• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಸಂಸ್ಕೃತಿ ಈಗ ವಿಶ್ವದ ಯೋಗ: ಭಾಗೀರಥಿ ಕನ್ನಡತಿ
ಭಾರತ ದೇಶದ ಸಂಸ್ಕೃತಿ ಯೋಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆಗುತ್ತಿರುವುದು ಹೆಮ್ಮೆಯ ವಿಷಯ. ಉತ್ತರಾರ್ಧ ಗೋಳದಲ್ಲಿ ಅತ್ಯಂತ ಹೆಚ್ಚು ಹಗಲು ಇರುವ ದಿನವಾದ ಜೂ.೨೧ರಂದೇ ವಿಶ್ವದಾದ್ಯಂತ ಯೋಗ ದಿನಾಚರಣೆ ನಡೆಯಲಿದೆ. ನಮ್ಮ ದೇಶದ ಸಂಸ್ಕೃತಿಯನ್ನು ವಿಶ್ವಕ್ಕೆ ಇನ್ನಷ್ಟು ತಿಳಿಸುವುದು ನಮ್ಮೆಲ್ಲರ ಕರ್ತವ್ಯ.
ಶ್ರೀ ಆಲದಕೊಂಬೆ ಅಮ್ಮನವರ ವಿಜೃಂಭಣೆಯ ರಥೋತ್ಸವ
ನಾನಾ ಗ್ರಾಮಗಳಿಂದ ಚಿಕ್ಕ ಚಿಕ್ಕ ಕುರ್ಜುಗಳನ್ನು ಎತ್ತಿನ ಗಾಡಿ, ಟ್ರ್ಯಾಕ್ಟರ್ ಮೇಲೆ ವಿವಿಧ ಬಣ್ಣದ ಬಟ್ಟೆ, ಹೂಗಳಿಂದ ಅಲಂಕರಿಸಿ ಮೆರವಣಿಗೆ ಮಾಡಿಕೊಂಡು ಅಮ್ಮನವರ ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿ ಒಂದು ಕಡೆ ನಿಲ್ಲಿಲಾಗುತ್ತಿತ್ತು. ಈ ಕುರ್ಜುಗಳು ಭಕ್ತರ ಮನಸ್ಸಿಗೆ ಆಕರ್ಷಣೆಯಾಗಿದ್ದವು.
ವೀರಶೈವ ಲಿಂಗಾಯಿತರು ಒಗ್ಗಟ್ಟು ಪ್ರದರ್ಶಿಸಿ
ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾತಿಗಣತಿ ನಡೆಸಲು ನಿರ್ಧರಿಸಿದ್ದು, ಇದನ್ನು ವೀರಶೈವ, ಲಿಂಗಾಯಿತ ಸಮುದಾಯ ಬಹಳ ಗಂಭೀರವಾಗಿ ಪರಿಗಣಿಸಬೇಕು. ಜಾತಿ ಕಲಂಗಳಲ್ಲಿ ವೀರಶೈವ-ಲಿಂಗಾಯಿತ ಎಂದೇ ನಮೂದಿಸುವ ಮೂಲಕ ನಮ್ಮಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು ತಿಳಿಸಿದ್ದಾರೆ.
ವಿದ್ಯುತ್ ಉಪಸ್ಥಾವರ ಸ್ಥಾಪನೆಗೆ ವೇಗ : ಡೀಸಿ
ಜಿಲ್ಲೆಯ ಪಾವಗಡ ತಾಲೂಕಿನ ರ್ಯಾ ಪ್ಟೆ ಹಾಗೂ ಹುಸೇನ್‌ಪುರ ಗ್ರಾಮಗಳ ವ್ಯಾಪ್ತಿಯಲ್ಲಿ 400 ಕೆವಿ ಸಾಮರ್ಥ್ಯದ ಸೋಲಾರ್ ವಿದ್ಯುತ್ ಉಪಸ್ಥಾವರ ನಿರ್ಮಾಣಕ್ಕೆ ಭೂಮಿ ನಿಗದಿಪಡಿಸುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಪಾಶ್ಚಾತ್ಯ ಸಂಸ್ಕೃತಿ ಮನೆಯೊಳಗೆ ನುಸುಳಲು ಬಿಡಬೇಡಿ
ಕಳೆದ ಮೂರ್ನಾಲ್ಕು ವರ್ಷಗಳಿಂದ ಜನ ಸೇವೆ ಮಾಡುತ್ತಿರುವ ಇನ್ನರ್ ವ್ಹೀಲ್ ಕ್ಲಬ್ ಆಫ್ ಸಂಕಲ್ಪ ತನ್ನ ಸಂಸ್ಥಾಪನಾ ದಿನಾಚರಣೆ ಮತ್ತು ಸಮಾರೋಪ ಸಮಾರಂಭದಲ್ಲೂ ಹಲವಾರು ಸಾಮಾಜಿಕ ಸೇವೆಗಳನ್ನು ಮಾಡುವ ಮೂಲಕ ಸಾರ್ಥಕತೆ ಮೆರೆದಿದೆ ಎಂದು ಗ್ಲೋಬಲ್ ಎಂಬಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗಂಗಾಧರ ದೇವರಮನೆ ಹೇಳಿದರು.
ಎಸ್‌ಒಪಿ ಪ್ರಕಾರ ಜೆಜೆಎಂ, ಅಮೃತ್ ಯೋಜನೆಗಳ ಕಾಮಗಾರಿ ನಡೆಸಿ
ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಶುದ್ಧ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯ ಕಾಮಗಾರಿಗಳನ್ನು ಎಸ್‌ಒಪಿ ಪ್ರಕಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
2028ಕ್ಕೆ ಸರ್ಕಾರ ತರುವ ಮಾತುಕೊಟ್ಟಿದ್ದೇನೆ: ನಿಖಿಲ್ ಕುಮಾರಸ್ವಾಮಿ
ನಮ್ಮ ಸರ್ಕಾರ ಬರುವ ತನಕ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ. ಪ್ರತಿ ದಿನ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವೆ. ಇದು ನನ್ನ ಶಪಥ ಎಂದು ರಾಜ್ಯ ಯುವ ಜೆಡಿಎಸ್ ನ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಗರ್ಭಿಣಿಯರಲ್ಲಿ ಜಾಗರೂಕತೆ ಅಗತ್ಯ: ಶಾಸಕ ಸುರೇಶ ಬಾಬು
ವಿಧಾನಸಭಾ ಕ್ಷೇತ್ರದ ಗರ್ಭಿಣಿಯರಿಗಾಗಿ ಏರ್ಪಡಿಸಲಾಗಿರುವ ಸೀಮಂತ ಕಾರ್ಯಕ್ರಮ ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ. ಗರ್ಭಿಣಿಯರು ಒಳ್ಳೆಯ ಆಹಾರ, ಶುಚಿತ್ವವನ್ನು ಕಾಪಾಡಿಕೊಂಡು ಆರೋಗ್ಯವಂತ ಮಗುವಿಗೆ ಜನ್ಮ ನೀಡಿ ಎಂದು ಶಾಸಕ ಸಿಬಿ ಸುರೇಶ ಬಾಬು ಕರೆ ನೀಡಿದರು
ಗ್ರಾಮೀಣಾಭಿವೃದ್ಧಿಯ ಆಳ ಅರಿಯಿರಿ
ಗ್ರಾಮೀಣಾಭಿವೃದ್ಧಿಯ ಆಳವನ್ನು ಅರಿತು ಅದರಂತೆ ಕೆಲಸ ಮಾಡಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ವಿದ್ಯಾರ್ಥಿಗಳಿಗೆ ಶಿಸ್ತು, ತಾಳ್ಮೆ ಮುಖ್ಯ
ಕಲಿಯುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ತಾಳ್ಮೆ ಮತ್ತು ಶ್ರಮ ಈ ಮೂರು ಪ್ರಮುಖ ಅಂಶಗಳಾಗಿದ್ದು, ಯಾರು ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ ಅವರು ಮುಂದೆ ಬರಲು ಸಾಧ್ಯವಿದೆ ಎಂದು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನಿಷಾರಾಣಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 466
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved