ಬೆಂಗ್ಳೂರನ್ನು ವಿಶ್ವಕ್ಕೆ ಪರಿಚಯಿಸಿಕೊಟ್ಟ ಕೆಂಪೇಗೌಡನೀರಾವರಿ ಪ್ರಗತಿಗೆ ಕರೆಕಟ್ಟೆ ಹಾಗೂ ಸಂತೆಪೇಟೆ ನಿರ್ಮಾಣ ಸೇರಿದಂತೆ ನಾಢಪ್ರಭು ಕೆಂಪೇಗೌಡರ ಚಿಂತನಶೀಲ ಹಾಗೂ ದೂರದೃಷ್ಟಿಯ ಯೋಜನೆಯ ಅನುಷ್ಠಾನದ ಹಿನ್ನೆಲೆಯಲ್ಲಿ ಇಂದು ವಿಶ್ವವೇ ನಿಬ್ಬೆರಗಾಗಿ ಬೆಂಗಳೂರಿನತ್ತ ನೋಡುವಂತಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷರಾದ ನ್ಯಾಯದಗುಂಟೆ ಎನ್.ಎ.ಈರಣ್ಣ ಸ್ಮರಿಸಿದರು.