• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣ : ವರದಿ ಕೇಳಿದ ಮುಖ್ಯಮಂತ್ರಿ ಕಚೇರಿ

ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.

ಕಡು ಬಡವರ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಿರಿ
ತುಮಕೂರು: ನಗರದ ಶ್ರೀಗುರುಕುಲ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದ 16ನೇ ವರ್ಷದ ಸರ್ವ ಸದಸ್ಯರ ಸಭೆ ನಡೆಯಿತು.
ಶೋಭಾಯಾತ್ರೆ ಕೈಗೊಂಡು ಮಹಾಗಣಪತಿ ವಿಸರ್ಜನೆ
ಶಿರಾ: ನಗರದ ಶ್ರೀ ಗವಿ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯನ್ನು ಶನಿವಾರ ಶೋಭಾಯಾತ್ರೆ ಕೈಗೊಂಡು ವಿಸರ್ಜನೆ ಮಾಡಲಾಯಿತು.
ಮುನಿರತ್ನ ಶಾಸಕ ಸ್ಥಾನ ವಜಾ ಮಾಡಿ
ತುರುವೇಕೆರೆ: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಶಾಸಕ ಸ್ಥಾನವನ್ನು ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ ತಾಲೂಕು ಬ್ಲಾಕ್ ಕಾಂಗ್ರೆಸ್ ಇಲ್ಲಿನ ತಾಲೂಕು ಕಚೇರಿ ಗ್ರೇಡ್‌ 2 ತಹಸೀಲ್ದಾರ್ ಸುಮತಿಗೆ ಮನವಿ ಸಲ್ಲಿಸಿದರು.
ಕೈಗಾರಿಕಾ ವೆಬ್‌ನಿಂದ 5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ
ತುಮಕೂರು: ನಗರದ ಹೊರವಲಯದ ಅಂತರಸನಹಳ್ಳಿಯಲ್ಲಿ ಚೆನ್ನೈ, ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ವೆಬ್ ತಲೆ ಎತ್ತಲಿದೆ. ಇದರಿಂದ 5 ಲಕ್ಷ ಉದ್ಯೋಗ ಸೃಷ್ಠಿಯಾಗುವ ಗುರಿಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.
ಒಳಮೀಸಲಾತಿ ಜಾರಿಗೆ ಕೈ ಸರ್ಕಾರ ಬದ್ಧ
ತಿಪಟೂರು: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯಿಂದ ಉಪವಿಭಾಗಾಧಿಕಾರಿ ಸಪ್ತಶ್ರೀಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಕೊಬ್ಬರಿ ಟೆಂಡರ್ ಬಗ್ಗೆ ಉದ್ವಿಗ್ನ ಸ್ಥಿತಿ ನಿರ್ಮಾಣ
ತಿಪಟೂರು: ಇಲ್ಲಿನ ಎಪಿಎಂಸಿಯಲ್ಲಿನ ಕೊಬ್ಬರಿ ಮಾರುಕಟ್ಟೆಯಲ್ಲಿ ಟೆಂಡರ್‌ಧಾರಣೆ ಹಾಗೂ ದಲ್ಲಾಳಿ ವರ್ತಕರ ಖರೀದಿ ಧಾರಣೆಯಲ್ಲಿ ಭಾರಿ ವ್ಯತ್ಯಾಸ ಉಂಟಾದ ಕಾರಣ ಮಾರುಕಟ್ಟೆಯಲ್ಲಿ ಶನಿವಾರ ಉದ್ವಿಗ್ನ ಸ್ಥಿತಿ ಉಂಟಾಯಿತು.
ಸೂರ್ಯ-ಚಂದ್ರ ಇರುವರೆಗೂ ಗಣೇಶೋತ್ಸವ ನಿಲ್ಲಲ್ಲ
ತುಮಕೂರು: ನಗರದ ಬಿ.ಜಿ.ಎಸ್. ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಾಗರಕಟ್ಟೆ ದೇವಾಲಯದ ಮುಂಭಾದಲ್ಲಿ ಹಿಂದೂ ಮಹಾಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಿವಿಧ ಮಠಾಧೀಶರು ಗಣೇಶೋತ್ಸವಕ್ಕೆ ಚಾಲನೆ ನೀಡಿದರು.
ಧರೆಗಿಳಿಯದ ಹುಬ್ಬೆ, ಉತ್ತರೆ ಮಳೆ, ಒಣಗುತ್ತಿವೆ ಬೆಳೆ
ಮಧುಗಿರಿ: ಹುಬ್ಬೆ, ಉತ್ತರೆ ಮಳೆಯಾಗದಿರುವುದರಿಂದ ರೈತರ ತೀವ್ರ ಸಂಕಷ್ಟಕ್ಕೀಡಾಗುವಂತಾಗಿದೆ. ತಾಲೂಕಿನಲ್ಲಿ ಮಘೇ ಮಳೆ ನಂತರ ಹುಬ್ಬೆ, ಉತ್ತರೆ ಮಳೆ ಆಗಿಲ್ಲ. ಭಿತ್ತಿದ ಬೆಳೆಗಳು ಸಂಪೂರ್ಣ ಒಣಗುತ್ತಿವೆ ಎಂದು ರೈತರು ಚಿಂತೆಗೀಡಾಗಿದ್ದಾರೆ.
ಸಹಕಾರಿ ಸಂಸ್ಥೆ ಬೆಳವಣಿಗೆಗೆ ಶ್ರಮಿಸಿ
ತುಮಕೂರು: ಸಹಕಾರ ಸಂಸ್ಥೆಗಳು ಸಮುದಾಯದ ಬೆಳವಣಿಗೆಗೆ ನೆರವಾಗುತ್ತವೆ. ಇಂತಹ ಸಂಸ್ಥೆಗಳನ್ನು ಸಮರ್ಥವಾಗಿ ಕಟ್ಟಿ ಬೆಳೆಸಿ ಹೆಚ್ಚು ಜನರಿಗೆ ಅದರ ಪ್ರಯೋಜನವಾಗುವಂತೆ ಮಾಡಬೇಕು ಎಂದು ಹಿರೇಮಠ ಅಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved