇರೆಡೆ ಕೊಂಡೊಯ್ಯುವುದು ಸರಿಯಲ್ಲ
ಒಂದು ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದು ಸಮಂಜಸವಲ್ಲ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಎಲ್ಲರೂ ಉನ್ನತ ಹುದ್ದೆಯ ಗುರಿ ನಿಗದಿಪಡಿಸಿಕೊಳ್ಳಿ
ಕ್ಷಕರು ಮಕ್ಕಳಿಗೆ ಪಠ್ಯ ವಿಷಯಗಳ ಜೊತೆಯಲ್ಲೇ ಮಾನವೀಯ, ನೈತಿಕ ಮೌಲ್ಯಗಳನ್ನು ಕಲಿಸಿಸಬೇಕು ಎಂದು ಹುಲ್ಲೇಕೆರೆ ಬಸವೇಶ್ವರ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಎಚ್.ಎನ್.ಮಹದೇವಯ್ಯ ಹೇಳಿದರು.
ಹಸಿರು ಕ್ರಾಂತಿಯಿಂದ ಬಡವರ ಹಸಿವು ನೀಗಿಸಿದ ನಾಯಕ
ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ಜೆಜೆಎಂ ಕಾಮಗಾರಿ: ಶೇ.20 ಬಿಲ್‌ ಬಿಡುಗಡೆ ಮಾಡಲು ಆಗ್ರಹ
ಮನೆಮನೆ ಕೊಳಾಯಿ ಆಳವಡಿಕೆಯ ಜೆಜೆಎಂ ಕಾಮಗಾರಿಯು ಪೂರ್ಣಗೊಂಡಿದ್ದರೂ ಶೇ.20 ರಷ್ಟು ಬಿಲ್ಲನ್ನು ತಡೆಯಿಡಿಯುತ್ತಿರುವುದರಿಂದ ಗುತ್ತಿಗೆದಾರರಿಗೆ ತುಂಬಾ ತೊಂದರೆಯಾಗುತ್ತಿದೆ.
ಲಡಾಖ್‌ಗೆ ಶಾಸಕ ಸುರೇಶಗೌಡ ಭೇಟಿ
ಕರ್ನಾಟಕ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯು ಲಡಾಖ್‌ನಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಶುಕ್ರವಾರ ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್ನರ್ ಬ್ರಿಗೇಡಿಯರ್ ಡಾ.ಬಿ.ಡಿ ಶರ್ಮ ಅವರನ್ನು ಸಮಿತಿ ಸದಸ್ಯರು ರಾಜಭವನದಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು ಎಂದು ಶಾಸಕ ಬಿ.ಸುರೇಶ್‌ ಗೌಡ ತಿಳಿಸಿದ್ದಾರೆ.
ಹಸಿರೇ ನಮ್ಮೆಲ್ಲರ ಉಸಿರೆಂದು ಮುಂದಿನ ಪೀಳಿಗೆ ತಿಳಿಸಿ
ಪರಿಸರ ಸಂರಕ್ಷಣೆ ಜೊತೆಗೆ ಹಸಿರೇ ಉಸಿರು ಎಂಬ ವ್ಯಾಖ್ಯಾನ ಮುಂದಿನ ಪೀಳಿಗೆಗೆ ಅರ್ಥಗರ್ಭಿತವಾಗಿ ತಿಳಿಸುವ ಕೆಲಸವನ್ನು ಯುವ ಸಮುದಾಯ ಜವಾಬ್ದಾರಿಯಿಂದ ನಡೆಸಬೇಕು ಎಂದು ತಹಸೀಲ್ದಾರ್ ಬಿ.ಆರತಿ ಅಭಿಪ್ರಾಯ ವ್ಯಕ್ತಪಡಿಸಿದರು.
ವೈದ್ಯರು ಸುಧಾರಿತ ಚಿಕಿತ್ಸಾ ಪ್ರಯೋಗ ಬಳಕೆಗೆ ಮುಂದಾಗಲಿ
ಬಾಯಿಯ ರೋಗಗಳು, ಸಕ್ಕರೆ ಸೇವನೆ, ತಂಬಾಕು ಬಳಕೆ, ಮದ್ಯಪಾನ ಮತ್ತು ಕಳಪೆ ನೈರ್ಮಲ್ಯ, ಮತ್ತು ಅವುಗಳ ಆಧಾರವಾಗಿರುವ ಅನೇಕ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಮನುಷ್ಯನ ಜೀವನ ಕ್ರಮವನ್ನು ಬದಲಾಯಿಸುತ್ತಿವೆ. ಇಂತಹ ರೋಗಗಳಿಗೆ ವೈದ್ಯರು ಸುಧಾರಿತ ರೀತಿಯ ಚಿಕಿತ್ಸಾ ಪ್ರಯೋಗಗಳಿಗೆ ಮುಂದಾಗಬೇಕಿದೆ
ನಾಯಿಗಳ ನಿಯಂತ್ರಣಕ್ಕೆ ಶೀಘ್ರದಲ್ಲಿಯೇ ಸಂತಾನಹರಣ ಶಸ್ತ್ರಚಿಕಿತ್ಸೆ
ನಗರದಲ್ಲಿ ಇತ್ತೀಚೆಗೆ ನಾಯಿಗಳ ಹಾವಳಿ ಹೆಚ್ಚಾದ ಹಿನ್ನೆಲೆ ಪ್ರತಿಯೊಂದು ನಾಯಿಗೂ ರೋಗ ನಿರೋಧಕ ರೇಬಿಸ್ ಲಸಿಕೆಗಳನ್ನು ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ರೇಬಿಸ್ ಕಾಯಿಲೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಪೂಜಾ ಪೆದ್ದರಾಜು ಹೇಳಿದರು.
ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಬೆಳಿಗ್ಗೆ ತುಮಕೂರು ಹಾಗೂ ಕೊರಟಗೆರೆ ತಾಲೂಕಿನ ವಿವಿಧ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪೌತಿ ಖಾತೆ, ಲ್ಯಾಂಡ್ ಬೀಟ್, ಬೆಳೆ ಸಮೀಕ್ಷೆ, ಸ್ಮಶಾನ ಒತ್ತುವರಿ, ಪಹಣಿಗೆ ಆಧಾರ್ ಜೋಡಣೆ ಸೇರಿದಂತೆ ವಿವಿಧ ಕಂದಾಯ ವಿಷಯಗಳ ಪ್ರಗತಿ ಪರಿಶೀಲಿಸಿದರು.
ತುಮಕೂರು ವಿಶ್ವವಿದ್ಯಾಲಯದ 500 ಅರ್ಹ ವಿದ್ಯಾರ್ಥಿನಿಯರಿಗೆ ಬಿಸಿಯೂಟ
ಪಾವಗಡದ ಸ್ವಾಮಿ ಜಪಾನಂದ ನೇತೃತ್ವದ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ತುಮಕೂರು ವಿಶ್ವವಿದ್ಯಾಲಯದ ಎಂಪ್ರೆಸ್ ಬಾಲಕಿಯರ ಪ.ಪೂ ಕಾಲೇಜಿನ ಅರ್ಹ ವಿದ್ಯಾರ್ಥಿನಿಯರಿಗೂ ಊಟ ನೀಡಲು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 466
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved