• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪನ್ಯಾಸಕರಲ್ಲಿ ಕಲಿಕೆ ಮನೋಭಾವವಿರಬೇಕು: ಪ್ರೊ.ಶಿವಲಿಂಗಸ್ವಾಮಿ
ತುಮಕೂರು ಜಿಲ್ಲೆಯ ಇತ್ತೀಚಿನ ಪಲಿತಾಂಶ ಉತ್ತಮವಾಗಿದ್ದು, ಇದಕ್ಕೆ ಮುಖ್ಯ ಕಾರಣ ಪೋರಂ ವತಿಯಿಂದ ಮಾಡಿದ, ಮಾದರಿ ಪ್ರಶ್ನೆ ಪತ್ರಿಕೆ ಬಿಡಿಸುವಿಕೆ, ನಾಲೆಡ್ಜ್ ಶೇರಿಂಗ್ ಪ್ರೋಗ್ರಾಮ್ ನಂತ ಹತ್ತು ಹಲವು ಕೆಲಸಗಳೇ ಆಗಿದ್ದು. ಇಂಗ್ಲೀಷ್ ಭಾಷೆಯಲ್ಲಿ ಶೇ. 78 ರಷ್ಟು ಫಲಿತಾಂಶಕ್ಕೆ ವೇದಿಕೆಯ ಮತ್ತು ಜಿಲ್ಲೆ ಉಪನ್ಯಾಸಕರ ಪಾತ್ರ ಮಹತ್ವದ್ದು.
ಸಿದ್ಧಾರ್ಥ ಐಟಿಐ ಕೇಂದ್ರದಲ್ಲಿ ಕ್ಯಾಂಪಸ್ ಡ್ರೈವ್ ಉದ್ಯೋಗ ಮೇಳ
ವಿದ್ಯಾರ್ಥಿಗಳಿಗೆ ಕೇವಲ ಬೋಧನೆ, ಪಠ್ಯ ವಸ್ತು ವಿಷಯದಿಂದಾಗಿ ಉದ್ಯೋಗಗಳು ಲಭಿಸುವುದಿಲ್ಲ. ಬದಲಾಗಿ ವಿವಿಧ ಕೈಗಾರಿಕಾ ಸಂಸ್ಥೆಗಳ ಒಡಂಬಡಿಕೆ ಹಾಗೂ ಕಾರ್ಯಗಾರಗಳಿಂದಾಗಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಉದ್ಯೋಗ ದೊರಕಿಸಿ ಕೊಡಬಹುದಾಗಿದೆ. ತರಬೇತಿ ಪಡೆದ ವಿದ್ಯಾರ್ಥಿಗಳ ವಯೋಮಿತಿಯು ಕೂಡ ಹೆಚ್ಚುತ್ತ ಹೋಗುತ್ತಿದ್ದು, ಉದ್ಯೋಗವು ಸಿಗದೇ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗುತ್ತಿದ್ದಾರೆ.
ತುಮಕೂರು ಬಂದ್ ಗೆ ಮಸಾಲಾ ಜಯರಾಮ್ ಬೆಂಬಲ ಘೋಷಣೆ
ತುರುವೇಕೆರೆ ತಾಲೂಕಿನಲ್ಲೂ ಸಹ ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿರುವುದು ಸ್ವಾಗತಾರ್ಹ. ಈ ಎಲ್ಲಾ ಸಂಘಟನೆಗಳ ನಿಲುವಿಗೆ ತಾವೂ ಸೇರಿದಂತೆ ತಾಲೂಕು ಬಿಜೆಪಿ ಘಟಕ ಬೆಂಬಲವನ್ನು ಸೂಚಿಸಿದೆ.
ಯುವಕರು ಗ್ರಾಮೀಣ ಸೊಗಡಿನ ಕಬಡ್ಡಿಯನ್ನು ಪ್ರೋತ್ಸಾಹಿಸಿ: ಎಂ.ಆರ್.ಶಶಿಧರಗೌಡ
ಶಾಸಕ ಟಿ. ಬಿ. ಜಯಚಂದ್ರ ಅವರು, ಕ್ರೀಡಾಂಗಣ ನಿರ್ಮಾಣ ಮಾಡಿಸುವುದರ ಜೊತೆಗೆ , ತುಮಕೂರು ದಾವಣಗೆರೆ ರೈಲ್ವೇ ಮಾರ್ಗ ಯೋಜನೆಗೆ ಹೆಚ್ಚು ಒತ್ತು ನೀಡಿ ಕೆಲಸ ನಿರ್ವಹಿಸುತ್ತಿರುವುದು ಶಿರಾ ಅಭಿವೃದ್ಧಿ ಪಥದತ್ತ ಮುನ್ನಡೆಯುತ್ತದೆ ಎಂಬುದನ್ನು ಸಾಕ್ಷೀಕರಿಸುತ್ತದೆ.
ಪಶುಪಾಲಕರೇ ಮಳೆಗಾಲದಲ್ಲಿ ಮುಂಜಾಗ್ರತ ಕ್ರಮ ಅನುಸರಿಸಿ: ಪಶುವೈದ್ಯ ನಂದೀಶ್ ಸಲಹೆ
ಕುರಿ ಮೇಕೆಗಳಲ್ಲಿ ಗಳಲೆ ರೋಗ, ನೀಲಿ ನಾಲಿಗೆ ಕಾಯಿಲೆ ಮತ್ತು ಕರಳುಬೇನೆ ಕಾಯಿಲೆಗಳು ಕಂಡು ಬರುವ ಸಾಧ್ಯತೆಯಿದೆ. ಆದ್ದರಿಂದ ರೈತರು ಮುಂಜಾಗ್ರತೆ ತೆಗೆದುಕೊಳ್ಳಬೇಕು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಹುದೊಡ್ಡ ಹಗರಣ: ಮುರುಳೀಧರ ಹಾಲಪ್ಪ
ಮೊದಲಿಗೆ ನೀಟ್ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವಾದಿಸುತ್ತಿದ್ದ ಕೇಂದ್ರ ಸರಕಾರ, ಸುಪ್ರಿಂಕೋರ್ಟು ಚಾಟಿ ಬೀಸಿದ ನಂತರ ಆಗಿರುವ ತಪ್ಪನ್ನು ಒಪ್ಪಿಕೊಂಡು, ಗ್ರೆಸ್ ಮಾರ್ಕ್ಸ್ ನೀಡಿರುವ 1536 ಮಕ್ಕಳಿಗೆ ಮಾತ್ರ ಮರುಪರೀಕ್ಷೆ ನಡೆಸುವ ಮಾತುಗಳನ್ನಾಡುತ್ತಿದೆ. ಪ್ರಶ್ನೆಪತ್ರಿಕೆ ಲೀಕ್ ಆಗಿದೆ ಎಂಬುದು ಸಾಭೀತಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಮರು ಪರೀಕ್ಷೆ ನಡೆಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.
ಕೆನಾಲ್ ವಿರೋಧಿಸಿ, ತುಮಕೂರು ಜಿಲ್ಲಾ ಬಂದ್ ಬೆಂಬಲಿಸಿ: ಶಾಸಕ ಜ್ಯೋತಿ ಗಣೇಶ್ ಮನವಿ
ಜಿಲ್ಲೆಯ ಕೆಡಿಪಿ ಸಭೆಯಲ್ಲೂ ಕೆನಾಲ್ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಜನರ ವಿರೋಧದ ನಡುವೆಯೂ ಸರ್ಕಾರ ಮಾಗಡಿ, ರಾಮನಗರ ಭಾಗಕ್ಕೆ ಅನಧಿಕೃತವಾಗಿ ಎಕ್ಸ್ಪ್ರೆಸ್ ಕೆನಾಲ್ ಮೂಲಕ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಪ್ರಯತ್ನ ನಡೆಸಿದೆ. ಸರ್ಕಾರದ ಈ ಕ್ರಮದಿಂದ ಜಿಲ್ಲೆಯ ಜನರ ಕುಡಿಯುವ ನೀರಿಗೆ ಅನ್ಯಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ಕೆನಾಲ್ ಯೋಜನೆ: ಮೊಂಡುತನ ಬಿಡದ ಕೈ ಸರ್ಕಾರ
ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜೂನ್ 20 ರಂದು ನೀರಾವರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಿಂಕ್ ಕೆನಾಲ್‌ನ ಸಾಧಕ, ಭಾದಕಗಳ ಬಗ್ಗೆ ತಜ್ಞರ ವರದಿ ಬರುವವರೆಗೂ ಕಾಮಗಾರಿ ನಿಲ್ಲಿಸುವಂತೆ ತುಮಕೂರು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಲಿಲ್ಲ.
ಪ್ರಾಧ್ಯಾಪಕರು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲಿ
ಹೊಸ ಕೋರ್ಸ್, ಪಠ್ಯಕ್ರಮಕ್ಕೆ ಹೊಂದಿಕೊಳ್ಳಲು ಪ್ರಾಧ್ಯಾಪಕರು ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಹೊಸ ವಿಚಾರಗಳು ಮತ್ತು ಜ್ಞಾನ ವೃದ್ಧಿಯಾಗಿ ಕಲಿಸುವಿಕೆಗೆ ಅನುಕೂಲವಾಗುತ್ತದೆ ಎಂದು ಧಾರವಾಡದ ಐಐಟಿ ನಿರ್ದೇಶಕ ಡಾ. ಮಹೇಂದ್ರ ಪ್ರಸನ್ನ ಹೇಳಿದರು.
ಶುಚಿತ್ವಕ್ಕೆ ಒತ್ತು ನೀಡಿ ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ
ಮಹಿಳೆಯರು ಶುಚಿತ್ವಕ್ಕೆ ಒತ್ತು ನೀಡುವ ಮೂಲಕ ದೈಹಿಕ ಆರೋಗ್ಯ ಕಾಪಾಡಿಕೊಳ್ಳುಬೇಕು. ಮಾನಸಿಕ ಖಿನ್ನತೆಗೆ ಒಳಗಾಗದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸದಾ ಸಿದ್ಧರಿರಬೇಕು ಎಂದು ಸ್ತ್ರೀರೋಗ ತಜ್ಞೆ ಡಾ. ಗಿರಿಜಾ ಸಂಜಯ್ ತಿಳಿಸಿದರು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 466
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved