• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರ ಸಂಘಕ್ಕೆ ಸಿಂಗಯ್ಯ ಅಧ್ಯಕ್ಷರಾಗಿ ಆಯ್ಕೆ
ಕುಣಿಗಲ್ ವಕೀಲರ ಸಂಘಕ್ಕೆ ಈ ಹಿಂದೆ ಅಧ್ಯಕ್ಷರಾಗಿದ್ದ ಶಂಕರ್ ಅವರ ಚುನಾವಣಾ ಅವಧಿ ಮುಗಿದ ನಂತರ ಹೊಸ ಚುನಾವಣೆ ನಡೆದ ಹಿನ್ನೆಲೆಯಲ್ಲಿ ಹೊಸ ಸಮಿತಿಗೆ ಅಧ್ಯಕ್ಷರಾಗಿ ಎಸ್ ಎಚ್ ಸಿಂಗಯ್ಯ ಕಾರ್ಯದರ್ಶಿಯಾಗಿ ಕೆ ಜಿ ಪ್ರಸಾದ್ ಖಜಾಂಚಿಯಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಸುಧಾರಿತ ಬೇಸಾಯ ಕ್ರಮದಿಂದ ಉತ್ತಮ ಇಳುವರಿ ಸಾಧ್ಯ
ರೈತರು ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡರೆ ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.
ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
2021 ಮಾರ್ಚ್ 12 ರಂದು ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಕುಳಿತಿದ್ದ ಇದೇ ಮಧುಗಿರಿಯ ಗುರುಕಿರಣ್, ಮಧುಗೌಡ, ಎಂ.ವಿ. ಧನಂಜಯ ಅವರು ಕೂಲ್ ಹೇರ್‌ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕೂತಿದ್ದ ವೀರಭದ್ರಸ್ವಾಮಿ ಎಂಬುವರ ಮೇಲೆ ಬಟನ್ ಚಾಕು, ಡ್ರ್ಯಾಗರ್ ಹಾಗೂ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದರು.
ಇನ್ನೆರಡು ದಿನ ಯಲ್ಲೋ ಅಲರ್ಟ್ ಘೋಷಣೆ
ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ- ಕರುಗಳನ್ನು ತೊಳೆಯುವುದು ಹಾಗೂ ಫೋಟೋ/ ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು.
ಮಳೆ ಹಾನಿಯಾದರೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಡೀಸಿ ಶುಭ ಕಲ್ಯಾಣ್
ರಾಜ್ಯದ ಹಲವು ಭಾಗಗಳಲ್ಲಿ ಡೆಂಘಿ ಜ್ವರದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಡೆಂಘಿ ಉಲ್ಭಣವಾಗದಂತೆ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಚರಂಡಿ ಹಾಗೂ ಗುಂಡಿಗಳಲ್ಲಿ ನೀರು ನಿಲ್ಲದಂತೆ ಕಟ್ಟೆಚ್ಚರ ವಹಿಸಬೇಕು .
ಕೊರಟಗೆರೆ ತಾಲೂಕಿಗೆ ಶೇ.೬೪.೭೯ರಷ್ಟು ಫಲಿತಾಂಶ ಸಾಧನೆ
ಚಾಣಕ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅದಿಲ್ ಲಾಲ್ ಸಾಬ್ ರಾಮ್‌ದುರ್ಗ್ ೬೨೫ಕ್ಕೆ ೬೨೧ (ಶೇ.೯೯.೩೬) ಅಂಕ ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಂಸ್ಕಾರ, ಶಿಕ್ಷಣ, ಸಂಸ್ಕೃತಿಯ ಕಲಿಕೆಯ ತಾಣ ಅರವಿಂದ ಶಾಲೆ: ಸಂಸ್ಥಾಪಕ ಅಧ್ಯಕ್ಷ ಎಂ. ಕೆ. ಅಶೋಕ್
ಸರ್ಕಾರಿ ಶಾಲೆಗಳು ಕೂಡ ಉತ್ತಮ ಅಂಕವನ್ನು ತರುವ ಪ್ರಯತ್ನ ಮಾಡುತ್ತಿವೆ. ಅಂತಾರಾಷ್ಟ್ರೀಯ ಶಾಲೆಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಪೈಪೋಟಿ ಕೊಡಬೇಕಾದ ಅನಿವಾರ್ಯತೆ ಇದೆ.
ಇಂದಿನಿಂದ ಆರ‍್ಯವೈಶ್ಯ ಮಂಡಳಿಯಿಂದ ಶ್ರೀ ವಾಸವಿ ಜಯಂತಿ ಮಹೋತ್ಸವ
ಮೇ. 4ರಂದು ಶ್ರೀ ವಾಸವಿ ಕಪ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಹಿಂದೂ ಸಮಾಜದ ಪರವಾಗಿ ಕೆಲಸ ಮಾಡುವ ಮುಖಂಡರನ್ನು ಹತ್ಯೆ ಮಾಡುವ ಮೂಲಕ ಹಿಂದೂಗಳನ್ನು ಹೆದರಿಸಬಹುದು ಎನ್ನುವ ಭ್ರಮೆಯಲ್ಲಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 433
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved