• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
40 ಬ್ಲಾಕ್ ಸ್ಪಾಕ್ಟ್ ಗಳಲ್ಲಿ ಎಚ್ಚರಿಕೆ ಸೂಚನಾ ಫಲಕ ಅಳವಡಿಸಿ
ಜಿಲ್ಲೆಯಲ್ಲಿ ಗುರುತಿಸಲಾದ 40 ಅಪಘಾತ ವಲಯಗಳ 100 ಮೀಟರ್ ಅಂತರದಲ್ಲಿ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಡಾವಣೆ ನಾಮಕರಣ ಮುಗಿದ ಅಧ್ಯಾಯ
ಪುರಸಭೆಯಿಂದ ಅನುಮೋದನೆಗೊಳಿಸಿ ವೆಂಕಟರಮಣಪ್ಪ ಬಡಾವಣೆ ಎಂದು ಮರುನಾಮಕರಣ ಗೊಳಿಸಿರುವ ಬಗ್ಗೆ ಅಗತ್ಯ ದಾಖಲೆಗಳಿವೆ.
ಸಹಕಾರ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ
ಸಹಕಾರಿ ಆಂದೋಲನದಲ್ಲಿ ತಿದ್ದುಪಡಿ ತರುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸರ್ಕಾರದ ಸೌಲಭ್ಯ ಪಡೆಯುತ್ತಿರುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ತರುವ ಬಿಲ್ ಮಾಡಿದ್ದೇವೆ. ಮುಂದಿನ ಅಧಿವೇಶನದಲ್ಲಿ ಜರೂರಾಗಿ ಕಾಯಿದೆ ಮಾಡಲು ಬದ್ಧವಾಗಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಸೈಬರ್ ಅಪರಾಧಗಳ ನಿಯಂತ್ರಣ, ಸಂಶೋಧನೆಗೆ ಒತ್ತು
ಇಂಟರ್ ನೆಟ್ ಬಳಸಿ ನಡೆಸಲಾಗುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ನಡೆಸಿ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ.
ತುಮಕೂರು- ಜೋಗ್ ಫಾಲ್ಸ್ ಗೆ ಪ್ರವಾಸ ಪ್ಯಾಕೇಜ್
ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಬಸ್ ಸಂಚಾರಕ್ಕೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಕ್ವಿಟ್ ಇಂಡಿಯಾ ಚಳವಳಿ ಮಹತ್ವದ ಹೆಜ್ಜೆ
ಬ್ರಿಟಿಷರ ವಿರುದ್ಧ ರಾಷ್ಟ್ರಪಿತ ಮಹಾತ್ಮಗಾಂಧಿ 1942 ರ ಆಗಸ್ಟ್ 9 ರಂದು ಕರೆ ನೀಡಿದ ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ಅಭಿಪ್ರಾಯ ಪಟ್ಟರು.
ಗೊರವನಹಳ್ಳಿ ಮುಂದೆ ಸ್ವರ್ಣ ದೇಗುಲ ಕ್ಷೇತ್ರವಾಗುತ್ತೆ
ಕರ್ನಾಟಕ ರಾಜ್ಯದ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯ ಕೆಲವೇ ವರ್ಷಗಳಲ್ಲಿ ಭಾರತ ದೇಶದ ಅತಿದೊಡ್ಡ ಸ್ವರ್ಣದೇಗುಲ ಆಗಲಿದೆ ಎಂದು ಬೆಂಗಳೂರಿನ ಆರ್ಯು ಆಶ್ರಮದ ಡಾ.ವಿಶ್ವಸಂತೋಷ ಗುರೂಜೀ ಭವಿಷ್ಯ ನುಡಿದರು.
ತಾಂತ್ರಿಕತೆ ಅಳವಡಿಸಿಕೊಂಡು ಪ್ರಗತಿ ಕಾಣಿರಿ
ರಾಜ್ಯದಲ್ಲಿ ರೇಷ್ಮೆ ಲಾಭದಾಯಕ ಪ್ರಮುಖ ಬೆಳೆಯಾಗಿ, ಅನೇಕ ವರ್ಷಗಳಿಂದ ರೈತರ ಜೀವನಾಡಿ ಬೆಳೆಯಾಗಿದೆ. ರೈತರು ರೇಷ್ಮೆ ಬೆಳೆಗೆ ತಂತ್ರಜ್ಞಾನವನ್ನು ಜೋಡಿಸಿದರೆ ಮತ್ತಷ್ಟು ಲಾಭ ಪಡೆಯುವ ಮೂಲಕ ಅರ್ಥಿಕ ಪ್ರಗತಿ ಕಾಣಲು ಸಾಧ್ಯವಿದೆ ಎಂದು ಜಿಲ್ಲಾ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮೀನರಸಯ್ಯ ಕರೆ ನೀಡಿದರು.
ಕೊರಟಗೆರೆಯ ೪ದಿಕ್ಕಿನ 18 ಕಡೆಯಲ್ಲಿ ದೇಹದ ಅವಶೇಷ ಪತ್ತೆ
ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣದ ತನಿಖೆ ಮುಂದುವರೆದಿದ್ದು ಶುಕ್ರವಾರವು ಸಹ ಮತ್ತೆ ಕೊರಟಗೆರೆಯ ಸುತ್ತಮುತ್ತಲಿನ 10 ಸ್ಥಳಗಳಲ್ಲಿ ಮಹಿಳೆಯ ಶವದ ತುಂಡಿನ ಪಾಕೇಟ್ ಜೊತೆಯಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳು ಸಹ ಪೊಲೀಸರಿಗೆ ದೊರೆತಿವೆ.
ಜಿಲ್ಲೆಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬ
ಬೆಲೆ ಏರಿಕೆ ನಡುವೆಯೂ ಇಷ್ಟಾರ್ಥ ಸಿದ್ದಿಸಿ ಅಷ್ಟೈಶ್ವರ್ಯ ದಯಪಾಲಿಸುವ ವರಮಹಾಲಕ್ಷ್ಮೀ ಹಬ್ಬವನ್ನು ತುಮಕೂರು ನಗರ ಹಾಗೂ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸುಮಂಗಲಿಯರು, ಯುವತಿಯರು, ಮಕ್ಕಳು ವರಮಹಾಲಕ್ಷ್ಮೀ ದೇವಿಯನ್ನು ಆರಾಧಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 502
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved