• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿಪಡಿಸಿದ ಅವಧಿಯಲ್ಲಿ ಸಾರ್ವಜನಿಕರ ಸಮಸ್ಯೆ ಪರಿಹರಿಸಿ
ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.
ವಿಪಕ್ಷ ನಾಯಕ ಆರ್‌. ಅಶೋಕ ವಿರೋಧ ಪಕ್ಷದಲ್ಲೇ ಕೂರಲಿ
ತಾಲೂಕಿನ ಚಿನ್ನೇನಹಳ್ಳಿಯಲ್ಲಿ ವಾಂತಿ-ಬೇಧಿ ಕಾಣಸಿಕೊಂಡು 6 ಜನ ಮೃತಪಟ್ಟಿರುವ ವಿಚಾರವನ್ನು ನಾವೇ ಕೊಟ್ಟಿದ್ದೇವೆ. ಆದರೂ ವಿಪಕ್ಷ ನಾಯಕ ಇತ್ತೀಚೆಗೆ ಚಿನ್ನೇನಹಳ್ಳಿಗೆ ಭೇಟಿ ನೀಡಿ "ಕೈ ಸರ್ಕಾರ ಸಾವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ " ಎಂಬ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಆರ್‌. ಅಶೋಕಗೆ ತಿರುಗೇಟು ನೀಡಿದರು.
ಎಲ್ಲರೂ ರಾಮ ರಾಜ್ಯ ನಿರ್ಮಾಣ ಮಾಡಲು ಸಹಕರಿಸಿ
ರಾಮನ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ರಾಮರಾಜ್ಯ ನಿರ್ಮಾಣ ಮಾಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಪುರಸಭೆ ಮಾಜಿ, ಹಾಲಿ ಮುಖ್ಯಾಧಿಕಾರಿ ನಡುವೆ ಕುರ್ಚಿಗಾಗಿ ಫೈಟ್‌
ಕುರ್ಚಿಗಾಗಿ ಪುರಸಭೆ ಮಾಜಿ ಹಾಗೂ ಹಾಲಿ ಮುಖ್ಯಾಧಿಕಾರಿ ನಡುವೆ ಪಟ್ಟಣದಲ್ಲಿ ಮಂಗಳವಾರ ಫೈಟ್ ನಡೆದಿದೆ. ಸರ್ಕಾರದ ಆದೇಶವಿಲ್ಲದೇ ಏಕಾಏಕಿ ಮಾಜಿ ಮುಖ್ಯಾಧಿಕಾರಿ ಪಿ. ಶಿವಪ್ರಸಾದ್ ಅವರು ಹಾಲಿ ಮುಖ್ಯಾಧಿಕಾರಿ ಮಂಜುಳ ಜಾಗಕ್ಕೆ ಬಂದು ಕುಳಿತುಕೊಂಡಿದ್ದರು.
ಸ್ವಾವಲಂಬಿಗಳಾಗಿ ಸಮಾಜದಲ್ಲಿ ಅಸ್ತಿತ್ವವನ್ನು ಉಳಿಸಿಕೊಳ್ಳಿ
ಕುಟುಂಬ ನಿರ್ವಹಣೆಗೆ ಮಹಿಳೆಯರು ಸಬಲರಾಗಬೇಕು ಎಂದು ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಪೌತಿ ಖಾತೆ ಅರ್ಜಿ ಬಾಕಿ ಉಳಿಸಿಕೊಂಡವರ ಅಮಾನತು
ಜಿಲ್ಲೆಯಲ್ಲಿ ಪೌತಿ ಖಾತೆಗಾಗಿ ಸಲ್ಲಿಸಿದ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡಿರುವ ಗ್ರಾಮ ಲೆಕ್ಕಾಧಿಕಾರಿ, ಹಾಗೂ ಉಪ ತಹಸೀಲ್ದಾರ್‌ರನ್ನು ಕೂಡಲೇ ಅಮಾನತು ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ತಕ್ಕಂತೆ ಸೌಲಭ್ಯ ಕಲ್ಪಿಸಿ
ನಗರದ ವಿವಿಧ ವಿದ್ಯಾರ್ಥಿನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿರುವ ಅವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಯಡಿಯೂರಿಗೆ ಜೆ.ಎಚ್. ಪಟೇಲ್‌ ಹಸ್ತಾಂತರಿಸಿದ್ದ ಆನೆ ಸಾವು
ತಾಲೂಕಿನ ಯಡಿಯೂರು ಶ್ರೀ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸತತ ಸಿದ್ದಲಿಂಗೇಶ್ವರ ಸೇವೆ ಸಲ್ಲಿಸುತ್ತಿದ್ದ ಗಂಗಾ ಹೆಸರಿನ ಆನೆ ಕಳೆದ ಮೂರು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆನೆ ಪುನರ್ವಸತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆನೆ ಮಂಗಳವಾರ ಮೃತಪಟ್ಟಿದೆ.
ಕೆನಾಲ್ ಯೋಜನೆ ವಿರೋಧಿಸಿ 25ಕ್ಕೆ ತುಮಕೂರು ಬಂದ್
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ಜೂ. 25 ರಂದು ಸ್ವಯಂ ಘೋಷಿತವಾಗಿ ತುಮಕೂರು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.
ಕೈ ಸರ್ಕಾರದಿಂದ ಜನ ವಿರೋಧಿ ಆಡಳಿತ: ಹನುಮಂತೇಗೌಡ
ರಾಜ್ಯ ಸರ್ಕಾರ ಕಳೆದ 20 ತಿಂಗಳಿಂದ ಯಾವುದೇ ಕ್ಷೇತ್ರದಲ್ಲೂ ಅಭಿವೃದ್ದಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಪೆಟ್ರೋಲ್‌. ಡೀಸೆಲ್‌ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 466
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved