• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ
ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ತರವಾಗಿದ್ದು, ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್ ತಿಳಿಸಿದರು.
ಏನೇ ಆದ್ರೂ ನಾನೇ ಅಭ್ಯರ್ಥಿ: ಮಾಜಿ ಶಾಸಕ ಜಯರಾಮ್
ನೋಡ್ರಿ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಏನೇ ಆದ್ರೂ ನಾನೇ ಅಭ್ಯರ್ಥಿ. ಇದರ ಬಗ್ಗೆ ನಮ್ಮ ಕಾರ್ಯಕರ್ತರು ಅನುಮಾನಪಡುವುದೇ ಬೇಡ. ನಾನು ನಿಂತೇ ನಿಲ್ತೀನಿ. ನಿಮ್ಮೇಲ್ಲರ ಆಶೀರ್ವಾದದಿಂದ ನಾನು ಗೆದ್ದೇ ಗೆಲ್ತೀನಿ.
ದೊಡ್ಡಮಲ್ಲಿಗೆರೆಯಲ್ಲಿ ಪಡಿತರ ವಿತರಣಾ ಘಟಕ ಉದ್ಘಾಟನೆ
ತಾಲೂಕಿನ ದೊಡ್ಡಮಲ್ಲಿಗೆರೆಯಲ್ಲಿ ನೂತನ ಪಡಿತರ ವಿತರಣಾ ಘಟಕವನ್ನು ಜಿಲ್ಲಾ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಎಂ.ಸಿದ್ದಲಿಂಗಪ್ಪ ಉದ್ಘಾಟಿಸಿದರು.
ಆದಾಯದ ಮೂಲಗಳಿಂದ ಸಂಘ ಅಭಿವೃದ್ಧಿ
ವ್ಯವಸಾಯೋತ್ಪನ್ನ ಸಹಕಾರ ಸಂಘವು ೧೯೬೦ನೇ ಇಸವಿಯಲ್ಲಿ ಸ್ಥಾಪನೆಗೊಂಡಿದೆ. ತುಮಕೂರು ಜಿಲ್ಲೆಯ ಇತರೆ ತಾಲೂಕಿನ ಸಹಕಾರ ಸಂಘಕ್ಕೆ ಹೋಲಿಕೆ ಮಾಡಿದ್ದಲ್ಲಿ ಇಲ್ಲಿನ ಸಂಘ ಲಾಭದಾಯಕವಾಗಿದೆ. ಎಂದು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಜಿ.ಎಂ. ಶಿವಾನಂದ ತಿಳಿಸಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನಮ್ಮ ಮೊದಲ ಆದ್ಯತೆ
ದಾಸೀಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆಗಳ ನಡುವೆಯೂ ಅಭಿವೃದ್ದಿಗೆ ಆದ್ಯತೆ ನೀಡುತ್ತಿದೆ. ತಾಲೂಕಿನ ಸಮಗ್ರ ಯೋಜನೆಗೆ ಹಲವಾರು ಕಾರ್ಯಕ್ರಮಗಳನ್ನ ರೂಪಿಸಲಾಗಿದೆ.
ನಾನು ಡಾಕ್ಟರ್‌ ನನಗೆ ಜಾತಿ ಇಲ್ಲ
ನಾನೊಬ್ಬ ಡಾಕ್ಟರ್. ನಾನು ಎಲ್ಲಾ ಸಮುದಾಯವನ್ನು ಪ್ರತಿನಿಧಿಸುತ್ತೇನೆ. ಹಾಗಾಗಿ ನನಗೆ ಜಾತಿನೇ ಇಲ್ಲ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ತಿಳಿಸಿದ್ದಾರೆ.
ಪಕ್ಷಕ್ಕಾಗಿ ಹೋರಾಟಗಳಲ್ಲಿ ಭಾಗವಹಿಸಿದ್ದೇ ಹೆಚ್ಚು
ವಿದ್ಯಾರ್ಥಿ ದಿಸೆಯಲ್ಲಿಯೇ ರಾಜಕಾರಣ ಪ್ರವೇಶಿಸಿ, ಕಾಲೇಜಿಗೆ ಹೋಗಿದ್ದಕ್ಕಿಂತ, ಹೋರಾಟಗಳಲ್ಲಿ ಭಾಗವಹಿಸಿದ್ದೇ ಹೆಚ್ಚು. ಸಹಕಾರಿ ಸಂಸ್ಥೆಗಳಲ್ಲಿ ನಿರ್ದೇಶಕನಾಗಿ ಕೆಲಸ ಆರಂಭಿಸಿದ್ದು, ಇಂದು ನನ್ನನ್ನು ಈ ಮಟ್ಟಕ್ಕೆತಂದು ನಿಲ್ಲಿಸಿದೆ ಎಂದು ನೂತನ ವಿಧಾನಪರಿಷತ್ ಸದಸ್ಯ ರಮೇಶ ಬಾಬು ತಿಳಿಸಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳ ಜ್ಞಾನ ಯುವಕರಿಗೆ ಸ್ಪೂರ್ತಿ
ಶೈಕ್ಷಣಿಕ ಅಭಿವೃದ್ದಿಯ ದೃಷ್ಟಿಯಿಂದ ನಡೆಯುವ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಷಯ ಮಂಡನೆ ಮಾಡುವ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅವರು ಭೌಗೋಳಿಕ, ಆರ್ಥಿಕ, ಸಾಮಾಜಿಕ ಹಿನ್ನೆಲೆ ಹಾಗೂ ಅವರ ಪಡೆದಿರುವ ಜ್ಞಾನ ಯುವ ಪೀಳಿಗೆಗೆ ಸ್ಪೂರ್ತಿದಾಯಕವಾಗಲಿ ಎಂದು ಕಾಲೇಜು ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕ ಕೆ. ರಾಮಕೃಷ್ಣ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರು ದಸರಾ ಸಮಿತಿಯಿಂದ ನಾಡಹಬ್ಬಆಚರಣೆ
ತುಮಕೂರು ದಸರಾ ಸಮಿತಿಯ 35ನೇ ವರ್ಷದ ದಸರಾ ಉತ್ಸವ ಈ ತಿಂಗಳ 22 ರಿಂದ 11 ದಿನಗಳ ಕಾಲ ನಗರದ ಶ್ರೀರಾಮ ಮಂದಿರ ಆವರಣದಲ್ಲಿ ಏರ್ಪಾಟಾಗಿದೆ.
ಸಂವಿಧಾನದ ಆಶಯಗಳನ್ನು ಆಚರಣೆಗೆ ತನ್ನಿ: ಚಿಕ್ಕರಂಗಪ್ಪ
ಪ್ರಜಾಪ್ರಭುತ್ವದ ಉದ್ದೇಶಗಳು ಅಕ್ಷರಗಳಲ್ಲಿರುವಂತಯೇ ಆಚರಣೆಗೆ ತಂದಾಗ ಪ್ರತಿಯೊಬ್ಬರು ಸಾಧನ ಸಂಪತ್ತುಗಳನ್ನು ನ್ಯಾಯ ಬದ್ಧವಾಗಿ ಪಡೆಯಲು ಅವಕಾಶವಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 534
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved