ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಸಗಿಯವರಿಗೆ ಹಾಲು ಹಾಕಿದರೆ ಸೌಲಭ್ಯ ಸಿಗಲ್ಲ
ರೈತರು ಖಾಸಗಿ ಡೈರಿಗಳಿಗೆ ಹಾಲು ಹಾಕಿದರೆ ತುಮಕೂರು ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರಾ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ
ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಹಂತಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಶಂಕರರು ಸನಾತನ ಧರ್ಮದ ಪುನರುತ್ಥಾರಕರು
ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ವಿಪ್ರ ಸಮಾಜದ ಸಹಯೋಗದಲ್ಲಿ ತಾಲೂಕು ಕಚೇ ರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು.
ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ ರ್ಯಾಂಕ್
ಕಳೆದ ಮಾರ್ಚ್ 21 ರಿಂದ ಏಪ್ರಿಲ್ ವರೆಗೆ ನಡೆದ ಎಸ್.ಎಸ್.ಎಲ್ ಸಿ ಫಲಿತಾಂಶ ಹೊರ ಬಿದ್ದಿದ್ದು ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಭಾರತೀಯ ಸಂಸ್ಕೃತಿ ಗಟ್ಟಿಗೊಳಿಸಿದ ಶಂಕರಾಚಾರ್ಯರು
ವೇದ, ಉಪನಿಷತ್ತುಗಳ ಮೇಲಿನ ನಂಬಿಕೆ ಕುಸಿದು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ದಾರಿ ತಪ್ಪುವ ಸಂದರ್ಭದಲ್ಲಿ ತಮ್ಮ ಅದ್ವೈತ ಸಿದ್ಧಾಂತ, ಕರ್ಮಯೋಗದ ಮೂಲಕ ಭಾರತೀಯತೆಯನ್ನು ಸರಿದಾರಿಗೆ ತಂದ ಯುಗ ಪ್ರವರ್ತಕ ಶಂಕರಾಚಾರ್ಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.
ಬಸವೇಶ್ವರರ ಜಯಂತಿ ಮಹೋತ್ಸವ ನಾಳೆಯಿಂದ
ಬಸವೇಶ್ವರರ ಜಯಂತಿ ಮಹೋತ್ಸವ ಹಾಗೂ ಯುವ ಜನೋತ್ಸವ ಕಾರ್ಯಕ್ರಮವನ್ನು ಮೇ.4 ಮತ್ತು 5ರಂದು ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಸಿ.ಎಸ್. ರೇಣುಕಾರಾಧ್ಯ ತಿಳಿಸಿದರು.
ಜಡತ್ವ ಸಮಾಜಕ್ಕೆ ಹೊಸ ದೃಷ್ಠಿ ನೀಡಿದ ಯುಗಪುರುಷ
ಜಗಜ್ಯೋತಿ ಬಸವಣ್ಣ ಜಡತ್ವದಿಂದ ಕೂಡಿದ ಸಮಾಜದಲ್ಲಿ ಶರಣಾದಿ ಪ್ರಮಥರು ಅನುಭವ ಮಂಟಪ ಸ್ಥಾಪನೆ ಮಾಡಿ ಸರ್ವ ಸಮಾಜಗಳನ್ನು ಸಮಾನವಾಗಿ ಕಾಣುವ ಮೂಲಕ ಸಮಾಜಕ್ಕೆ ಹೊಸ ಬೆಳಕು ನೀಡಿದರು ಎಂದು ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಕಾರ್ಮಿಕ ಸಂಘಟನೆಗಳಿಂದ ನಿರಂತರ ಹೋರಾಟ
ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ
ಕಾರ್ಮಿಕರೇ ಆರ್ಥಿಕ ಶಕ್ತಿಯ ಬೆನ್ನೆಲುಬು
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಾರ್ಮಿಕರೇ ಆರ್ಥಿಕ ಶಕ್ತಿಯ ಬೆನ್ನೆಲುಬು ಎಂದು ನಗರಸಭೆ ಸದಸ್ಯೆ ಉಮಾ ವಿಜಯರಾಜ್ ಹೇಳಿದರು.
ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸಿ
ಒಳ ಮೀಸಲಾತಿ ಜಾರಿಗೆ ಅಗತ್ಯವಾಗಿರುವ ಗಣತಿ ಕಾರ್ಯಕ್ರಮ 5 ರಿಂದ ನಡೆಯಲಿದ್ದು, ಜಾತಿ ಕಾಲಂನಲ್ಲಿ ಹೊಲೆಯ ಎಂದು ಬರೆಸಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಟಿ. ಈರಣ್ಣ ತಿಳಿಸಿದರು
< previous
1
...
28
29
30
31
32
33
34
35
36
...
433
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ